ಬ್ರೇಕಿಂಗ್ ನ್ಯೂಸ್
23-02-22 02:38 pm Mangalore Correspondent ಕರಾವಳಿ
ಉಳ್ಳಾಲ, ಫೆ.23 : ಪ್ರಿಯಕರನೊಂದಿಗೆ ಮೊಬೈಲ್ ಸಂಭಾಷಣೆಯಲ್ಲಿದ್ದ ವೇಳೆಯೇ ನೇಣಿಗೆ ಕೊರಳೊಡ್ಡಿದ ಯುವತಿಯೋರ್ವಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಕುಂಪಲ ಬಲ್ಯ ಎಂಬಲ್ಲಿ ನಡೆದಿದೆ.
ಕುಂಪಲ ಬಲ್ಯ ನಿವಾಸಿ ಹರ್ಷಿತ (21) ಮೃತ ದುರ್ದೈವಿ. ಹರ್ಷಿತ ನಿನ್ನೆ ಮಧ್ಯಾಹ್ನ ತನ್ನ ಬಲ್ಯದ ಮನೆಯೊಳಗೆ ಪ್ರಿಯಕರನೊಂದಿಗೆ ಮೊಬೈಲ್ ಫೋನಲ್ಲಿ ಮಾತನಾಡುತ್ತಳೇ ಸಿಲಿಂಗ್ ಫ್ಯಾನಿಗೆ ಚೂಡಿದಾರ್ ಶಾಲಿನ ನೇಣು ಹಾಕಿ ಕೊರಳೊಡ್ಡಿದ್ದಾಳೆ. ಹತ್ತಿರದವನೇ ಆದ ಬಲ್ಯ ಬ್ಯಾಂಕ್ ಕಾಲನಿ ನಿವಾಸಿಯ ಪ್ರಿಯಕರ ತಕ್ಷಣ ಆಕೆಯನ್ನ ನೇಣು ಕುಣಿಕೆಯಿಂದ ಇಳಿಸಿ ದೇರಳಕಟ್ಟೆಯ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಹರ್ಷಿತ ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾಳೆ.
ಮೃತ ಹರ್ಷಿತ ಮತ್ತು ಪ್ರಿಯಕರನ ಮಧ್ಯೆ ವಿರಸ ಮೂಡಿದ್ದು ಈ ಬಗ್ಗೆನೇ ಫೋನಲ್ಲಿ ಮಾತನಾಡುತ್ತಲೇ ನೇಣು ಬಿಗಿದಿರುವುದಾಗಿ ಹೇಳಲಾಗುತ್ತಿದ್ದು, ಸಾವಿನ ಬಗ್ಗೆ ಹಲವು ಅನುಮಾನಗಳೂ ಇದ್ದು ಪೊಲೀಸರು ಪ್ರಿಯಕರನ ವಿಚಾರಣೆ ನಡೆಸುತ್ತಿದ್ದಾರೆ.
ಮೃತ ಹರ್ಷಿತ ಪೋಷಕರಿಗೆ ಏಕೈಕ ಮಗಳಾಗಿದ್ದು ಆಕೆಯ ತಂದೆ ಗಂಗಾಧರ್ ಗಾಣಿಗ ಅವರು ಐದು ವರುಷಗಳ ಹಿಂದಷ್ಟೆ ಕನ್ನಡಿ(ಕಂದಡಿ) ಹಾವು ಕಡಿದು ಮೃತ ಪಟ್ಟಿದ್ದರು. ಹರ್ಷಿತ ತಾಯಿ ಗೀತಾ ಅವರನ್ನ ಅಗಲಿದ್ದಾಳೆ. ಕಳೆದ ಒಂದು ವರುಷದಿಂದ ಕುಂಪಲದಲ್ಲಿ ರೂಪದರ್ಶಿ ಪ್ರೇಕ್ಷಾಳಿಂದ ತೊಡಗಿ ಸರಣಿಯಾಗಿ ಅಸಹಜ ಸಾವುಗಳು ಸಂಭವಿಸುತ್ತಿದ್ದು ಇದೀಗ ಹರ್ಷಿತಳ ಆತ್ಮಹತ್ಯೆಯೂ ಆ ಸರದಿಗೆ ಸೇರಿದೆ. ಉಳ್ಳಾಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದು ತನಿಖೆ ನಡೆಸುತ್ತಿದ್ದಾರೆ.
Mangalore 21 year old girl from Kumpala, Ullal commits suicide while talking to her boyfriend over phone call. The deceased has been identified as Harshitha. She was rushed to the hospital but she breathed her lost after failure of medical treatment.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm