ಬ್ರೇಕಿಂಗ್ ನ್ಯೂಸ್
22-02-22 03:26 pm Mangalore Correspondent ಕರಾವಳಿ
ಮಂಗಳೂರು, ಫೆ.22 : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ದೇರೆಬೈಲ್ ನೈರುತ್ಯ ವಾರ್ಡಿನ ಮಲರಾಯ ದೈವಸ್ಥಾನದ ಮುಖ್ಯರಸ್ತೆ ಹಾಗೂ ಅಡ್ಡರಸ್ತೆಗಳನ್ನು ಕಾಂಕ್ರೀಟೀಕರಣಗೊಳಿಸುವ ಕಾಮಗಾರಿಗೆ ಶಾಸಕ ವೇದವ್ಯಾಸ ಕಾಮತ್ ಭೂಮಿಪೂಜೆ ನೆರವೇರಿಸಿದರು.
ಆಬಳಿಕ ಮಾತನಾಡಿದ ಅವರು, ಮಲರಾಯ ದೈವಸ್ಥಾನದ ಮುಖ್ಯರಸ್ತೆ ಹಾಗೂ ಒಳ ರಸ್ತೆಗಳ ಅಭಿವೃದ್ಧಿಗೆ 1 ಕೋಟಿ ರೂಪಾಯಿ ಅನುದಾನ ಬಿಡುಗಡೆಗೊಳಿಸಲಾಗಿದೆ. ನಗರ ಭಾಗದ ರಸ್ತೆಗಳನ್ನು ಮೇಲ್ದರ್ಜೆಗೇರಿಸಲು ಅನುದಾನಗಳನ್ನು ಜೋಡಿಸಲಾಗಿದ್ದು ಪ್ರಮುಖ ರಸ್ತೆಗಳ ಅಭಿವೃದ್ಧಿ ಪ್ರಗತಿಯಲ್ಲಿದೆ ಎಂದು ಹೇಳಿದರು.
ಮಂಗಳೂರು ನಗರದಲ್ಲಿ ಪ್ರಮುಖ ರಸ್ತೆಗಳ ಜೊತೆಗೆ ಅಡ್ಡರಸ್ತೆಗಳನ್ನು ಕೂಡ ಅಭಿವೃದ್ಧಿಪಡಿಸಲು ಯೋಜನೆ ರೂಪಿಸಲಾಗುವುದು. ಪ್ರಮುಖ ಕೇಂದ್ರಗಳಲ್ಲಿ ರಸ್ತೆಗಳನ್ನು ಅಗಲೀಕರಣಗೊಳಿಸುವ ಕಾರ್ಯ ಆಗುತ್ತಿದೆ ಎಂದು ಹೇಳಿದ್ದಾರೆ.
ಈ ಸಂದರ್ಭದಲ್ಲಿ ಪಾಲಿಕೆ ಮಹಾಪೌರ ಪ್ರೇಮಾನಂದ ಶೆಟ್ಟಿ, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ರವಿಶಂಕರ ಮಿಜಾರ್, ಸ್ಥಳೀಯ ಕಾರ್ಪೋರೇಟರ್ ಸದಸ್ಯ ಗಣೇಶ್ ಕುಲಾಲ್, ಪಾಲಿಕೆ ಸ್ಥಾಯಿ ಸಮಿತಿ ಅಧ್ಯಕ್ಷೆ ಲೀಲಾವತಿ ಪ್ರಕಾಶ್, ಮನಪಾ ಸದಸ್ಯೆ ಜಯಲಕ್ಷ್ಮೀ ಶೆಟ್ಟಿ, ನಾಮನಿರ್ದೇಶಿತ ಸದಸ್ಯ ರಾಧಾಕೃಷ್ಣ, ಯುವಮೋರ್ಚಾ ಜಿಲ್ಲಾ ಉಪಾಧ್ಯಕ್ಷ ರಾಕೇಶ್ ಸಾಲ್ಯಾನ್, ಪ್ರಮುಖರಾದ ಕಿಶೋರ್, ರಜತ್ ಕುಲಾಲ್, ಚೆನ್ನಕೇಶವ, ವಸಂತ ಜೆ ಪೂಜಾರಿ, ರಾಜಕುಮಾರ್ ಶೆಟ್ಟಿ, ಪ್ರಜ್ವಲ್ ಪೂಜಾರಿ ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
Mangalore Concrete for Derebail road MLA Vedavyas Kamath sanctions rupees one crore.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am