ಬ್ರೇಕಿಂಗ್ ನ್ಯೂಸ್
18-02-22 02:40 pm HK Desk news ಕರಾವಳಿ
ಉಡುಪಿ, ಫೆ.18 : ಇಲ್ಲಿನ ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜಿನಲ್ಲಿ ವಿದ್ಯಾರ್ಥಿನಿಯರು ತಮಗೆ ಹಿಜಾಬ್ ಹಾಕಲು ಅವಕಾಶ ನೀಡಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ. ವಿದ್ಯಾರ್ಥಿನಿಯರ ಪ್ರತಿಭಟನೆಗೆ ಇತರ ಮುಸ್ಲಿಂ ವಿದ್ಯಾರ್ಥಿಗಳು ಸಾಥ್ ನೀಡಿದ್ದಾರೆ.
ಹಿಜಾಬ್ ಧರಿಸಿಯೇ ತರಗತಿಗೆ ಹಾಜರಾಗಲು ಅವಕಾಶ ನೀಡಬೇಕೆಂದು ಪಟ್ಟು ಹಿಡಿದು ಧರಣಿ ನಡೆಸಿದ್ದಾರೆ. ನಮಗೆ ಹಿಜಾಬ್ ಮುಖ್ಯ, ಹಿಜಾಬ್ ಇಲ್ಲದೆ ಪರೀಕ್ಷೆ ಬರೆಯಲ್ಲ ಎಂದು ಕಾಲೇಜು ಪ್ರಾಂಶುಪಾಲರಿಗೆ ಒತ್ತಡ ಹೇರಿದ್ದಾರೆ.

ಕಾಲೇಜಿನ ಸಿಬಂದಿ, ಪ್ರಾಂಶುಪಾಲರು ವಿದ್ಯಾರ್ಥಿಗಳ ಜೊತೆಗೆ ಮಾತುಕತೆ ನಡೆಸಿದ್ದು ಎಲ್ಲರಿಗೂ ಪ್ರತ್ಯೇಕ ಕೊಠಡಿ ನೀಡುವುದಾಗಿ ಹೇಳಿದ್ದಾರೆ. ಅಲ್ಲಿಯೇ ಹಿಜಾಬ್ ತೆಗೆದು ಪರೀಕ್ಷೆ ಬರೆಯಿರಿ ಎಂದು ಹೊಸ ಅವಕಾಶ ನೀಡಿದ್ದಾರೆ. ಆದರೆ ಪ್ರಾಂಶುಪಾಲರ ಮನವಿಗೆ ಓಗೊಡದ ವಿದ್ಯಾರ್ಥಿಗಳು, ನಾವು ಇಡೀ ದಿನ ಕಾಲೇಜು ಗೇಟ್ ಬಳಿಯಲ್ಲಿಯೇ ಪ್ರತಿಭಟನೆ ನಡೆಸುತ್ತೇವೆ. ನಮಗೆ ಪರೀಕ್ಷೆಗಿಂತ ಹಿಜಾಬ್ ಮುಖ್ಯ ಎಂದಿದ್ದಾರೆ. ಆದರೆ ಕಾಲೇಜಿನ ಒಂದಷ್ಟು ವಿದ್ಯಾರ್ಥಿನಿಯರು ಕಾಲೇಜಿನ ಶಿಕ್ಷಕ ವೃಂದದ ಒತ್ತಾಯಕ್ಕೆ ಮಣಿದು ಪ್ರತ್ಯೇಕವಾಗಿ ಕುಳಿತು ಪರೀಕ್ಷೆ ಬರೆದಿದ್ದಾರೆ.


ಇದೇ ವೇಳೆ, ಕಾಲೇಜಿನ ಹೊರಗಡೆಯ ಮಂದಿ ಇಲ್ಲಿಯೂ ಹಿಜಾಬ್ ಗಲಾಟೆ ಎಬ್ಬಿಸಬೇಕೆಂದು ಪ್ರಚೋದನೆ ಮಾಡಿದ್ದಾರೆ. ಅದರಿಂದಾಗಿ ನಾವು ಧರಣಿ ನಡೆಸಿದ್ದಾಗಿ ಕೆಲವು ವಿದ್ಯಾರ್ಥಿಗಳು, ಕಾಲೇಜು ಸಿಬಂದಿ ಬಳಿ ಹೇಳಿಕೊಂಡಿದ್ದಾರೆ. ಕಾಲೇಜು ಆವರಣದಲ್ಲಿ ಪೊಲೀಸರನ್ನು ನಿಯೋಜಿಸಿದ್ದು ಗಲಾಟೆ ಆಗದಂತೆ ನೋಡಿಕೊಂಡಿದ್ದಾರೆ.
The controversy over wearing Hijab in educational institutions spread to Milagres College, Kallianpur here on Friday February 18 with scores of students crowding at the college gate following confusion over the interim order regarding the headscarf. Muslim students, both girls and boys, were seen standing outside the college gate. Some of them were PU students and others pursuing undergraduation.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
13-11-25 05:13 pm
HK Staffer
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
13-11-25 05:01 pm
HK Staffer
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm