ಬ್ರೇಕಿಂಗ್ ನ್ಯೂಸ್
30-07-20 12:22 pm Mangalore Reporter ಕರಾವಳಿ
ಮಂಗಳೂರು, ಜು 30: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ಡಾ. ಕೆ.ವಿ. ರಾಜೇಂದ್ರ ಅವರು ಜು.30 ರ ಗುರುವಾರ ಅಧಿಕಾರ ಸ್ವೀಕರಿಸಿದರು. ಇವರಿಗೆ ನಿರ್ಗಮಿತ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಅವರು ಪ್ರಭಾರ ಹಸ್ತಾಂತರಿಸಿದರು. ಡಾ. ಕೆ.ವಿ. ರಾಜೇಂದ್ರ ಅವರು ದ.ಕ. ಜಿಲ್ಲೆಯ 130 ನೇ ಜಿಲ್ಲಾಧಿಕಾರಿಯಾಗಿದ್ದಾರೆ.
ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ ನೂತನ ಜಿಲ್ಲಾಧಿಕಾರಿಗಳು, " ಈಗಷ್ಟೇ ಅಧಿಕಾರ ಸ್ವೀಕರಿಸಿದ್ದೇನೆ. ಮೊದಲು ಸಂಬಂಧಪಟ್ಟ ಅಧಿಕಾರಿಗಳ ಸಭೆ ಕರೆದು ಚರ್ಚಿಸಿ ಇಲ್ಲಿನ ಸಮಸ್ಯೆ - ಸವಾಲುಗಳ ಕುರಿತು ಅರಿತುಕೊಳ್ಳುತ್ತೇನೆ. ಈ ಹಿಂದೆ ನಾನು ಕಾರ್ಯನಿರ್ವಹಿಸಿದ್ದ ಬೆಳಗಾವಿ ಜಿಲ್ಲೆ ಮತ್ತು ಪ್ರಸ್ತುತ ಕರ್ತವ್ಯ ನಿರ್ವಹಿಸಲಿರುವ ದ.ಕ ಜಿಲ್ಲೆ ಈ ಎರಡು ಕೂಡಾ ಗಡಿ ಭಾಗದ ಜಿಲ್ಲೆಯಾಗಿದೆ. ಹೀಗಾಗಿ ಎರಡು ಕಡೆಯೂ ಹೊರಗಡೆಯಿಂದ ಬಂದಿರುವ ಜನ ಹೆಚ್ಚಾಗಿದ್ದಾರೆ. ಹೀಗಾಗಿ ಹೆಚ್ಚಿನ ಕೇಸ್ ಬರುತ್ತವೆ. ಇದು ಅಧಿಕಾರಿಗಳಿಗೆ ಮತ್ತು ಎಲ್ಲರಿಗೂ ಚಾಲೆಂಜ್ ಆಗಿದೆ.
ಸದ್ಯ ಜಿಲ್ಲೆಯಲ್ಲಿ ನಡೆಯುತ್ತಿರುವ ಉತ್ತಮ ಕೆಲಸ ಕಾರ್ಯಗಳನ್ನುಮುಂದುವರಿಸುತ್ತೇನೆ. ಎಲ್ಲೆಲ್ಲಿ ಸುಧಾರಣೆ ಅಗತ್ಯವಿದೆ ಆ ಬಗ್ಗೆ ಚರ್ಚಿಸಿ ಕ್ರಮ ಕೈಗೊಳ್ಳುತ್ತೇವೆ. ದ.ಕ ಜಿಲ್ಲೆಯಲ್ಲಿ ಈ ಹಿಂದೆ ಕೂಡಾ ಕೆಲಸ ಮಾಡಿದ್ದೇನೆ. ಸದ್ಯದ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ಅಗತ್ಯವಿರಲ್ಲಿ ಸುಧಾರಣೆ ತರುತ್ತೇನೆ ಎಂದು ಹೇಳಿದರು.
ಈ ಸಂದರ್ಭ ಅಪರ ಜಿಲ್ಲಾಧಿಕಾರಿ ಎಂ.ಜೆ. ರೂಪಾ ಹಾಗೂ ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 10:21 pm
HK News Staffer
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm