ಬ್ರೇಕಿಂಗ್ ನ್ಯೂಸ್
13-02-22 03:01 pm HK Desk news ಕರಾವಳಿ
ಉಡುಪಿ, ಫೆ 13: ರಾಜ್ಯದಲ್ಲಿ ಹಿಜಾಬ್ ವಿವಾದ ಭುಗಿಲೆದ್ದಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸಮರಕ್ಕೆ ಕಡಿವಾಣ ಹಾಕಿ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಉಡುಪಿ ಜಿಲ್ಲೆ ಎಲ್ಲಾ ಪ್ರೌಢ ಶಾಲಾ ವ್ಯಾಪ್ತಿಯಲ್ಲಿ ಸೆಕ್ಷನ್ 144 ಜಾರಿಗೊಳಿಸಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಅವರು ಆದೇಶಿಸಿದ್ದಾರೆ.
ಈ ಆದೇಶ ಫೆ. 14 ಬೆಳಗ್ಗೆ 6 ಗಂಟೆಯಿಂದ ಫೆ. 19 ರ ಸಂಜೆ 6 ಗಂಟೆವರೆಗೆ ಜಾರಿಯಲ್ಲಿರಲಿದೆ ಎಂದು ಹೇಳಿದ್ದಾರೆ. ಹಿಜಾಬ್ ವಿವಾದ ಹಿನ್ನೆಲೆ ಶಾಲೆಗಳಿಗೆ ರಜೆ ನೀಡಲಾಗಿತ್ತು. ಸದ್ಯ ಈಗ ರಾಜ್ಯದಲ್ಲಿ ನಾಳೆಯಿಂದ ಪ್ರೌಢಶಾಲೆ ಪುನಾರಂಭಗೊಳ್ಳಲಿದೆ. ನಿಷೇಧಾಜ್ಞೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಶಾಲೆಯ ಸುತ್ತಮುತ್ತ ಗುಂಪು ಸೇರುವಂತಿಲ್ಲ, ಪ್ರತಿಭಟನೆ, ಮೆರವಣಿಗೆ, ಪರ ವಿರುದ್ಧ ಘೋಷಣೆ ಕೂಗುವಂತಿಲ್ಲ. ಯಾವುದೇ ವ್ಯಕ್ತಿ, ಜಾತಿ ಧರ್ಮದ ವಿರುದ್ಧ ನಡೆದುಕೊಳ್ಳುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಉಡುಪಿ ಜಿಲ್ಲೆಯ ಮೂವರು ಉಪವಿಭಾಗಾಧಿಕಾರಿಗಳ ಮನವಿ ಮೇರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಡಿಸಿ ಕೂರ್ಮಾರಾವ್ ತಿಳಿಸಿದ್ದಾರೆ. ಉಡುಪಿ ಎಸ್ಪಿ ವಿಷ್ಣುವರ್ಧನ್ ಫೆಬ್ರವರಿ 11 ರಂದು ಡಿಸಿಗೆ ಪತ್ರ ಬರೆದು ಶಾಲಾ ಆವರಣದಲ್ಲಿ ಶಾಂತಿಯುತ ವಾತಾವರಣವನ್ನು ಖಚಿತಪಡಿಸಿಕೊಳ್ಳಲು ನಿಷೇಧಾಜ್ಞೆ ಜಾರಿಗೊಳಿಸಬೇಕು ಎಂದು ತಿಳಿಸಿದ್ದರು.
A mid the hijab row, prohibitory orders under Section 144 have been imposed around all high schools in Karnataka's Udupi district. The prohibitory orders will come into effect at 6 am on Monday, February 14, and remain enforced till 6 pm on Saturday, February 19.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
30-03-26 06:09 pm
Mangaluru staffer
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
30-03-26 07:35 pm
HK News Desk
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm
ಕಾರ್ಕಳದಲ್ಲಿ ಪೊಲೀಸರ ಮೇಲೆ ಕಾರು ಹರಿಸಲು ಯತ್ನ ; ಆರ...
29-03-26 06:03 pm