ಬ್ರೇಕಿಂಗ್ ನ್ಯೂಸ್
11-02-22 07:48 pm Mangalore Correspondent ಕರಾವಳಿ
ಮಂಗಳೂರು, ಫೆ.11 : ಒಂದ್ಕಡೆ ಹಿಜಾಬ್ ವಿಚಾರ ಕಿಚ್ಚು ಹಬ್ಬಿಸಿರುವಾಗಲೇ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಸರಕಾರಿ ಶಾಲೆಯೊಂದರಲ್ಲಿ ವಿದ್ಯಾರ್ಥಿಗಳು ಶಾಲೆಯ ಒಳಗೇ ನಮಾಜ್ ಮಾಡಿರುವ ಘಟನೆಯ ವಿಡಿಯೋ ವೈರಲ್ ಆಗಿದ್ದು ಭಾರೀ ಆಕ್ರೋಶ ವ್ಯಕ್ತವಾಗಿದೆ.
ಕಡಬ ತಾಲೂಕಿನ ಅಂಕತ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 6ನೇ ಮತ್ತು 7ನೇ ತರಗತಿಯ ವಿದ್ಯಾರ್ಥಿಗಳು ಕಳೆದ ಮೂರು ವಾರಗಳಿಂದ ಶುಕ್ರವಾರ ದಿನ ಮಧ್ಯಾಹ್ನ ಶಾಲೆಯ ಕೊಠಡಿಯಲ್ಲೇ ನಮಾಜ್ ಮಾಡುತ್ತಿದ್ದಾರೆ ಎನ್ನುವ ಬಗ್ಗೆ ಹೇಳಲಾಗುತ್ತಿದೆ.
ಐದು ಮಂದಿ ಮಕ್ಕಳು ನಮಾಜ್ ಮಾಡುತ್ತಿರುವುದನ್ನು ಮೊಬೈಲಿನಲ್ಲಿ ಸೆರೆ ಹಿಡಿಯಲಾಗಿದ್ದು, ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ವಿದ್ಯಾರ್ಥಿಗಳು ಶಾಲೆಯ ಒಳಗಡೆ ನಮಾಜ್ ಮಾಡಿದ್ದಕ್ಕೆ ಭಾರೀ ಆಕ್ಷೇಪ ವ್ಯಕ್ತವಾಗಿದೆ.
ಮೂರು ವಾರಗಳಿಂದ ಶಾಲಾ ಕೊಠಡಿಯಲ್ಲಿ ವಿದ್ಯಾರ್ಥಿ ಗಳು ನಮಾಜ್ ಮಾಡುತ್ತಿದ್ದಾರೆ ಎನ್ನಲಾಗುತ್ತಿದ್ದು , ಶಾಲಾ ಸಿಬ್ಬಂದಿ ಮೌನ ವಹಿಸಿರುವುದು ಶಂಕೆಗೆ ಕಾರಣವಾಗಿದೆ. ಉಡುಪಿಯಲ್ಲಿ ಹಿಜಾಬ್ ಕುರಿತು ಸಂಘರ್ಷ ಏರ್ಪಟ್ಟ ಸಂದರ್ಭದಲ್ಲೇ ಇತ್ತ ಗ್ರಾಮಾಂತರ ಪ್ರದೇಶ ಕಡಬದ ಸರಕಾರಿ ಶಾಲೆಯೊಂದರಲ್ಲಿ ಈ ರೀತಿ ನಡೆದುಕೊಂಡಿದ್ದು ಪೂರ್ವಯೋಜಿತ ಮತ್ತು ಗಲಭೆ ಎಬ್ಬಿಸುವ ಹುನ್ನಾರ ಎನ್ನುವ ಮಾತುಗಳೂ ಕೇಳಿಬರುತ್ತಿವೆ. ಸರಕಾರಿ ಶಾಲೆಯಲ್ಲಿ ನಮಾಜ್ ನಡೆಸಲು ಅವಕಾಶ ಇಲ್ಲ. ಹಿಜಾಬ್ ಅವಕಾಶ ಕೊಡಬೇಕು ಎಂದು ಗುಲ್ಲು ಎಬ್ಬಿಸಿರುವಾಗಲೇ ಮುಂದೆ ನಮಾಜ್ ಮಾಡುವುದಕ್ಕೂ ಅನುಮತಿ ಕೇಳುತ್ತಾರೆ ಎನ್ನುವ ಮಾತು ಕೇಳಿಬಂದಿತ್ತು. ಈಗ ನಮಾಜ್ ಮಾಡುವುದನ್ನೇ ರೂಢಿ ಮಾಡಿರುವುದು ಕಡಬದಲ್ಲಿ ಬೆಳಕಿಗೆ ಬಂದಿದೆ.
Students found doing Namaz inside class room in Mangalore amid Hijab row in Karnataka, video goes viral. In the video five students are seen doing namaz.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am