ಬ್ರೇಕಿಂಗ್ ನ್ಯೂಸ್
04-02-22 01:30 pm Mangalore Correspondent ಕರಾವಳಿ
ಮಂಗಳೂರು, ಫೆ.4 : ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಯದ್ವಾತದ್ವಾ ರಸ್ತೆಗೆ ನುಗ್ಗಿ ಬಂದು ದ್ವಿಚಕ್ರ ವಾಹನ ಹಾಗೂ ಎರಡು ಕಾರುಗಳಿಗೆ ಡಿಕ್ಕಿಯಾದ ಘಟನೆ ಮಂಗಳೂರಿನ ಉರ್ವಾದ ಚಿಲಿಂಬಿ - ಕೋಟೆಕಣಿ ರಸ್ತೆಯಲ್ಲಿ ನಡೆದಿದೆ.
ವಿವೇಕಾನಂದ ಶೆಣೈ (63) ಎಂಬವರು ಕಾರು ಚಲಾಯಿಸುತ್ತಿದ್ದು ಕೋಟೆಕಣಿಯಿಂದ ಇಳಿಜಾರಿನ ರಸ್ತೆಯಾಗಿ ಉರ್ವಾ ರಸ್ತೆಗೆ ಬರುತ್ತಿದ್ದ ವೇಳೆ ಘಟನೆ ನಡೆದಿದೆ. ಇಳಿಜಾರಿನಲ್ಲಿ ಕಾರು ಬರುತ್ತಿದ್ದಾಗ ಬ್ರೇಕ್ ಪೆಡಲ್ ಗೆ ನೀರಿನ ಬಾಟಲಿ ಸಿಲುಕಿದ್ದು ಕಾರು ನಿಯಂತ್ರಣಕ್ಕೆ ಸಿಗದೇ ಯರ್ರಾಬಿರ್ರಿ ನುಗ್ಗಿ ಬಂದಿದೆ.



ಈ ವೇಳೆ ರಸ್ತೆಯ ಇನ್ನೊಂದು ಬದಿಯಲ್ಲಿ ಲೇಡಿಹಿಲ್ ಕಡೆಯಿಂದ ಉರ್ವಾ ಸ್ಟೋರ್ ಕಡೆಗೆ ತೆರಳುತ್ತಿದ್ದ ಹೋಂಡಾ ಆಕ್ಟಿವಾಕ್ಕೆ ಡಿಕ್ಕಿ ಹೊಡೆದಿದೆ. ಆಕ್ಟಿವಾದಲ್ಲಿದ್ದ ಇಬ್ಬರು ಸವಾರರು ರಸ್ತೆ ಬದಿಗೆ ಎಸೆಯಲ್ಪಟ್ಟಿದ್ದಾರೆ. ಅನಂತರವೂ ಕಾರು ನಿಯಂತ್ರಣಕ್ಕೆ ಸಿಗದೆ ಅಲ್ಲಿಯೇ ನಿಂತಿದ್ದ ಮತ್ತೆರಡು ಕಾರುಗಳಿಗೆ ಡಿಕ್ಕಿಯಾಗಿದೆ. ಅಪಘಾತದಲ್ಲಿ ದ್ವಿಚಕ್ರ ವಾಹನ ಚಾಲಕರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.


ಘಟನೆಯಲ್ಲಿ ಎರಡು ಕಾರು ಹಾಗು ದ್ವಿಚಕ್ರ ವಾಹನ ಜಖಂಗೊಂಡಿದ್ದು, ಕಾರು ಚಾಲಕ ವಿವೇಕಾನಂದ ಶೆಣೈ ಮೇಲೆ ಪ್ರಕರಣ ದಾಖಲಾಗಿದೆ. ಮಂಗಳೂರಿನ ಪಶ್ಚಿಮ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಯ ದೃಶ್ಯ ಸ್ಥಳದಲ್ಲಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ವಿಡಿಯೋ ಜಾಲತಾಣಗಳಲ್ಲಿ ವೈರಲ್ ಆಗಿದೆ.
In an accident that occurred on Thursday February 3 on Kulur Ferry Road near Kotekani, a rider and pillion on scooter were thrown to the road as a car hit their two wheeler. The car was entering Kulur Ferry Road from Kotekani Road, on a downward slope. The driver of the car lost control and hit the scooter that was going from Ladyhill Circle to Urwa Stores junction. Both the scooter borne people were thrown to the road due to the impact of the collision.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
13-11-25 01:44 pm
HK Staffer
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm