ಬ್ರೇಕಿಂಗ್ ನ್ಯೂಸ್
17-02-22 05:41 pm Mangalore Correspondent ಕರಾವಳಿ
Photo credits : Headline Karnataka
ಉಳ್ಳಾಲ, ಫೆ.17 : ತೊಕ್ಕೊಟ್ಟಿನಲ್ಲಿ ನಡೆದ ಮದುವೆ ಸಮಾರಂಭವೊಂದರಲ್ಲಿ ಯುವಕನೋರ್ವ ಯುವತಿಗೆ ಚುಡಾಯಿಸಿದ ಪರಿಣಾಮ ನೆರೆದಿದ್ದ ಯುವಕರ ನಡುವೆ ಹೊಯ್ ಕೈ ನಡೆದು ತಡೆಯಲು ಬಂದ ಪೊಲೀಸರ ಮೇಲೂ ಹಲ್ಲೆಗೈದಿದ್ದು ರೊಚ್ಚಿಗೆದ್ದ ಪೊಲೀಸರು ಹಲ್ಲೆಕೋರರಿಗೆ ಅಟ್ಟಾಡಿಸಿ ಹೊಡೆದ ಘಟನೆ ನಡೆದಿದೆ.
ತೊಕ್ಕೊಟ್ಟು ಒಳಪೇಟೆಯ ಕ್ಲಿಕ್ ಸಭಾಂಗಣದಲ್ಲಿ ಇಂದು ಮದುವೆ ಸಮಾರಂಭ ನಡೆದಿತ್ತು. ಕೋಟೆಕಾರು ಮಾಡೂರಿನ ವಧು ಮತ್ತು ಕೇರಳದ ಕಾಸರಗೋಡಿನ ವರನಿಗೆ ಮದುವೆ ನಡೆದಿತ್ತು. ಮದುವೆ ಸಮಾರಂಭದಲ್ಲಿ ವರನ ಕಡೆಯ ಯುವಕನೋರ್ವ ವಧುವಿನ ಕಡೆಯ ಯುವತಿಯ ಹಿಂದೆ ಬಿದ್ದು ಚುಡಾಯಿಸಿದ್ದ ಎನ್ನಲಾಗಿದೆ. ಇದರಿಂದ ಆಕ್ರೋಶಿತನಾದ ಯುವತಿಯ ಸಹೋದರ ಚುಡಾಯಿಸಿದವನಿಗೆ ಹಲ್ಲೆ ನಡೆಸಿದ್ದಾನೆ.



ಪರಿಣಾಮ ಪರಸ್ಪರ ಯುವಕರ ಗುಂಪಿನ ನಡುವೆ ಬೀದಿ ಕಾಳಗವೇ ನಡೆದಿದೆ. ಸ್ಥಳದಲ್ಲಿ ಉಳ್ಳಾಲ ಉರೂಸ್ ಬಂದೋಬಸ್ತಲ್ಲಿದ್ದ ಪೊಲೀಸರೋರ್ವರಿಗೆ ಉದ್ರಿಕ್ತರು ಕುತ್ತಿಗೆ ಹಿಚುಕಿ ಹಲ್ಲೆ ನಡೆಸಿದ್ದಾರೆ. ಕೂಡಲೇ ಸ್ಥಳದಲ್ಲಿ ಬಂದೋಬಸ್ತಲ್ಲಿದ್ದ ಇತರ ಪೊಲೀಸರು ಸೇರಿ ಹಲ್ಲೆಕೋರರನ್ನ ಅಟ್ಟಾಡಿಸಿ ಹೊಡೆದು ಉಳ್ಳಾಲ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.
Mangalore ullal Police thrash youths for teasing girls at wedding place. Three taken to custody. It is also said that the police was assaulted by the youths. The youths are said to be from Kasargod.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:48 pm
HK News Desk
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm