ಬ್ರೇಕಿಂಗ್ ನ್ಯೂಸ್
10-02-22 06:37 pm HK Desk news ಕರಾವಳಿ
ಚಿಕ್ಕಮಗಳೂರು, ಫೆ.10 : ಅತಿಥಿ ಉಪನ್ಯಾಸಕಿ ಹುದ್ದೆ ಸಿಗದ ಬೇಸರದಲ್ಲಿ ಬೇಲೂರಿನಲ್ಲಿ ಅತಿಥಿ ಉಪನ್ಯಾಸಕಿಯಾಗಿದ್ದ ಮಹಿಳೆಯೊಬ್ಬರು ನೇಣಿಗೆ ಶರಣಾಗಿದ್ದಾರೆ.
ಬೇಲೂರಿನ ವೈಡಿಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸರ್ವೋದಯ ಕಾಲೇಜಿನಲ್ಲಿ ನಾಲ್ಕು ವರ್ಷಗಳಿಂದ ಅತಿಥಿ ಉಪನ್ಯಾಸಕಿಯಾಗಿ ಕೆಲಸ ಮಾಡುತ್ತಿದ್ದ ಉಮೆಯಾನಿ (30) ಮೃತರು. ತನ್ನ ತಾಯಿ ಮನೆ ಚಿಕ್ಕಮಗಳೂರಿಗೆ ತೆರಳಿದ್ದಾಗ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ನಿವಾಸಿ ಉಮೆಯಾನಿ ಬೇಲೂರಿನ ವೈಡಿಡಿ ಪ್ರಥಮ ದರ್ಜೆ ಕಾಲೇಜು ಹಾಗೂ ಸರ್ವೋದಯ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕಿಯಾಗಿ ಕೆಲಸ ಮಾಡುತ್ತಿದ್ದರು. ಇತ್ತೀಚೆಗೆ ರಾಜ್ಯ ಸರಕಾರ ಅತಿಥಿ ಉಪನ್ಯಾಸಕರ ಆಯ್ಕೆಗಾಗಿ ಆನ್ಲೈನ್ನಲ್ಲಿ ಅರ್ಜಿ ಕರೆದು ಸಂದರ್ಶನ ನಡೆಸಿತ್ತು. ಅಲ್ಲದೆ, ರಾಜ್ಯಾದ್ಯಂತ ಹೆಚ್ಚು ಅನುಭವ ಹೊಂದಿದ್ದ ಮತ್ತು ಯುಜಿಸಿ ಅರ್ಹತೆ ಹೊಂದಿದ್ದವರಿಗೆ ಉದ್ಯೋಗ ನೀಡಿತ್ತು.
ಈ ನೇಮಕಾತಿಗಾಗಿ ಉಮೆಯಾನಿ ಅರ್ಜಿ ಸಲ್ಲಿಸಿದ್ದರೂ ಅಂತಿಮವಾಗಿ ಆಯ್ಕೆಯಾಗಿರಲಿಲ್ಲ. ಇದರಿಂದ ಮನನೊಂದಿದ್ದ ಈಕೆ ಚಿಕ್ಕಮಗಳೂರಿನ ತಾಯಿ ಮನೆಯಲ್ಲಿದ್ದಾಗಲೇ ನೇಣಿಗೆ ಶರಣಾಗಿದ್ದಾರೆ.
Chikmagalur part time teacher commits suicide after she didn't find job. The deceased has been identified as Umiyana (30).
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm