ಬ್ರೇಕಿಂಗ್ ನ್ಯೂಸ್
            
                        18-09-20 03:18 pm Udupi Correspondent ಕರಾವಳಿ
            ಉಡುಪಿ, ಸೆಪ್ಟಂಬರ್ 18: ನಗರದಲ್ಲಿ ಮೊದಲ ಲಾಡ್ಜ್ ಎಂಬ ಹೆಗ್ಗಳಿಕೆ ಹೊಂದಿದ್ದ 50 ವರ್ಷ ಹಳೆಯ ಬಹುಮಹಡಿ ಕಟ್ಟಡವೊಂದು ಕುಸಿದು ಬಿದ್ದಿದೆ. ಘಟನೆ ಸಂದರ್ಭದಲ್ಲಿ ಕೆಳ ಮಹಡಿಯಲ್ಲಿದ್ದ ಅಂಗಡಿಯ ಸಿಬ್ಬಂದಿ ಮತ್ತು ಗ್ರಾಹಕರು ಹೊರಗೆ ಓಡಿ ಬಂದಿದ್ದರಿಂದ ಅಪಾಯ ಆಗಿಲ್ಲ.
ಪೇಟೆಯ ಚಿತ್ತರಂಜನ್ ಸರ್ಕಲ್ ಸಮೀಪದ ರಾಯಲ್ ಮಹಲ್ ಕಟ್ಟಡದಲ್ಲಿ ಈ ಹಿಂದೆ ಹೊಟೇಲ್ ಕಂ ಲಾಡ್ಜ್ ಇತ್ತು. ಉಡುಪಿ ನಗರದಲ್ಲಿ ಮೊದಲ ಬಾರಿಗೆ ಲಾಡ್ಜ್ ಸಂಸ್ಕೃತಿಯನ್ನು ಪರಿಚಯಿಸಿದ್ದ ಕಟ್ಟಡ ಸಂಕೀರ್ಣ ಎಂಬ ಹೆಗ್ಗಳಿಕೆಯೂ ಇತ್ತು. ಇತ್ತೀಚಿನ ವರ್ಷಗಳಲ್ಲಿ ಕಟ್ಟಡದಲ್ಲಿ ವ್ಯಾಪಾರ ವಹಿವಾಟು ಕಡಿಮೆಯಾಗಿತ್ತು. ಕೆಳಮಹಡಿಯಲ್ಲಿ ಮಾತ್ರ ಜನ ಔಷಧಿ ಕೇಂದ್ರ, ಹೋಟೆಲ್, ಬೇಕರಿ ಸೇರಿದಂತೆ ಐದು ಆರು ವ್ಯಾಪಾರ ಕೇಂದ್ರಗಳಿದ್ದವು. ಕಟ್ಟಡ ಕುಸಿಯುತ್ತಿದ್ದಂತೆ ತಳಮಹಡಿಯಲ್ಲಿದ್ದ ಜನ ಹೊರಗೆ ಒಡಿ ಬಂದಿದ್ದು ಅಪಾಯದಿಂದ ಪಾರಾಗಿದ್ದಾರೆ.
ಬಳಿಕ ಅಗ್ನಿಶಾಮಕ ದಳದಿಂದ ಕಟ್ಟಡದ ಭಾಗ ಮತ್ತು ಮಣ್ಣನ್ನು ತೆರವು ಮಾಡುವ ಕಾರ್ಯಚರಣೆ ನಡೆಸಲಾಯ್ತು.
Join our WhatsApp group for latest news updates
video
            
            
            
    
            
             04-11-25 04:38 pm
                        
            
                  
                Bangalore Correspondent    
            
                    
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             04-11-25 06:15 pm
                        
            
                  
                Mangalore Correspondent    
            
                    
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
ಹಿಂದುಗಳು, ಬಿಜೆಪಿಗರೆಂದು ತಾರತಮ್ಯಗೈದರೆ ಕ್ಷೇತ್ರದ...
03-11-25 10:47 pm
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm