ಬ್ರೇಕಿಂಗ್ ನ್ಯೂಸ್
18-09-20 01:31 pm Mangalore Reporter ಕರಾವಳಿ
ಮಂಗಳೂರು, ಸೆಪ್ಟಂಬರ್ 18: ಭಾರತ - ಯುಎಇ ನಡುವಿನ ವಿಮಾನ ಹಾರಾಟವನ್ನು 15 ದಿನಗಳ ಕಾಲ ಸ್ಥಗಿತಗೊಳಿಸಲಾಗಿದೆ. ಇತ್ತೀಚೆಗೆ ಭಾರತದಿಂದ ದುಬೈಗೆ ತೆರಳಿದ್ದ ಏರ್ ಇಂಡಿಯಾ ವಿಮಾನದಲ್ಲಿ ಇಬ್ಬರು ಪ್ರಯಾಣಿಕರಿಗೆ ಕೊರೊನಾ ಪಾಸಿಟಿವ್ ಆಗಿತ್ತು. ಈ ಹಿನ್ನೆಲೆಯಲ್ಲಿ ಸೆ.18ರಿಂದ ಅಕ್ಟೋಬರ್ 3 ರ ವರೆಗೆ ನಿಗದಿಯಾಗಿದ್ದ ವಿಮಾನಗಳ ಹಾರಾಟವನ್ನು ರದ್ದುಪಡಿಸಲಾಗಿದೆ.
ಭಾರತ ಮತ್ತು ದುಬೈ ನಡುವೆ ಉಭಯ ರಾಷ್ಟ್ರಗಳ ಒಪ್ಪಂದದಂತೆ ವಿಮಾನ ಹಾರಾಟಕ್ಕೆ ಅನುಮತಿ ನೀಡಲಾಗಿತ್ತು. ಅದರಂತೆ ಭಾರತ ಮತ್ತು ದುಬೈನಲ್ಲಿ ಲಾಕ್ಡೌನ್ ಸಮಯದಲ್ಲಿ ಬಾಕಿಯಾಗಿದ್ದ ಪ್ರಯಾಣಿಕರಿಗೆ ತೆರಳಲು ಅನುಕೂಲವಾಗಿತ್ತು. ಆದರೆ, ಈ ಒಪ್ಪಂದ ಪ್ರಕಾರ ಪ್ರಯಾಣಿಕರು ತಮಗೆ ಕೊರೊನಾ ಸೋಂಕು ಇಲ್ಲವೆಂದು ವೈದ್ಯರ ದೃಢೀಕರಣ ಪತ್ರ ತರಬೇಕು. ಅಲ್ಲದೆ, ಪ್ರಯಾಣಿಕರು ಕಠಿಣ ಶಿಸ್ತನ್ನು ಪಾಲಿಸಬೇಕೆಂಬ ನಿಯಮ ಹೇರಲಾಗಿತ್ತು. ಇದೀಗ ದುಬೈಗೆ ಪ್ರಯಾಣಿಸಿದ ಇಬ್ಬರಲ್ಲಿ ಕೊರೊನಾ ದೃಢಪಟ್ಟಿದ್ದು ವಿಮಾನ ಹಾರಾಟಕ್ಕೆ ತೊಡಕಾಗಿ ಪರಿಣಮಿಸಿದೆ. ಈ ಬೆಳವಣಿಗೆ ಹಿನ್ನೆಲೆಯಲ್ಲಿ ದುಬೈಗೆ ತೆರಳಬೇಕಿದ್ದ ವಿಮಾನಗಳು ನಿಗದಿಯಂತೆ ಶಾರ್ಜಾಕ್ಕೆ ಹಾರಾಟ ನಡೆಸಲಿವೆ.
ಇದೇ ವೇಳೆ, ವಂದೇ ಭಾರತ್ ಮಿಷನ್ ಯೋಜನೆಯಡಿ ವಿವಿಧ ದೇಶಗಳಲ್ಲಿ ಸಿಕ್ಕಿಬಿದ್ದಿರುವ ಭಾರತ ಮೂಲದವರನ್ನು ತಾಯ್ನಾಡಿಗೆ ಕರೆತರುವ ಕೆಲಸ ಮುಂದುವರಿದಿದ್ದು ಇದರ ಮುಂದುವರಿದ ಭಾಗವಾಗಿ ಕಠಿಣ ನಿಮಯಗಳೊಂದಿಗೆ ಕೆಲವು ದೇಶಗಳಿಗೆ ವಿಮಾನ ಹಾರಾಟ ಆರಂಭಗೊಂಡಿತ್ತು.
08-05-26 08:05 pm
HK News Staffer
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
ಗದಗದತ್ತ ಹೊರಟಿದ್ದ ಪಲ್ಲಕ್ಕಿ ಬಸ್ಸಿಗೆ ಬೆಂಕಿ ; ನಡು...
05-05-26 03:52 pm
08-05-26 06:45 pm
HK News Staffer
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
08-05-26 10:33 pm
HK News Staffer
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
ಚೆನ್ನಾಗಿದ್ದ ಕಾಂಕ್ರೀಟ್ ರಸ್ತೆಗೆ ಡಾಂಬರ್ ಶಾಕ್ ! ಕ...
07-05-26 07:40 pm
ಸವಣೂರು ಬಳಿ ಭೀಕರ ಅಪಘಾತ ; ಟ್ಯಾಂಕರ್ ಡಿಕ್ಕಿಯಾಗಿ ಬ...
05-05-26 11:01 pm
ಕೋರ್ಟ್ ಜಟಾಪಟಿ ಬಳಿಕ ಉಳ್ಳಾಲ ದರ್ಗಾ ಆಡಳಿತ ಸಮಿತಿಗೆ...
02-05-26 11:05 pm
08-05-26 07:02 pm
HK News Staffer
ಬಸ್ ಚಲಿಸುತ್ತಿರುವಾಗಲೇ ಡ್ರೈವರ್ ಗೆ ಹೃದಯಾಘಾತ; ಪ್...
08-05-26 06:20 pm
ಪೋಕ್ಸೋ ಕೇಸ್ ಭಯಕ್ಕೆ ಠಾಣೆಯಲ್ಲೇ ಕೀ ನುಂಗಿದ ಆರೋಪಿ...
08-05-26 06:12 pm
ಬೆಂಗಳೂರಿನ ಆಸ್ಪತ್ರೆಯ ಒಳಗೇ ಆಭರಣ ದರೋಡೆ ! ರೋಗಿಯ 9...
07-05-26 08:00 pm
ಬಂಗಾಳದಲ್ಲಿ ಬಿಜೆಪಿ ಭರ್ಜರಿ ಗೆಲುವಿನ ಬೆನ್ನಲ್ಲೇ ಸು...
07-05-26 12:17 pm