ಬ್ರೇಕಿಂಗ್ ನ್ಯೂಸ್
18-09-20 03:18 pm Udupi Correspondent ಕರಾವಳಿ
ಉಡುಪಿ, ಸೆಪ್ಟಂಬರ್ 18: ನಗರದಲ್ಲಿ ಮೊದಲ ಲಾಡ್ಜ್ ಎಂಬ ಹೆಗ್ಗಳಿಕೆ ಹೊಂದಿದ್ದ 50 ವರ್ಷ ಹಳೆಯ ಬಹುಮಹಡಿ ಕಟ್ಟಡವೊಂದು ಕುಸಿದು ಬಿದ್ದಿದೆ. ಘಟನೆ ಸಂದರ್ಭದಲ್ಲಿ ಕೆಳ ಮಹಡಿಯಲ್ಲಿದ್ದ ಅಂಗಡಿಯ ಸಿಬ್ಬಂದಿ ಮತ್ತು ಗ್ರಾಹಕರು ಹೊರಗೆ ಓಡಿ ಬಂದಿದ್ದರಿಂದ ಅಪಾಯ ಆಗಿಲ್ಲ.
ಪೇಟೆಯ ಚಿತ್ತರಂಜನ್ ಸರ್ಕಲ್ ಸಮೀಪದ ರಾಯಲ್ ಮಹಲ್ ಕಟ್ಟಡದಲ್ಲಿ ಈ ಹಿಂದೆ ಹೊಟೇಲ್ ಕಂ ಲಾಡ್ಜ್ ಇತ್ತು. ಉಡುಪಿ ನಗರದಲ್ಲಿ ಮೊದಲ ಬಾರಿಗೆ ಲಾಡ್ಜ್ ಸಂಸ್ಕೃತಿಯನ್ನು ಪರಿಚಯಿಸಿದ್ದ ಕಟ್ಟಡ ಸಂಕೀರ್ಣ ಎಂಬ ಹೆಗ್ಗಳಿಕೆಯೂ ಇತ್ತು. ಇತ್ತೀಚಿನ ವರ್ಷಗಳಲ್ಲಿ ಕಟ್ಟಡದಲ್ಲಿ ವ್ಯಾಪಾರ ವಹಿವಾಟು ಕಡಿಮೆಯಾಗಿತ್ತು. ಕೆಳಮಹಡಿಯಲ್ಲಿ ಮಾತ್ರ ಜನ ಔಷಧಿ ಕೇಂದ್ರ, ಹೋಟೆಲ್, ಬೇಕರಿ ಸೇರಿದಂತೆ ಐದು ಆರು ವ್ಯಾಪಾರ ಕೇಂದ್ರಗಳಿದ್ದವು. ಕಟ್ಟಡ ಕುಸಿಯುತ್ತಿದ್ದಂತೆ ತಳಮಹಡಿಯಲ್ಲಿದ್ದ ಜನ ಹೊರಗೆ ಒಡಿ ಬಂದಿದ್ದು ಅಪಾಯದಿಂದ ಪಾರಾಗಿದ್ದಾರೆ.
ಬಳಿಕ ಅಗ್ನಿಶಾಮಕ ದಳದಿಂದ ಕಟ್ಟಡದ ಭಾಗ ಮತ್ತು ಮಣ್ಣನ್ನು ತೆರವು ಮಾಡುವ ಕಾರ್ಯಚರಣೆ ನಡೆಸಲಾಯ್ತು.
Join our WhatsApp group for latest news updates
video
08-05-26 08:05 pm
HK News Staffer
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
ಗದಗದತ್ತ ಹೊರಟಿದ್ದ ಪಲ್ಲಕ್ಕಿ ಬಸ್ಸಿಗೆ ಬೆಂಕಿ ; ನಡು...
05-05-26 03:52 pm
08-05-26 06:45 pm
HK News Staffer
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
08-05-26 10:33 pm
HK News Staffer
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
ಚೆನ್ನಾಗಿದ್ದ ಕಾಂಕ್ರೀಟ್ ರಸ್ತೆಗೆ ಡಾಂಬರ್ ಶಾಕ್ ! ಕ...
07-05-26 07:40 pm
ಸವಣೂರು ಬಳಿ ಭೀಕರ ಅಪಘಾತ ; ಟ್ಯಾಂಕರ್ ಡಿಕ್ಕಿಯಾಗಿ ಬ...
05-05-26 11:01 pm
ಕೋರ್ಟ್ ಜಟಾಪಟಿ ಬಳಿಕ ಉಳ್ಳಾಲ ದರ್ಗಾ ಆಡಳಿತ ಸಮಿತಿಗೆ...
02-05-26 11:05 pm
08-05-26 07:02 pm
HK News Staffer
ಬಸ್ ಚಲಿಸುತ್ತಿರುವಾಗಲೇ ಡ್ರೈವರ್ ಗೆ ಹೃದಯಾಘಾತ; ಪ್...
08-05-26 06:20 pm
ಪೋಕ್ಸೋ ಕೇಸ್ ಭಯಕ್ಕೆ ಠಾಣೆಯಲ್ಲೇ ಕೀ ನುಂಗಿದ ಆರೋಪಿ...
08-05-26 06:12 pm
ಬೆಂಗಳೂರಿನ ಆಸ್ಪತ್ರೆಯ ಒಳಗೇ ಆಭರಣ ದರೋಡೆ ! ರೋಗಿಯ 9...
07-05-26 08:00 pm
ಬಂಗಾಳದಲ್ಲಿ ಬಿಜೆಪಿ ಭರ್ಜರಿ ಗೆಲುವಿನ ಬೆನ್ನಲ್ಲೇ ಸು...
07-05-26 12:17 pm