ಬ್ರೇಕಿಂಗ್ ನ್ಯೂಸ್
01-02-22 02:13 pm HK Desk news ಕರಾವಳಿ
ಉಡುಪಿ, ಫೆ.1 : ಇಲ್ಲಿನ ಮಹಿಳಾ ಸರಕಾರಿ ಪಿಯು ಕಾಲೇಜಿನಲ್ಲಿ ಹಿಜಾಬ್ ಧಾರಣೆ ವಿಚಾರದಲ್ಲಿ ಶಾಸಕ ರಘುಪತಿ ಭಟ್ ಖಡಕ್ ನಿರ್ಧಾರ ತೆಗೆದುಕೊಂಡ ಬೆನ್ನಲ್ಲೇ ವಿದ್ಯಾರ್ಥಿನಿ ಹೆಸರಲ್ಲಿ ಒಂದು ಗುಂಪು ಹೈಕೋರ್ಟ್ ಮೆಟ್ಟಿಲೇರಿದ್ದು ಧಾರ್ಮಿಕ ಹಕ್ಕಿನ ಪಾಲನೆಗೆ ಅವಕಾಶ ನೀಡುವಂತೆ ಕೋರಿದೆ.
ಹಿಜಾಬ್ ಧರಿಸಿ ತರಗತಿಗೆ ಹಾಜರಾಗಲು ಅನುಮತಿ ನೀಡುವಂತೆ ಮತ್ತು ಈ ಬಗ್ಗೆ ಉಡುಪಿ ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡುವಂತೆ ಕೋರಿ ವಿದ್ಯಾರ್ಥಿನಿ ಹೆಸರಲ್ಲಿ ಕರ್ನಾಟಕ ಹೈಕೋರ್ಟ್ ಗೆ ಮನವಿ ಸಲ್ಲಿಕೆಯಾಗಿದೆ.

ಧರ್ಮದ ಆಚರಣೆ ಮೂಲಭೂತ ಹಕ್ಕಾಗಿದ್ದು ಹಿಜಾಬ್ ಧರಿಸುವುದು ಅದರಲ್ಲಿ ಒಂದು. ಇದನ್ನು ಆಧರಿಸಿ ಕಾಲೇಜಿಗೆ ಹಾಜರಾಗುವ ವಿದ್ಯಾರ್ಥಿನಿಯರಿಗೂ ಅವಕಾಶ ನೀಡಬೇಕು. ಸಂವಿಧಾನದ 14 ಮತ್ತು 15ನೇ ವಿಧಿಯಡಿ ಧಾರ್ಮಿಕ ಸ್ವಾತಂತ್ರ್ಯ ಮೂಲಭೂತ ಹಕ್ಕಾಗಿದ್ದು ಈ ಬಗ್ಗೆ ತನ್ನ ಮನವಿಯನ್ನು ಪರಿಗಣಿಸುವಂತೆ ವಿದ್ಯಾರ್ಥಿನಿ ಕೇಳಿಕೊಂಡಿದ್ದಾಳೆ.
ಬುಧವಾರ ಈ ಅರ್ಜಿ ವಿಚಾರಣೆಗೆ ಬರುವ ಸಾಧ್ಯತೆಯಿದೆ. ಅಲ್ಲದೆ, ಅರ್ಜಿ ಇತ್ಯರ್ಥ ಆಗುವವರೆಗೆ ಹಿಜಾಬ್ ಧರಿಸಿ ಕಾಲೇಜಿಗೆ ಪ್ರವೇಶಿಸುವುದಕ್ಕೆ ನಿರ್ಬಂಧ ವಿಧಿಸದಂತೆ ನಿರ್ದೇಶಿಸಬೇಕು ಎಂದು ಮನವಿಯಲ್ಲಿ ಕೋರಲಾಗಿದೆ. ಈ ನಡುವೆ, ಹಿಜಾಬ್ ಧರಿಸದೆ ಕಾಲೇಜಿಗೆ ಬರುವುದಿದ್ದರೆ ಬನ್ನಿ. ಇಲ್ಲದಿದ್ದರೆ ಆನ್ಲೈನ್ ಪಾಠ ಕೇಳಬಹುದು. ಕಾಲೇಜು ಆವರಣದಲ್ಲಿ ಗೊಂದಲ ಮಾಡಬಾರದು ಎಂದು ಸೋಮವಾರ ಕಾಲೇಜಿನಲ್ಲಿ ನಡೆದ ಸಭೆಯಲ್ಲಿ ನಿರ್ಧಾರಕ್ಕೆ ಬರಲಾಗಿದೆ.
After over a month of controversy over wearing hijab to college, a writ petition has been filed in the Karnataka High Court by a Muslim girl student from Udupi seeking a declaration that wearing a hijab is a fundamental right.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am