ಬ್ರೇಕಿಂಗ್ ನ್ಯೂಸ್
08-02-22 10:29 pm HK Desk news ಕರಾವಳಿ
ಚಿಕ್ಕಮಗಳೂರು, ಫೆ.8 : ಇಷ್ಟು ವರ್ಷ ಇಲ್ಲದ ವಿವಾದ ಈಗೇಕೆ ಬಂತು ಎನ್ನುವ ಪ್ರಶ್ನೆ ಕೇಳಬೇಕಾಗುತ್ತದೆ. ಹಿಜಾಬ್ ಬೇಕೂಂತ ಹೇಳಿದರೆ, ಅದನ್ನೇ ಶಾಲಾ ಕಾಲೇಜುಗಳಲ್ಲಿ ಯೂನಿಫಾರ್ಮ್ ಮಾಡಿ ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ ರವಿ ಹಿಜಾಬ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಾನೇ ಬೇರೇ ಎನ್ನುವ ಮನಸ್ಥಿತಿ ಅಪಾಯಕಾರಿ. ಬಹಳ ಸಂಕಷ್ಟವನ್ನು ಅನುಭವಿಸಿ ಎದುರಿಸುತ್ತಾ ಬಂದಿರುವ ಜಗತ್ತಿನ ಏಕೈಕ ರಾಷ್ಟ್ರ ಭಾರತ. ಸಂಕಷ್ಟ ಅನುಭವಿಸಿ ಪ್ರತೀಕಾರ ಮಾಡದಿರುವ ರಾಷ್ಟ್ರಕೂಡ ಭಾರತ. ಬಹುಸಂಖ್ಯಾತರು ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯ ಮಾಡುವ ಘಟನೆಗಳು ಜಗತ್ತಿನೆಲ್ಲೆಡೆ ಕಂಡುಬರುತ್ತದೆ. ಜಗತ್ತಿನಾದ್ಯಂತ ಅಲ್ಪಸಂಖ್ಯಾತರು ನಮಗೆ ಸಮಾನ ಹಕ್ಕು ಕೊಡಿ ಎಂದು ಹೋರಾಟ ಮಾಡುತ್ತಾರೆ.

ಆದರೆ ದುರ್ದೈವ, ನಮ್ಮ ದೇಶದಲ್ಲಿ ಬಹುಸಂಖ್ಯಾತರು ಸಮಾನ ಹಕ್ಕು ಕೊಡಿ ಎಂದು ಹೋರಾಟ ಮಾಡುತ್ತಿದ್ದಾರೆ. ಬಹುಸಂಖ್ಯಾತರು ಸಮಾನತೆ ಇರಲಿ ಎಂದು ಹೇಳುತ್ತಿದ್ದಾರೆ. ಅಲ್ಪಸಂಖ್ಯಾತರು ನಮ್ಮದೇ ಬೇರೆ, ನಮ್ಮದೇ ನಡೀಬೇಕು ಎಂದು ಹೇಳುತ್ತಿದ್ದಾರೆ. ಜಗತ್ತಿನಲ್ಲಿ ಎಲ್ಲೂ ನಡೆಯಲು ಸಾಧ್ಯವಾಗದ್ದು ಭಾರತದಲ್ಲಿ ಮಾತ್ರ ನಡೀತಿದೆ. ಅದಕೊಸ್ಕರನೇ ಶಾಲೆಯಲ್ಲಿ ಯೂನಿಫಾರಂ ಇರುವುದು.
ಅಲ್ಲಿ ನಾನು ಬೇರೆ ಎಂದರೆ ಅಲ್ಲಿಂದಲೇ ಪ್ರತ್ಯೇಕತೆ ಹುಟ್ಟಿಕೊಳ್ಳುತ್ತದೆ. ನಾನೇ ಬೇರೆ, ನೀನೇ ಬೇರೆ ಎನ್ನುವುದು ಜಾತ್ಯಾತೀತತೆ ಆಗಲ್ಲ ಎಂದು ಸಿಟಿ ರವಿ ಪ್ರತಿಕ್ರಿಯೆ ನೀಡಿದ್ದಾರೆ.
Chikkamagaluru, Why is there not a controversy this year. BJP's national general secretary CT Ravi has expressed outrage against the hijab saying that the hijab uniforms in school and college. Speaking to reporters, he said the mood of being myself is dangerous. India is one of the world's hardest hit countries.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
13-11-25 01:44 pm
HK Staffer
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm