ಬ್ರೇಕಿಂಗ್ ನ್ಯೂಸ್
13-02-22 10:42 pm Mangalore Correspondent ಕರಾವಳಿ
ಮಂಗಳೂರು, ಫೆ.13 : ಹಿಜಾಬ್ ವಿವಾದದ ಹಿನ್ನೆಲೆಯಲ್ಲಿ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಶಾಲಾ, ಕಾಲೇಜುಗಳ 200 ಮೀಟರ್ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿಗೊಳಿಸಿ ಮಂಗಳೂರು ಕಮಿಷನರ್ ಶಶಿಕುಮಾರ್ ಆದೇಶ ಮಾಡಿದ್ದಾರೆ.
ಪ್ರೌಢಶಾಲೆಗಳಿಗೆ ಸೋಮವಾರದಿಂದ ಶಾಲೆ ಆರಂಭಗೊಳ್ಳುತ್ತಿದೆ. ಫೆ.16ರಿಂದ ಕಾಲೇಜು ಕೂಡ ಆರಂಭಗೊಳ್ಳುವ ಸಾಧ್ಯತೆಯಿದ್ದು ಈ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ನೀಡದಂತೆ ರಾಜ್ಯ ಸರಕಾರ ಆಯಾ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಗೆ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಆಯಾ ಜಿಲ್ಲೆಗಳ ವ್ಯಾಪ್ತಿಯಲ್ಲಿ ಕ್ರಮ ವಹಿಸಲು ಪೊಲೀಸರು ಮುಂದಾಗಿದ್ದಾರೆ.
ಮಂಗಳೂರು ನಗರ ವ್ಯಾಪ್ತಿಯಲ್ಲಿ ಫೆ.14ರ ಬೆಳಗ್ಗೆ 6ರಿಂದ ಫೆ.19ರ ಸಂಜೆಯ ವರೆಗೆ ಸದ್ಯಕ್ಕೆ ಸೆಕ್ಷನ್ ಹಾಕಲಾಗಿದೆ. ಈ ವೇಳೆ, ಯಾವುದೇ ರೀತಿಯಲ್ಲಿ ಗುಂಪು ಕೂಡುವುದು, ಘೋಷಣೆ ಕೂಗುವುದು, ಐದಕ್ಕಿಂತ ಹೆಚ್ಚು ಜನರು ಸೇರುವುದು ನಿಷಿದ್ಧವಾಗಿದೆ. ಅಲ್ಲದೆ, ಆಯಾ ಭಾಗದ ಜನರು ಹೊರತುಪಡಿಸಿ ಇತರೇ ಮಂದಿ ಶಾಲೆಯ ಆವರಣಕ್ಕೆ ಬರುವಂತಿಲ್ಲ. ಹಿಜಾಬ್ ಸಂಘರ್ಷದ ಹಿನ್ನೆಲೆಯಲ್ಲಿ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದ್ದು, ಯಾವುದೇ ರೀತಿಯ ಸ್ಥಿತಿಯನ್ನು ಎದುರಿಸಲು ರಾಜ್ಯ ಸರಕಾರ ಆಯಾ ಜಿಲ್ಲಾಡಳಿತಗಳಿಗೆ ಪೂರ್ಣ ರೀತಿಯ ಅಧಿಕಾರ ನೀಡಿದೆ.
Hijab row, 144 section imposed in Mangalore, additional police implemented. The imposition of Section 144 under the CrPC comes at a time when the state is entering a crucial week in the ‘hijab faceoff’ with the Opposition gearing up to question the ruling BJP government on the issue in the Assembly session starting Monday and the Karnataka High Court set to resume hearings on the legal aspects of the dress code.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm