ಬ್ರೇಕಿಂಗ್ ನ್ಯೂಸ್
17-02-22 07:05 pm Mangalore Correspondent ಕರಾವಳಿ
ಮಂಗಳೂರು, ಫೆ.17 : ರಾಜ್ಯದಲ್ಲಿ ಹಿಂದು ದೇಗುಲಗಳನ್ನು ಸರಕಾರದ ಆಡಳಿತದಿಂದ ಮುಕ್ತಗೊಳಿಸುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮುತುವರ್ಜಿಯನ್ನು ಸ್ವಾಗತಿಸುತ್ತೇನೆ ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾದ ಮಂಗಳೂರಿನ ಶಾಸಕ ವೇದವ್ಯಾಸ ಕಾಮತ್, ಹಿಂದು ದೇವಾಲಯಗಳನ್ನು ಸರಕಾರದ ಆಡಳಿತದಿಂದ ಮುಕ್ತಗೊಳಿಸುವಂತೆ ಮತ್ತು ಎ ಗ್ರೇಡ್ ದೇವಾಲಯಗಳ ಅಧೀನದಲ್ಲಿ ಗೋಶಾಲೆಗಳನ್ನು ತೆರೆಯಲು ಆದೇಶ ಹೊರಡಿಸುವಂತೆ ಮನವಿ ಸಲ್ಲಿಸಿದ್ದಾರೆ.
ರಾಜ್ಯದಲ್ಲಿ ಹಿಂದು ದೇವಾಲಯಗಳನ್ನು ಸರ್ಕಾರದ ಆಡಳಿತದಿಂದ ಮುಕ್ತಗೊಳಿಸುವ ಕ್ರಮ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ. ಆದರೆ ಈ ಪ್ರಕ್ರಿಯೆ ಜರುಗಿಸುವ ಸಂದರ್ಭದಲ್ಲಿ ಎ ಗ್ರೇಡ್ ದೇವಸ್ಥಾನಗಳ ಅನುದಾನದಿಂದ ಪ್ರತ್ಯೇಕ ಗೋಶಾಲೆ ತೆರೆಯಲು ಅವಕಾಶ ಮಾಡಿಕೊಡಬೇಕು. ರಾಜ್ಯದ ಎ ಗ್ರೇಡ್ ದೇವಸ್ಥಾನದ ಆಡಳಿತ ಮಂಡಳಿಗಳ ವತಿಯಿಂದಲೇ ಗೋ ಶಾಲೆಗಳನ್ನು ನಿರ್ವಹಿಸಲು ಆದೇಶದಲ್ಲಿ ಉಲ್ಲೇಖಿಸಬೇಕು. ಹೀಗೆ ಮಾಡಿದಲ್ಲಿ ಗೋವುಗಳ ಕಳ್ಳತನ, ಅಕ್ರಮ ಗೋಸಾಗಾಟಕ್ಕೆ ಕಡಿವಾಣ ಬೀಳಲಿದೆ.
ಇದರಿಂದ ಗೋಮಾತೆಗೂ ರಕ್ಷಣೆ ಕೊಟ್ಟಂತಾಗುತ್ತದೆ. ಇದಲ್ಲದೆ, ಗೋವಿನ ಸಂತತಿಯೂ ಹೆಚ್ಚಲಿದ್ದು , ಆಯಾ ಜಿಲ್ಲೆಯಲ್ಲಿ ಗೋವುಗಳನ್ನು ಸಾಕಲು ಸಾಧ್ಯವಾಗದವರು ಕಟುಕರಿಗೆ ಕೊಡುವ ಬದಲು ಇಂತಹ ಎ ಗ್ರೇಡ್ ದೇವಸ್ಥಾನಗಳ ಗೋಶಾಲೆಗಳಿಗೆ ನೀಡಲು ಸಾಧ್ಯವಾಗುತ್ತದೆ. ಈ ಎಲ್ಲಾ ಅಂಶಗಳನ್ನು ಪರಿಗಣಿಸಿ ಎ ಗ್ರೇಡ್ ದೇವಸ್ಥಾನದಲ್ಲಿ ಗೋಶಾಲೆ ತೆರೆಯಲು ಷರತ್ತು ವಿಧಿಸಬೇಕು. ಈ ಬಗ್ಗೆ ದೇವಸ್ಥಾನ ಮುಕ್ತಗೊಳಿಸುವ ಆದೇಶದಲ್ಲಿ ಉಲ್ಲೇಖ ಮಾಡುವಂತೆ ಮನವಿ ಮೂಲಕ ಮುಖ್ಯಮಂತ್ರಿ ಅವರನ್ನು ಒತ್ತಾಯಿಸಿದ್ದಾರೆ.
Mangalore MLA Vedavyas Kamath requests cm to open Goshala in temple funds. He issued a memorandum to Chief Minister Bommai stating to build Goshala using each temple funds all over.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:48 pm
HK News Desk
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm