ಬ್ರೇಕಿಂಗ್ ನ್ಯೂಸ್
17-09-20 04:51 pm Mangalore Reporter ಕರಾವಳಿ
ಮಂಗಳೂರು, ಸೆಪ್ಟಂಬರ್ 17: ಉದ್ಯೋಗ ಇಲ್ಲದವರು ಪಕೋಡ ಮಾರಿ ಬದುಕಿ ಎಂದಿದ್ದ ಪ್ರಧಾನಿ ನರೇಂದ್ರ ಮೋದಿಯನ್ನು ಅವರ ಹುಟ್ಟುಹಬ್ಬದಂದೇ ಕಾಂಗ್ರೆಸ್ ಪಕ್ಷದ ಎನ್ಎಸ್ ಯುಐ ಕಾರ್ಯಕರ್ತರು ಪಕೋಡ ತಯಾರಿಸಿ ಮಾರುವ ಮೂಲಕ ಅಣಕಿಸಿದ್ದಾರೆ.
ಮೋದಿ ಹುಟ್ಟಿದ ದಿನವನ್ನು ಕಾಂಗ್ರೆಸ್ ಯುವ ಕಾರ್ಯಕರ್ತರು ನಿರುದ್ಯೋಗ ದಿನವನ್ನಾಗಿ ಆಚರಿಸಿದ್ದಾರೆ. ಮಂಗಳೂರಿನ ಕಾಂಗ್ರೆಸ್ ಕಚೇರಿ ಎದುರು ಸೇರಿದ ಎನ್ ಎಸ್ ಯು ಐ ಕಾರ್ಯಕರ್ತರು ಹೀಗೊಂದು ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ಸಲ್ಲಿಸಿದ್ದಾರೆ. ಕಾಂಗ್ರೆಸ್ ಕಚೇರಿ ಎದುರು ಗ್ಯಾಸ್, ಸ್ಟವ್, ಬಟಾಟೆ ಎಲ್ಲವನ್ನು ತಂದು ಸ್ಥಳದಲ್ಲೇ ಪಕೋಡ ತಯಾರಿಸಿ ಸಾರ್ವಜನಿಕರಿಗೆ ವಿತರಣೆ ಮಾಡಿದ್ದಾರೆ.



ಉದ್ಯೋಗ ಇಲ್ಲದವರು ಪಕೋಡ ಮಾರುವಂತೆ ಹೇಳಿದ್ದ ಪ್ರಧಾನಿ ಮೋದಿಗೆ, ಅವರ ಜನ್ಮದಿನದಂದೇ ಪಕೋಡ ಮಾರಾಟ ಮಾಡಿ ಅಣಕಿಸಿದ್ದಾರೆ. ಇದೇ ವೇಳೆ ಬಿಜೆಪಿ ಸರಕಾರದ ವಿರುದ್ಧ ಕಾರ್ಯಕರ್ತರು ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನರೇಂದ್ರ ಮೋದಿ ದೇಶದ ಪ್ರಧಾನಿ ಆಗಿರುವ ದಿನದಿಂದ ದೇಶದಲ್ಲಿ ನಿರುದ್ಯೋಗ ಮಿತಿ ಮೀರಿದೆ. ಯುವಕರು ಉದ್ಯೋಗ ಇಲ್ಲದೇ ಬೀದಿಗೆ ಬಿದ್ದಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಮೋದಿ ನೀಡಿದ್ದ ಆಶ್ವಾಸನೆ ಹುಸಿಯಾಗಿದೆ. ಪದವಿ ಪಡೆದ ಯುವಕರು ಪಕೋಡಾ ಮಾರುವಂತಾಗಿದೆ ಎಂದು ಪ್ರತಿಭಟನಾಕಾರರು ಕಿಡಿಕಾರಿದ್ದಾರೆ.
Join our WhatsApp group for latest news updates
video
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 10:47 pm
HK News Staffer
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm