ಬ್ರೇಕಿಂಗ್ ನ್ಯೂಸ್
23-02-22 02:38 pm Mangalore Correspondent ಕರಾವಳಿ
ಉಳ್ಳಾಲ, ಫೆ.23 : ಪ್ರಿಯಕರನೊಂದಿಗೆ ಮೊಬೈಲ್ ಸಂಭಾಷಣೆಯಲ್ಲಿದ್ದ ವೇಳೆಯೇ ನೇಣಿಗೆ ಕೊರಳೊಡ್ಡಿದ ಯುವತಿಯೋರ್ವಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಕುಂಪಲ ಬಲ್ಯ ಎಂಬಲ್ಲಿ ನಡೆದಿದೆ.
ಕುಂಪಲ ಬಲ್ಯ ನಿವಾಸಿ ಹರ್ಷಿತ (21) ಮೃತ ದುರ್ದೈವಿ. ಹರ್ಷಿತ ನಿನ್ನೆ ಮಧ್ಯಾಹ್ನ ತನ್ನ ಬಲ್ಯದ ಮನೆಯೊಳಗೆ ಪ್ರಿಯಕರನೊಂದಿಗೆ ಮೊಬೈಲ್ ಫೋನಲ್ಲಿ ಮಾತನಾಡುತ್ತಳೇ ಸಿಲಿಂಗ್ ಫ್ಯಾನಿಗೆ ಚೂಡಿದಾರ್ ಶಾಲಿನ ನೇಣು ಹಾಕಿ ಕೊರಳೊಡ್ಡಿದ್ದಾಳೆ. ಹತ್ತಿರದವನೇ ಆದ ಬಲ್ಯ ಬ್ಯಾಂಕ್ ಕಾಲನಿ ನಿವಾಸಿಯ ಪ್ರಿಯಕರ ತಕ್ಷಣ ಆಕೆಯನ್ನ ನೇಣು ಕುಣಿಕೆಯಿಂದ ಇಳಿಸಿ ದೇರಳಕಟ್ಟೆಯ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಹರ್ಷಿತ ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾಳೆ.
ಮೃತ ಹರ್ಷಿತ ಮತ್ತು ಪ್ರಿಯಕರನ ಮಧ್ಯೆ ವಿರಸ ಮೂಡಿದ್ದು ಈ ಬಗ್ಗೆನೇ ಫೋನಲ್ಲಿ ಮಾತನಾಡುತ್ತಲೇ ನೇಣು ಬಿಗಿದಿರುವುದಾಗಿ ಹೇಳಲಾಗುತ್ತಿದ್ದು, ಸಾವಿನ ಬಗ್ಗೆ ಹಲವು ಅನುಮಾನಗಳೂ ಇದ್ದು ಪೊಲೀಸರು ಪ್ರಿಯಕರನ ವಿಚಾರಣೆ ನಡೆಸುತ್ತಿದ್ದಾರೆ.
ಮೃತ ಹರ್ಷಿತ ಪೋಷಕರಿಗೆ ಏಕೈಕ ಮಗಳಾಗಿದ್ದು ಆಕೆಯ ತಂದೆ ಗಂಗಾಧರ್ ಗಾಣಿಗ ಅವರು ಐದು ವರುಷಗಳ ಹಿಂದಷ್ಟೆ ಕನ್ನಡಿ(ಕಂದಡಿ) ಹಾವು ಕಡಿದು ಮೃತ ಪಟ್ಟಿದ್ದರು. ಹರ್ಷಿತ ತಾಯಿ ಗೀತಾ ಅವರನ್ನ ಅಗಲಿದ್ದಾಳೆ. ಕಳೆದ ಒಂದು ವರುಷದಿಂದ ಕುಂಪಲದಲ್ಲಿ ರೂಪದರ್ಶಿ ಪ್ರೇಕ್ಷಾಳಿಂದ ತೊಡಗಿ ಸರಣಿಯಾಗಿ ಅಸಹಜ ಸಾವುಗಳು ಸಂಭವಿಸುತ್ತಿದ್ದು ಇದೀಗ ಹರ್ಷಿತಳ ಆತ್ಮಹತ್ಯೆಯೂ ಆ ಸರದಿಗೆ ಸೇರಿದೆ. ಉಳ್ಳಾಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದು ತನಿಖೆ ನಡೆಸುತ್ತಿದ್ದಾರೆ.
Mangalore 21 year old girl from Kumpala, Ullal commits suicide while talking to her boyfriend over phone call. The deceased has been identified as Harshitha. She was rushed to the hospital but she breathed her lost after failure of medical treatment.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am