ಬ್ರೇಕಿಂಗ್ ನ್ಯೂಸ್
21-02-22 08:26 pm Mangaluru Correspondent ಕರಾವಳಿ
ಉಳ್ಳಾಲ, ಫೆ.21: ಶಿವಮೊಗ್ಗದಲ್ಲಿ ನಡೆದ ಬಜರಂಗದಳ ಕಾರ್ಯಕರ್ತನ ಕೊಲೆ ಖಂಡಿಸಿ ತೊಕ್ಕೊಟ್ಟಿನಲ್ಲಿ ಬಜರಂಗದಳ ಕಾರ್ಯಕರ್ತರು ಹೆದ್ದಾರಿ ತಡೆದು ಪ್ರತಿಭಟಿಸಿದ್ದು ಇದನ್ನ ಮೊಬೈಲಲ್ಲಿ ಚಿತ್ರೀಕರಿಸುತ್ತಿದ್ದ ಅನುಮಾನಸ್ಪದ ಅಪರಿಚಿತನೋರ್ವನನ್ನ ಪೊಲೀಸರು ವಶಕ್ಕೆ ತೆಗೆದಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಬಜರಂಗದಳ ಕೋಟೆ ಪ್ರಖಂಡದ ಸಹ ಸಂಯೋಜಕ ಹರ್ಷ ಕಗ್ಗೊಲೆ ಖಂಡಿಸಿ ವಿಶ್ವ ಹಿಂದು ಪರಿಷತ್ , ಬಜರಂಗದಳ ಉಳ್ಳಾಲ ಪ್ರಖಂಡದ ಕಾರ್ಯಕರ್ತರು ಇಂದು ತೊಕ್ಕೊಟ್ಟಿನಲ್ಲಿ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಪ್ರತಿಭಟನೆಯನ್ನ ಮೊಬೈಲ್ ನಲ್ಲಿ ಚಿತ್ರೀಕರಿಸುತ್ತಿದ್ದ ಅನುಮಾನಾಸ್ಪದ ವ್ಯಕ್ತಿಯೋರ್ವನನ್ನ ಬಜರಂಗದಳದ ಕಾರ್ಯಕರ್ತರು ಹಿಡಿದು ಉಳ್ಳಾಲ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ಉಳ್ಳಾಲ ಪೊಲೀಸರು ಅಪರಿಚಿತನನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸುತ್ತಿದ್ದಾರೆ.



ವಿಶ್ವ ಹಿಂದು ಪರಿಷತ್ , ಬಜರಂಗದಳ ಪ್ರಮುಖರಾದ ಹರಿದಾಸ್ ಮಾಡೂರು, ನಾರಾಯಣ ಕುಂಪಲ,ಗೋಪಾಲ ಕುತ್ತಾರ್ , ಪವಿತ್ರ ಕೆರೆಬೈಲ್, ಅರ್ಜುನ್ ಮಾಡೂರು, ರವಿ ಅಸೈಗೋಳಿ, ಆಶಿಕ್ ಗೋಪಾಲಕೃಷ್ಣ ಮೊದಲಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
Harsha Murder in Shivamogga, Bajrang dal members held protest in Ullal Mangalore. Meanwhile one was detained for video shooting.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am