ಬ್ರೇಕಿಂಗ್ ನ್ಯೂಸ್
17-02-22 07:05 pm Mangalore Correspondent ಕರಾವಳಿ
ಮಂಗಳೂರು, ಫೆ.17 : ರಾಜ್ಯದಲ್ಲಿ ಹಿಂದು ದೇಗುಲಗಳನ್ನು ಸರಕಾರದ ಆಡಳಿತದಿಂದ ಮುಕ್ತಗೊಳಿಸುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮುತುವರ್ಜಿಯನ್ನು ಸ್ವಾಗತಿಸುತ್ತೇನೆ ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾದ ಮಂಗಳೂರಿನ ಶಾಸಕ ವೇದವ್ಯಾಸ ಕಾಮತ್, ಹಿಂದು ದೇವಾಲಯಗಳನ್ನು ಸರಕಾರದ ಆಡಳಿತದಿಂದ ಮುಕ್ತಗೊಳಿಸುವಂತೆ ಮತ್ತು ಎ ಗ್ರೇಡ್ ದೇವಾಲಯಗಳ ಅಧೀನದಲ್ಲಿ ಗೋಶಾಲೆಗಳನ್ನು ತೆರೆಯಲು ಆದೇಶ ಹೊರಡಿಸುವಂತೆ ಮನವಿ ಸಲ್ಲಿಸಿದ್ದಾರೆ.
ರಾಜ್ಯದಲ್ಲಿ ಹಿಂದು ದೇವಾಲಯಗಳನ್ನು ಸರ್ಕಾರದ ಆಡಳಿತದಿಂದ ಮುಕ್ತಗೊಳಿಸುವ ಕ್ರಮ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ. ಆದರೆ ಈ ಪ್ರಕ್ರಿಯೆ ಜರುಗಿಸುವ ಸಂದರ್ಭದಲ್ಲಿ ಎ ಗ್ರೇಡ್ ದೇವಸ್ಥಾನಗಳ ಅನುದಾನದಿಂದ ಪ್ರತ್ಯೇಕ ಗೋಶಾಲೆ ತೆರೆಯಲು ಅವಕಾಶ ಮಾಡಿಕೊಡಬೇಕು. ರಾಜ್ಯದ ಎ ಗ್ರೇಡ್ ದೇವಸ್ಥಾನದ ಆಡಳಿತ ಮಂಡಳಿಗಳ ವತಿಯಿಂದಲೇ ಗೋ ಶಾಲೆಗಳನ್ನು ನಿರ್ವಹಿಸಲು ಆದೇಶದಲ್ಲಿ ಉಲ್ಲೇಖಿಸಬೇಕು. ಹೀಗೆ ಮಾಡಿದಲ್ಲಿ ಗೋವುಗಳ ಕಳ್ಳತನ, ಅಕ್ರಮ ಗೋಸಾಗಾಟಕ್ಕೆ ಕಡಿವಾಣ ಬೀಳಲಿದೆ.
ಇದರಿಂದ ಗೋಮಾತೆಗೂ ರಕ್ಷಣೆ ಕೊಟ್ಟಂತಾಗುತ್ತದೆ. ಇದಲ್ಲದೆ, ಗೋವಿನ ಸಂತತಿಯೂ ಹೆಚ್ಚಲಿದ್ದು , ಆಯಾ ಜಿಲ್ಲೆಯಲ್ಲಿ ಗೋವುಗಳನ್ನು ಸಾಕಲು ಸಾಧ್ಯವಾಗದವರು ಕಟುಕರಿಗೆ ಕೊಡುವ ಬದಲು ಇಂತಹ ಎ ಗ್ರೇಡ್ ದೇವಸ್ಥಾನಗಳ ಗೋಶಾಲೆಗಳಿಗೆ ನೀಡಲು ಸಾಧ್ಯವಾಗುತ್ತದೆ. ಈ ಎಲ್ಲಾ ಅಂಶಗಳನ್ನು ಪರಿಗಣಿಸಿ ಎ ಗ್ರೇಡ್ ದೇವಸ್ಥಾನದಲ್ಲಿ ಗೋಶಾಲೆ ತೆರೆಯಲು ಷರತ್ತು ವಿಧಿಸಬೇಕು. ಈ ಬಗ್ಗೆ ದೇವಸ್ಥಾನ ಮುಕ್ತಗೊಳಿಸುವ ಆದೇಶದಲ್ಲಿ ಉಲ್ಲೇಖ ಮಾಡುವಂತೆ ಮನವಿ ಮೂಲಕ ಮುಖ್ಯಮಂತ್ರಿ ಅವರನ್ನು ಒತ್ತಾಯಿಸಿದ್ದಾರೆ.
Mangalore MLA Vedavyas Kamath requests cm to open Goshala in temple funds. He issued a memorandum to Chief Minister Bommai stating to build Goshala using each temple funds all over.
29-04-25 10:45 pm
Bangalore Correspondent
CM Siddaramaiah, Belagavi, BJP Suresh Kumar:...
29-04-25 09:51 pm
Protest Kalaburagi, islamabad Locality: ಕಲಬುರ...
29-04-25 09:20 pm
Kudupu Murder, Mob attack, Parameshwar: ಕುಡುಪ...
29-04-25 04:28 pm
Praveen Nettaru, Mohsin Shukur, Karwar Police...
29-04-25 01:04 pm
29-04-25 03:45 pm
HK News Desk
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
ಪಾಕಿಸ್ತಾನದ ಶಾಂತಿ ಸಮಿತಿ ಕಚೇರಿ ಎದುರೇ ಬಾಂಬ್ ಸ್ಫೋ...
28-04-25 05:53 pm
ಪಾಕ್ ವಿರುದ್ಧ ಯುದ್ದಕ್ಕೆ ಕರೆ ನೀಡಿದ ಕಾಶ್ಮೀರ್ ಸಿಎ...
27-04-25 08:42 pm
Pak, Website Hacked, Indian Army : ಅಲ್ಲಾ ನಮ್ಮ...
27-04-25 07:38 pm
30-04-25 11:26 am
Mangalore Correspondent
Puttur Elephant Attack: ಕಾಡಾನೆ ತಿವಿತಕ್ಕೆ ಪುತ್...
29-04-25 11:00 pm
Mangalore, Ullal Nethravathi Bridge: ಉಳ್ಳಾಲ ನ...
29-04-25 05:45 pm
Mangalore, Dr Kalladka Bhat: ಹೆಣ್ಣು ಮಕ್ಕಳು ವ್...
29-04-25 12:40 pm
Vadiraj, Mangalore, B R Ambedkar: ಕಾಂಗ್ರೆಸ್ ಸ...
29-04-25 11:53 am
29-04-25 09:59 pm
Mangalore Correspondent
Kudupu Murder, Mangalore Crime, Police: ಕುಡುಪ...
29-04-25 02:53 pm
Belthagady, Blackmail, Mangalore crime: ಬೆಳ್ತ...
28-04-25 11:39 am
Shootout Bakrebail, Mangalore Crime: ಬಾಕ್ರಬೈಲ...
28-04-25 11:24 am
Mangalore crime, Murder, Kudupu: ಕುಡುಪು ಬಳಿಯಲ...
27-04-25 10:59 pm