ಬ್ರೇಕಿಂಗ್ ನ್ಯೂಸ್
08-02-22 10:29 pm HK Desk news ಕರಾವಳಿ
ಚಿಕ್ಕಮಗಳೂರು, ಫೆ.8 : ಇಷ್ಟು ವರ್ಷ ಇಲ್ಲದ ವಿವಾದ ಈಗೇಕೆ ಬಂತು ಎನ್ನುವ ಪ್ರಶ್ನೆ ಕೇಳಬೇಕಾಗುತ್ತದೆ. ಹಿಜಾಬ್ ಬೇಕೂಂತ ಹೇಳಿದರೆ, ಅದನ್ನೇ ಶಾಲಾ ಕಾಲೇಜುಗಳಲ್ಲಿ ಯೂನಿಫಾರ್ಮ್ ಮಾಡಿ ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ ರವಿ ಹಿಜಾಬ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಾನೇ ಬೇರೇ ಎನ್ನುವ ಮನಸ್ಥಿತಿ ಅಪಾಯಕಾರಿ. ಬಹಳ ಸಂಕಷ್ಟವನ್ನು ಅನುಭವಿಸಿ ಎದುರಿಸುತ್ತಾ ಬಂದಿರುವ ಜಗತ್ತಿನ ಏಕೈಕ ರಾಷ್ಟ್ರ ಭಾರತ. ಸಂಕಷ್ಟ ಅನುಭವಿಸಿ ಪ್ರತೀಕಾರ ಮಾಡದಿರುವ ರಾಷ್ಟ್ರಕೂಡ ಭಾರತ. ಬಹುಸಂಖ್ಯಾತರು ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯ ಮಾಡುವ ಘಟನೆಗಳು ಜಗತ್ತಿನೆಲ್ಲೆಡೆ ಕಂಡುಬರುತ್ತದೆ. ಜಗತ್ತಿನಾದ್ಯಂತ ಅಲ್ಪಸಂಖ್ಯಾತರು ನಮಗೆ ಸಮಾನ ಹಕ್ಕು ಕೊಡಿ ಎಂದು ಹೋರಾಟ ಮಾಡುತ್ತಾರೆ.
ಆದರೆ ದುರ್ದೈವ, ನಮ್ಮ ದೇಶದಲ್ಲಿ ಬಹುಸಂಖ್ಯಾತರು ಸಮಾನ ಹಕ್ಕು ಕೊಡಿ ಎಂದು ಹೋರಾಟ ಮಾಡುತ್ತಿದ್ದಾರೆ. ಬಹುಸಂಖ್ಯಾತರು ಸಮಾನತೆ ಇರಲಿ ಎಂದು ಹೇಳುತ್ತಿದ್ದಾರೆ. ಅಲ್ಪಸಂಖ್ಯಾತರು ನಮ್ಮದೇ ಬೇರೆ, ನಮ್ಮದೇ ನಡೀಬೇಕು ಎಂದು ಹೇಳುತ್ತಿದ್ದಾರೆ. ಜಗತ್ತಿನಲ್ಲಿ ಎಲ್ಲೂ ನಡೆಯಲು ಸಾಧ್ಯವಾಗದ್ದು ಭಾರತದಲ್ಲಿ ಮಾತ್ರ ನಡೀತಿದೆ. ಅದಕೊಸ್ಕರನೇ ಶಾಲೆಯಲ್ಲಿ ಯೂನಿಫಾರಂ ಇರುವುದು.
ಅಲ್ಲಿ ನಾನು ಬೇರೆ ಎಂದರೆ ಅಲ್ಲಿಂದಲೇ ಪ್ರತ್ಯೇಕತೆ ಹುಟ್ಟಿಕೊಳ್ಳುತ್ತದೆ. ನಾನೇ ಬೇರೆ, ನೀನೇ ಬೇರೆ ಎನ್ನುವುದು ಜಾತ್ಯಾತೀತತೆ ಆಗಲ್ಲ ಎಂದು ಸಿಟಿ ರವಿ ಪ್ರತಿಕ್ರಿಯೆ ನೀಡಿದ್ದಾರೆ.
Chikkamagaluru, Why is there not a controversy this year. BJP's national general secretary CT Ravi has expressed outrage against the hijab saying that the hijab uniforms in school and college. Speaking to reporters, he said the mood of being myself is dangerous. India is one of the world's hardest hit countries.
20-06-25 10:36 am
Bangalore Correspondent
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
19-06-25 10:58 pm
HK News Desk
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
ಪಾಕ್ ಸೇನಾ ಮುಖ್ಯಸ್ಥನಿಗೆ ಡೊನಾಲ್ಡ್ ಟ್ರಂಪ್ ಔತಣ ಕೂ...
18-06-25 09:54 pm
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
20-06-25 03:54 pm
Udupi Correspondent
ಆರೆಸ್ಸೆಸ್ ನಾಯಕರ ಮನೆಗಳಿಗೆ ಮಿಡ್ ನೈಟ್ ಪರಿಶೀಲನೆ ;...
20-06-25 02:59 pm
ಒಂದೇ ಮರ ತೆರವಿಗೆ ಸೂಚಿಸಿದ್ದ ಸೋಮೇಶ್ವರ ಪುರಸಭೆ ; ಐ...
19-06-25 10:08 pm
ಜಪ್ಪಿನಮೊಗರು ಕಾರು ಅಪಘಾತಕ್ಕೆ ಮದ್ಯ ಸೇವನೆ, ಅತಿ ವೇ...
19-06-25 07:48 pm
Mangalore Police, Sudheer Kumar Reddy: ಕೋಮು ಸ...
19-06-25 01:05 pm
20-06-25 02:04 pm
Mangalore Correspondent
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm