ಬ್ರೇಕಿಂಗ್ ನ್ಯೂಸ್
10-02-22 06:37 pm HK Desk news ಕರಾವಳಿ
ಚಿಕ್ಕಮಗಳೂರು, ಫೆ.10 : ಅತಿಥಿ ಉಪನ್ಯಾಸಕಿ ಹುದ್ದೆ ಸಿಗದ ಬೇಸರದಲ್ಲಿ ಬೇಲೂರಿನಲ್ಲಿ ಅತಿಥಿ ಉಪನ್ಯಾಸಕಿಯಾಗಿದ್ದ ಮಹಿಳೆಯೊಬ್ಬರು ನೇಣಿಗೆ ಶರಣಾಗಿದ್ದಾರೆ.
ಬೇಲೂರಿನ ವೈಡಿಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸರ್ವೋದಯ ಕಾಲೇಜಿನಲ್ಲಿ ನಾಲ್ಕು ವರ್ಷಗಳಿಂದ ಅತಿಥಿ ಉಪನ್ಯಾಸಕಿಯಾಗಿ ಕೆಲಸ ಮಾಡುತ್ತಿದ್ದ ಉಮೆಯಾನಿ (30) ಮೃತರು. ತನ್ನ ತಾಯಿ ಮನೆ ಚಿಕ್ಕಮಗಳೂರಿಗೆ ತೆರಳಿದ್ದಾಗ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ನಿವಾಸಿ ಉಮೆಯಾನಿ ಬೇಲೂರಿನ ವೈಡಿಡಿ ಪ್ರಥಮ ದರ್ಜೆ ಕಾಲೇಜು ಹಾಗೂ ಸರ್ವೋದಯ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕಿಯಾಗಿ ಕೆಲಸ ಮಾಡುತ್ತಿದ್ದರು. ಇತ್ತೀಚೆಗೆ ರಾಜ್ಯ ಸರಕಾರ ಅತಿಥಿ ಉಪನ್ಯಾಸಕರ ಆಯ್ಕೆಗಾಗಿ ಆನ್ಲೈನ್ನಲ್ಲಿ ಅರ್ಜಿ ಕರೆದು ಸಂದರ್ಶನ ನಡೆಸಿತ್ತು. ಅಲ್ಲದೆ, ರಾಜ್ಯಾದ್ಯಂತ ಹೆಚ್ಚು ಅನುಭವ ಹೊಂದಿದ್ದ ಮತ್ತು ಯುಜಿಸಿ ಅರ್ಹತೆ ಹೊಂದಿದ್ದವರಿಗೆ ಉದ್ಯೋಗ ನೀಡಿತ್ತು.
ಈ ನೇಮಕಾತಿಗಾಗಿ ಉಮೆಯಾನಿ ಅರ್ಜಿ ಸಲ್ಲಿಸಿದ್ದರೂ ಅಂತಿಮವಾಗಿ ಆಯ್ಕೆಯಾಗಿರಲಿಲ್ಲ. ಇದರಿಂದ ಮನನೊಂದಿದ್ದ ಈಕೆ ಚಿಕ್ಕಮಗಳೂರಿನ ತಾಯಿ ಮನೆಯಲ್ಲಿದ್ದಾಗಲೇ ನೇಣಿಗೆ ಶರಣಾಗಿದ್ದಾರೆ.
Chikmagalur part time teacher commits suicide after she didn't find job. The deceased has been identified as Umiyana (30).
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am