ಬ್ರೇಕಿಂಗ್ ನ್ಯೂಸ್
17-09-20 05:15 pm Mangalore Reporter ಕರಾವಳಿ
ಮಂಗಳೂರು, ಸೆ.17: ಮಾದಕ ವ್ಯಸನದಿಂದ ವಿದ್ಯಾರ್ಥಿಗಳು ಬಲಿಯಾಗುತ್ತಿರುವುದು ಗಮನಕ್ಕೆ ಬಂದಿದ್ದು ಈ ಬಗ್ಗೆ ಮಂಗಳೂರು ವಿವಿ ವ್ಯಾಪ್ತಿಯಲ್ಲಿ ಜನಜಾಗೃತಿಗಾಗಿ ಅಭಿಯಾನ ರೂಪಿಸಲಾಗುವುದು ಎಂದು ಮಂಗಳೂರು ವಿವಿ ಸಿಂಡಿಕೇಟ್ ಸದಸ್ಯರಾದ ರವಿಚಂದ್ರ ಪಿ.ಎಂ. ಹಾಗೂ ರಮೇಶ್ ಕೆ. ತಿಳಿಸಿದ್ದಾರೆ.
ಗುರುವಾರ ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂಬರುವ ಮಂಗಳೂರು ವಿ.ವಿ. ಸಿಂಡಿಕೇಟ್ ಸಭೆಯಲ್ಲೂ ಈ ಬಗ್ಗೆ ವಿಶೇಷ ಚರ್ಚೆ ನಡೆಸಲಾಗುವುದು. ಮಾದಕ ವ್ಯಸನದ ಬಗ್ಗೆ ಏನೇನು ಕ್ರಮ ಕೈಗೊಳ್ಳಬೇಕೆಂದು ಯೋಜನೆ ರೂಪಿಸಲಾಗುವುದು ಎಂದರು.
ಪ್ರತಿ ಕಾಲೇಜಿನಲ್ಲಿ ಡ್ರಗ್ಸ್ ಬಗ್ಗೆ ಜಾಗೃತಿ ಹಾಗೂ ಅದರ ನಿಯಂತ್ರಣಕ್ಕಾಗಿ ಸಮಿತಿ ರಚನೆ ಮಾಡಲಾಗುವುದು. ಅಲ್ಲದೆ ಕಾಲೇಜಿನ ವಿದ್ಯಾರ್ಥಿ ಸಂಘ, ಎನ್ಸಿಸಿ/ಎನ್ನೆಸ್ಸೆಸ್ ಮುಂತಾದ ಘಟಕಗಳ ಮೂಲಕ ಮಾದಕ ವ್ಯಸನದ ಬಗ್ಗೆ ವಿಶೇಷ ತರಬೇತಿ ನೀಡಲಾಗುವುದು ಎಂದರು.
ಇದರ ಭಾಗವಾಗಿ ವಿವಿ ವ್ಯಾಪ್ತಿಯ ಎಲ್ಲ ಕಾಲೇಜುಗಳಲ್ಲಿ ಶೈಕ್ಷಣಿಕ ವರ್ಷದ ಆರಂಭದಲ್ಲಿ ವಿದ್ಯಾರ್ಥಿ ಜಾಗೃತಿ ಸಭೆ, ಟಾಸ್ಕ್ಫೋರ್ಸ್ ರಚನೆ, ಎನ್ಜಿಒಗಳ ಜೊತೆ ಸೇರಿ ಜನಜಾಗೃತಿ ಅಭಿಯಾನ ನಡೆಸಲಾಗುವುದು. ಅಲ್ಲದೆ, ಡ್ರಗ್ಸ್ ವಿರುದ್ಧ ಕಠಿಣ ಕಾನೂನು ರೂಪಿಸುವಂತೆ ರಾಜ್ಯ ಸರಕಾರಕ್ಕೆ ಮನವಿ ಮಾಡಲಾಗುವುದು. ಜನನಾಯಕರು, ಸಾಹಿತಿಗಳು, ಮಠಾಧೀಶರು, ಸಂಘ ಸಂಸ್ಥೆಗಳ ನಾಯಕರು ಈ ಬಗ್ಗೆ ಜನಾಭಿಪ್ರಾಯ ಮೂಡಿಸುವಲ್ಲಿ ಸಹಕರಿಸಬೇಕು ಎಂದು ರವಿಚಂದ್ರ ಪಿ.ಎಂ. ಮನವಿ ಮಾಡಿದ್ದಾರೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am