ಬ್ರೇಕಿಂಗ್ ನ್ಯೂಸ್
17-09-20 04:51 pm Mangalore Reporter ಕರಾವಳಿ
ಮಂಗಳೂರು, ಸೆಪ್ಟಂಬರ್ 17: ಉದ್ಯೋಗ ಇಲ್ಲದವರು ಪಕೋಡ ಮಾರಿ ಬದುಕಿ ಎಂದಿದ್ದ ಪ್ರಧಾನಿ ನರೇಂದ್ರ ಮೋದಿಯನ್ನು ಅವರ ಹುಟ್ಟುಹಬ್ಬದಂದೇ ಕಾಂಗ್ರೆಸ್ ಪಕ್ಷದ ಎನ್ಎಸ್ ಯುಐ ಕಾರ್ಯಕರ್ತರು ಪಕೋಡ ತಯಾರಿಸಿ ಮಾರುವ ಮೂಲಕ ಅಣಕಿಸಿದ್ದಾರೆ.
ಮೋದಿ ಹುಟ್ಟಿದ ದಿನವನ್ನು ಕಾಂಗ್ರೆಸ್ ಯುವ ಕಾರ್ಯಕರ್ತರು ನಿರುದ್ಯೋಗ ದಿನವನ್ನಾಗಿ ಆಚರಿಸಿದ್ದಾರೆ. ಮಂಗಳೂರಿನ ಕಾಂಗ್ರೆಸ್ ಕಚೇರಿ ಎದುರು ಸೇರಿದ ಎನ್ ಎಸ್ ಯು ಐ ಕಾರ್ಯಕರ್ತರು ಹೀಗೊಂದು ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ಸಲ್ಲಿಸಿದ್ದಾರೆ. ಕಾಂಗ್ರೆಸ್ ಕಚೇರಿ ಎದುರು ಗ್ಯಾಸ್, ಸ್ಟವ್, ಬಟಾಟೆ ಎಲ್ಲವನ್ನು ತಂದು ಸ್ಥಳದಲ್ಲೇ ಪಕೋಡ ತಯಾರಿಸಿ ಸಾರ್ವಜನಿಕರಿಗೆ ವಿತರಣೆ ಮಾಡಿದ್ದಾರೆ.



ಉದ್ಯೋಗ ಇಲ್ಲದವರು ಪಕೋಡ ಮಾರುವಂತೆ ಹೇಳಿದ್ದ ಪ್ರಧಾನಿ ಮೋದಿಗೆ, ಅವರ ಜನ್ಮದಿನದಂದೇ ಪಕೋಡ ಮಾರಾಟ ಮಾಡಿ ಅಣಕಿಸಿದ್ದಾರೆ. ಇದೇ ವೇಳೆ ಬಿಜೆಪಿ ಸರಕಾರದ ವಿರುದ್ಧ ಕಾರ್ಯಕರ್ತರು ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನರೇಂದ್ರ ಮೋದಿ ದೇಶದ ಪ್ರಧಾನಿ ಆಗಿರುವ ದಿನದಿಂದ ದೇಶದಲ್ಲಿ ನಿರುದ್ಯೋಗ ಮಿತಿ ಮೀರಿದೆ. ಯುವಕರು ಉದ್ಯೋಗ ಇಲ್ಲದೇ ಬೀದಿಗೆ ಬಿದ್ದಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಮೋದಿ ನೀಡಿದ್ದ ಆಶ್ವಾಸನೆ ಹುಸಿಯಾಗಿದೆ. ಪದವಿ ಪಡೆದ ಯುವಕರು ಪಕೋಡಾ ಮಾರುವಂತಾಗಿದೆ ಎಂದು ಪ್ರತಿಭಟನಾಕಾರರು ಕಿಡಿಕಾರಿದ್ದಾರೆ.
Join our WhatsApp group for latest news updates
video
08-05-26 08:05 pm
HK News Staffer
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
ಗದಗದತ್ತ ಹೊರಟಿದ್ದ ಪಲ್ಲಕ್ಕಿ ಬಸ್ಸಿಗೆ ಬೆಂಕಿ ; ನಡು...
05-05-26 03:52 pm
08-05-26 06:45 pm
HK News Staffer
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
08-05-26 10:33 pm
HK News Staffer
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
ಚೆನ್ನಾಗಿದ್ದ ಕಾಂಕ್ರೀಟ್ ರಸ್ತೆಗೆ ಡಾಂಬರ್ ಶಾಕ್ ! ಕ...
07-05-26 07:40 pm
ಸವಣೂರು ಬಳಿ ಭೀಕರ ಅಪಘಾತ ; ಟ್ಯಾಂಕರ್ ಡಿಕ್ಕಿಯಾಗಿ ಬ...
05-05-26 11:01 pm
ಕೋರ್ಟ್ ಜಟಾಪಟಿ ಬಳಿಕ ಉಳ್ಳಾಲ ದರ್ಗಾ ಆಡಳಿತ ಸಮಿತಿಗೆ...
02-05-26 11:05 pm
08-05-26 07:02 pm
HK News Staffer
ಬಸ್ ಚಲಿಸುತ್ತಿರುವಾಗಲೇ ಡ್ರೈವರ್ ಗೆ ಹೃದಯಾಘಾತ; ಪ್...
08-05-26 06:20 pm
ಪೋಕ್ಸೋ ಕೇಸ್ ಭಯಕ್ಕೆ ಠಾಣೆಯಲ್ಲೇ ಕೀ ನುಂಗಿದ ಆರೋಪಿ...
08-05-26 06:12 pm
ಬೆಂಗಳೂರಿನ ಆಸ್ಪತ್ರೆಯ ಒಳಗೇ ಆಭರಣ ದರೋಡೆ ! ರೋಗಿಯ 9...
07-05-26 08:00 pm
ಬಂಗಾಳದಲ್ಲಿ ಬಿಜೆಪಿ ಭರ್ಜರಿ ಗೆಲುವಿನ ಬೆನ್ನಲ್ಲೇ ಸು...
07-05-26 12:17 pm