ಬ್ರೇಕಿಂಗ್ ನ್ಯೂಸ್
17-09-20 04:51 pm Mangalore Reporter ಕರಾವಳಿ
ಮಂಗಳೂರು, ಸೆಪ್ಟಂಬರ್ 17: ಉದ್ಯೋಗ ಇಲ್ಲದವರು ಪಕೋಡ ಮಾರಿ ಬದುಕಿ ಎಂದಿದ್ದ ಪ್ರಧಾನಿ ನರೇಂದ್ರ ಮೋದಿಯನ್ನು ಅವರ ಹುಟ್ಟುಹಬ್ಬದಂದೇ ಕಾಂಗ್ರೆಸ್ ಪಕ್ಷದ ಎನ್ಎಸ್ ಯುಐ ಕಾರ್ಯಕರ್ತರು ಪಕೋಡ ತಯಾರಿಸಿ ಮಾರುವ ಮೂಲಕ ಅಣಕಿಸಿದ್ದಾರೆ.
ಮೋದಿ ಹುಟ್ಟಿದ ದಿನವನ್ನು ಕಾಂಗ್ರೆಸ್ ಯುವ ಕಾರ್ಯಕರ್ತರು ನಿರುದ್ಯೋಗ ದಿನವನ್ನಾಗಿ ಆಚರಿಸಿದ್ದಾರೆ. ಮಂಗಳೂರಿನ ಕಾಂಗ್ರೆಸ್ ಕಚೇರಿ ಎದುರು ಸೇರಿದ ಎನ್ ಎಸ್ ಯು ಐ ಕಾರ್ಯಕರ್ತರು ಹೀಗೊಂದು ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ಸಲ್ಲಿಸಿದ್ದಾರೆ. ಕಾಂಗ್ರೆಸ್ ಕಚೇರಿ ಎದುರು ಗ್ಯಾಸ್, ಸ್ಟವ್, ಬಟಾಟೆ ಎಲ್ಲವನ್ನು ತಂದು ಸ್ಥಳದಲ್ಲೇ ಪಕೋಡ ತಯಾರಿಸಿ ಸಾರ್ವಜನಿಕರಿಗೆ ವಿತರಣೆ ಮಾಡಿದ್ದಾರೆ.



ಉದ್ಯೋಗ ಇಲ್ಲದವರು ಪಕೋಡ ಮಾರುವಂತೆ ಹೇಳಿದ್ದ ಪ್ರಧಾನಿ ಮೋದಿಗೆ, ಅವರ ಜನ್ಮದಿನದಂದೇ ಪಕೋಡ ಮಾರಾಟ ಮಾಡಿ ಅಣಕಿಸಿದ್ದಾರೆ. ಇದೇ ವೇಳೆ ಬಿಜೆಪಿ ಸರಕಾರದ ವಿರುದ್ಧ ಕಾರ್ಯಕರ್ತರು ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನರೇಂದ್ರ ಮೋದಿ ದೇಶದ ಪ್ರಧಾನಿ ಆಗಿರುವ ದಿನದಿಂದ ದೇಶದಲ್ಲಿ ನಿರುದ್ಯೋಗ ಮಿತಿ ಮೀರಿದೆ. ಯುವಕರು ಉದ್ಯೋಗ ಇಲ್ಲದೇ ಬೀದಿಗೆ ಬಿದ್ದಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಮೋದಿ ನೀಡಿದ್ದ ಆಶ್ವಾಸನೆ ಹುಸಿಯಾಗಿದೆ. ಪದವಿ ಪಡೆದ ಯುವಕರು ಪಕೋಡಾ ಮಾರುವಂತಾಗಿದೆ ಎಂದು ಪ್ರತಿಭಟನಾಕಾರರು ಕಿಡಿಕಾರಿದ್ದಾರೆ.
Join our WhatsApp group for latest news updates
video
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am