ಬ್ರೇಕಿಂಗ್ ನ್ಯೂಸ್
22-02-22 03:26 pm Mangalore Correspondent ಕರಾವಳಿ
ಮಂಗಳೂರು, ಫೆ.22 : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ದೇರೆಬೈಲ್ ನೈರುತ್ಯ ವಾರ್ಡಿನ ಮಲರಾಯ ದೈವಸ್ಥಾನದ ಮುಖ್ಯರಸ್ತೆ ಹಾಗೂ ಅಡ್ಡರಸ್ತೆಗಳನ್ನು ಕಾಂಕ್ರೀಟೀಕರಣಗೊಳಿಸುವ ಕಾಮಗಾರಿಗೆ ಶಾಸಕ ವೇದವ್ಯಾಸ ಕಾಮತ್ ಭೂಮಿಪೂಜೆ ನೆರವೇರಿಸಿದರು.
ಆಬಳಿಕ ಮಾತನಾಡಿದ ಅವರು, ಮಲರಾಯ ದೈವಸ್ಥಾನದ ಮುಖ್ಯರಸ್ತೆ ಹಾಗೂ ಒಳ ರಸ್ತೆಗಳ ಅಭಿವೃದ್ಧಿಗೆ 1 ಕೋಟಿ ರೂಪಾಯಿ ಅನುದಾನ ಬಿಡುಗಡೆಗೊಳಿಸಲಾಗಿದೆ. ನಗರ ಭಾಗದ ರಸ್ತೆಗಳನ್ನು ಮೇಲ್ದರ್ಜೆಗೇರಿಸಲು ಅನುದಾನಗಳನ್ನು ಜೋಡಿಸಲಾಗಿದ್ದು ಪ್ರಮುಖ ರಸ್ತೆಗಳ ಅಭಿವೃದ್ಧಿ ಪ್ರಗತಿಯಲ್ಲಿದೆ ಎಂದು ಹೇಳಿದರು.
ಮಂಗಳೂರು ನಗರದಲ್ಲಿ ಪ್ರಮುಖ ರಸ್ತೆಗಳ ಜೊತೆಗೆ ಅಡ್ಡರಸ್ತೆಗಳನ್ನು ಕೂಡ ಅಭಿವೃದ್ಧಿಪಡಿಸಲು ಯೋಜನೆ ರೂಪಿಸಲಾಗುವುದು. ಪ್ರಮುಖ ಕೇಂದ್ರಗಳಲ್ಲಿ ರಸ್ತೆಗಳನ್ನು ಅಗಲೀಕರಣಗೊಳಿಸುವ ಕಾರ್ಯ ಆಗುತ್ತಿದೆ ಎಂದು ಹೇಳಿದ್ದಾರೆ.
ಈ ಸಂದರ್ಭದಲ್ಲಿ ಪಾಲಿಕೆ ಮಹಾಪೌರ ಪ್ರೇಮಾನಂದ ಶೆಟ್ಟಿ, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ರವಿಶಂಕರ ಮಿಜಾರ್, ಸ್ಥಳೀಯ ಕಾರ್ಪೋರೇಟರ್ ಸದಸ್ಯ ಗಣೇಶ್ ಕುಲಾಲ್, ಪಾಲಿಕೆ ಸ್ಥಾಯಿ ಸಮಿತಿ ಅಧ್ಯಕ್ಷೆ ಲೀಲಾವತಿ ಪ್ರಕಾಶ್, ಮನಪಾ ಸದಸ್ಯೆ ಜಯಲಕ್ಷ್ಮೀ ಶೆಟ್ಟಿ, ನಾಮನಿರ್ದೇಶಿತ ಸದಸ್ಯ ರಾಧಾಕೃಷ್ಣ, ಯುವಮೋರ್ಚಾ ಜಿಲ್ಲಾ ಉಪಾಧ್ಯಕ್ಷ ರಾಕೇಶ್ ಸಾಲ್ಯಾನ್, ಪ್ರಮುಖರಾದ ಕಿಶೋರ್, ರಜತ್ ಕುಲಾಲ್, ಚೆನ್ನಕೇಶವ, ವಸಂತ ಜೆ ಪೂಜಾರಿ, ರಾಜಕುಮಾರ್ ಶೆಟ್ಟಿ, ಪ್ರಜ್ವಲ್ ಪೂಜಾರಿ ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
Mangalore Concrete for Derebail road MLA Vedavyas Kamath sanctions rupees one crore.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
13-11-25 05:13 pm
HK Staffer
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
13-11-25 05:01 pm
HK Staffer
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm