ಬ್ರೇಕಿಂಗ್ ನ್ಯೂಸ್
10-02-22 06:37 pm HK Desk news ಕರಾವಳಿ
ಚಿಕ್ಕಮಗಳೂರು, ಫೆ.10 : ಅತಿಥಿ ಉಪನ್ಯಾಸಕಿ ಹುದ್ದೆ ಸಿಗದ ಬೇಸರದಲ್ಲಿ ಬೇಲೂರಿನಲ್ಲಿ ಅತಿಥಿ ಉಪನ್ಯಾಸಕಿಯಾಗಿದ್ದ ಮಹಿಳೆಯೊಬ್ಬರು ನೇಣಿಗೆ ಶರಣಾಗಿದ್ದಾರೆ.
ಬೇಲೂರಿನ ವೈಡಿಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸರ್ವೋದಯ ಕಾಲೇಜಿನಲ್ಲಿ ನಾಲ್ಕು ವರ್ಷಗಳಿಂದ ಅತಿಥಿ ಉಪನ್ಯಾಸಕಿಯಾಗಿ ಕೆಲಸ ಮಾಡುತ್ತಿದ್ದ ಉಮೆಯಾನಿ (30) ಮೃತರು. ತನ್ನ ತಾಯಿ ಮನೆ ಚಿಕ್ಕಮಗಳೂರಿಗೆ ತೆರಳಿದ್ದಾಗ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ನಿವಾಸಿ ಉಮೆಯಾನಿ ಬೇಲೂರಿನ ವೈಡಿಡಿ ಪ್ರಥಮ ದರ್ಜೆ ಕಾಲೇಜು ಹಾಗೂ ಸರ್ವೋದಯ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕಿಯಾಗಿ ಕೆಲಸ ಮಾಡುತ್ತಿದ್ದರು. ಇತ್ತೀಚೆಗೆ ರಾಜ್ಯ ಸರಕಾರ ಅತಿಥಿ ಉಪನ್ಯಾಸಕರ ಆಯ್ಕೆಗಾಗಿ ಆನ್ಲೈನ್ನಲ್ಲಿ ಅರ್ಜಿ ಕರೆದು ಸಂದರ್ಶನ ನಡೆಸಿತ್ತು. ಅಲ್ಲದೆ, ರಾಜ್ಯಾದ್ಯಂತ ಹೆಚ್ಚು ಅನುಭವ ಹೊಂದಿದ್ದ ಮತ್ತು ಯುಜಿಸಿ ಅರ್ಹತೆ ಹೊಂದಿದ್ದವರಿಗೆ ಉದ್ಯೋಗ ನೀಡಿತ್ತು.
ಈ ನೇಮಕಾತಿಗಾಗಿ ಉಮೆಯಾನಿ ಅರ್ಜಿ ಸಲ್ಲಿಸಿದ್ದರೂ ಅಂತಿಮವಾಗಿ ಆಯ್ಕೆಯಾಗಿರಲಿಲ್ಲ. ಇದರಿಂದ ಮನನೊಂದಿದ್ದ ಈಕೆ ಚಿಕ್ಕಮಗಳೂರಿನ ತಾಯಿ ಮನೆಯಲ್ಲಿದ್ದಾಗಲೇ ನೇಣಿಗೆ ಶರಣಾಗಿದ್ದಾರೆ.
Chikmagalur part time teacher commits suicide after she didn't find job. The deceased has been identified as Umiyana (30).
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
30-03-26 06:09 pm
Mangaluru staffer
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
29-03-26 10:36 pm
HK News Staffer
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm
ಕಾರ್ಕಳದಲ್ಲಿ ಪೊಲೀಸರ ಮೇಲೆ ಕಾರು ಹರಿಸಲು ಯತ್ನ ; ಆರ...
29-03-26 06:03 pm
ಉಜಿರೆಯಲ್ಲಿ ಬೈಕ್ ಸ್ಕೀಡ್ ಆಗಿ ಡಿವೈಡರ್ ಡಿಕ್ಕಿ ; ತ...
29-03-26 12:41 pm