ಬ್ರೇಕಿಂಗ್ ನ್ಯೂಸ್
10-02-22 06:37 pm HK Desk news ಕರಾವಳಿ
ಚಿಕ್ಕಮಗಳೂರು, ಫೆ.10 : ಅತಿಥಿ ಉಪನ್ಯಾಸಕಿ ಹುದ್ದೆ ಸಿಗದ ಬೇಸರದಲ್ಲಿ ಬೇಲೂರಿನಲ್ಲಿ ಅತಿಥಿ ಉಪನ್ಯಾಸಕಿಯಾಗಿದ್ದ ಮಹಿಳೆಯೊಬ್ಬರು ನೇಣಿಗೆ ಶರಣಾಗಿದ್ದಾರೆ.
ಬೇಲೂರಿನ ವೈಡಿಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸರ್ವೋದಯ ಕಾಲೇಜಿನಲ್ಲಿ ನಾಲ್ಕು ವರ್ಷಗಳಿಂದ ಅತಿಥಿ ಉಪನ್ಯಾಸಕಿಯಾಗಿ ಕೆಲಸ ಮಾಡುತ್ತಿದ್ದ ಉಮೆಯಾನಿ (30) ಮೃತರು. ತನ್ನ ತಾಯಿ ಮನೆ ಚಿಕ್ಕಮಗಳೂರಿಗೆ ತೆರಳಿದ್ದಾಗ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ನಿವಾಸಿ ಉಮೆಯಾನಿ ಬೇಲೂರಿನ ವೈಡಿಡಿ ಪ್ರಥಮ ದರ್ಜೆ ಕಾಲೇಜು ಹಾಗೂ ಸರ್ವೋದಯ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕಿಯಾಗಿ ಕೆಲಸ ಮಾಡುತ್ತಿದ್ದರು. ಇತ್ತೀಚೆಗೆ ರಾಜ್ಯ ಸರಕಾರ ಅತಿಥಿ ಉಪನ್ಯಾಸಕರ ಆಯ್ಕೆಗಾಗಿ ಆನ್ಲೈನ್ನಲ್ಲಿ ಅರ್ಜಿ ಕರೆದು ಸಂದರ್ಶನ ನಡೆಸಿತ್ತು. ಅಲ್ಲದೆ, ರಾಜ್ಯಾದ್ಯಂತ ಹೆಚ್ಚು ಅನುಭವ ಹೊಂದಿದ್ದ ಮತ್ತು ಯುಜಿಸಿ ಅರ್ಹತೆ ಹೊಂದಿದ್ದವರಿಗೆ ಉದ್ಯೋಗ ನೀಡಿತ್ತು.
ಈ ನೇಮಕಾತಿಗಾಗಿ ಉಮೆಯಾನಿ ಅರ್ಜಿ ಸಲ್ಲಿಸಿದ್ದರೂ ಅಂತಿಮವಾಗಿ ಆಯ್ಕೆಯಾಗಿರಲಿಲ್ಲ. ಇದರಿಂದ ಮನನೊಂದಿದ್ದ ಈಕೆ ಚಿಕ್ಕಮಗಳೂರಿನ ತಾಯಿ ಮನೆಯಲ್ಲಿದ್ದಾಗಲೇ ನೇಣಿಗೆ ಶರಣಾಗಿದ್ದಾರೆ.
Chikmagalur part time teacher commits suicide after she didn't find job. The deceased has been identified as Umiyana (30).
20-06-25 10:36 am
Bangalore Correspondent
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
19-06-25 10:58 pm
HK News Desk
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
ಪಾಕ್ ಸೇನಾ ಮುಖ್ಯಸ್ಥನಿಗೆ ಡೊನಾಲ್ಡ್ ಟ್ರಂಪ್ ಔತಣ ಕೂ...
18-06-25 09:54 pm
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
20-06-25 03:54 pm
Udupi Correspondent
ಆರೆಸ್ಸೆಸ್ ನಾಯಕರ ಮನೆಗಳಿಗೆ ಮಿಡ್ ನೈಟ್ ಪರಿಶೀಲನೆ ;...
20-06-25 02:59 pm
ಒಂದೇ ಮರ ತೆರವಿಗೆ ಸೂಚಿಸಿದ್ದ ಸೋಮೇಶ್ವರ ಪುರಸಭೆ ; ಐ...
19-06-25 10:08 pm
ಜಪ್ಪಿನಮೊಗರು ಕಾರು ಅಪಘಾತಕ್ಕೆ ಮದ್ಯ ಸೇವನೆ, ಅತಿ ವೇ...
19-06-25 07:48 pm
Mangalore Police, Sudheer Kumar Reddy: ಕೋಮು ಸ...
19-06-25 01:05 pm
20-06-25 02:04 pm
Mangalore Correspondent
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm