ಬ್ರೇಕಿಂಗ್ ನ್ಯೂಸ್
23-02-22 11:06 pm HK Desk news ಕರಾವಳಿ
ಉಡುಪಿ, ಫೆ 23: ಕೋರ್ಟ್ ತೀರ್ಪು ಬರುವವರೆಗೂ ದಯವಿಟ್ಟು ನಮ್ಮ ಪರೀಕ್ಷೆಯನ್ನು ಮುಂದೂಡಿ ಎಂದು ಉಡುಪಿಯಲ್ಲಿ ಹಿಜಬ್ ಹೋರಾಟಗಾರ್ತಿಯರು ಮನವಿ ಮಾಡಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಹಿಜಬ್ ಹೋರಾಟಗಾರ್ತಿಯರು, ನಮಗೆ ಪರೀಕ್ಷೆ ಹತ್ತಿರ ಬರುತ್ತಿದೆ. ನಮ್ಮ ಪರೀಕ್ಷೆಯನ್ನು ಮುಂದೂಡಬೇಕು. ಹೈಕೋರ್ಟ್ ತೀರ್ಪು ಬರೋವರೆಗೂ ಮುಂದೂಡಬೇಕು. ಈ ಬಗ್ಗೆ ಶಿಕ್ಷಣ ಅಧಿಕಾರಿಗಳಿಗೂ ಮನವಿ ಮಾಡಿದ್ದೇವೆ. ಪರೀಕ್ಷೆ ಮುಂದೂಡಿದರೆ ಉಳಿದವರಿಗೂ ಓದಲು ಸಹಾಯವಾಗುತ್ತೆ ಎಂದು ಕೇಳಿಕೊಂಡರು.
ಒಂದು ತಿಂಗಳಿಂದ ನಮಗೆ ಬೆದರಿಕೆ ಬರುತ್ತಿದೆ. ನಮ್ಮ ಡಿಟೇಲ್ಸ್ ತಿಳಿದ ಬಳಿಕ ನಮಗೆ ಬೆದರಿಕೆ ಕರೆ ಬರುತ್ತಿದೆ. ನಮ್ಮ ಜೊತೆಗೆ ಇದ್ದವರಿಗೆ ಹೊಡೆದಿದ್ದಾರೆ. ಹೋಟೆಲ್ ಧ್ವಂಸ ಮಾಡಿದ್ದಾರೆ. ನಮ್ಮ ವಿರುದ್ಧ ಹಲ್ಲೆ ಮಾಡಿದವರ ವಿರುದ್ಧ ಕ್ರಮಕೈಗೊಳ್ಳಿ. ನಾವು ನಮ್ಮ ಧರ್ಮಕ್ಕಾಗಿ ಹೋರಾಟ ಮಾಡುತ್ತಿದ್ದೇವೆ. ನಮ್ಮ ಕುಟುಂಬವನ್ನು ಮಧ್ಯದಲ್ಲಿ ತರಬೇಡಿ ಎಂದು ಮನವಿ ಮಾಡಿಕೊಂಡರು.
ಟೆರರಿಸ್ಟ್ ಸಂಪರ್ಕ ಬಗ್ಗೆ ನಾನು ಕಮೆಂಟ್ ಮಾಡಲ್ಲ. ಅಧಿಕಾರಿಗಳು ಪರೀಕ್ಷೆ ಮುಂದೂಡುವ ಬಗ್ಗೆ ಸರ್ಕಾರದ ಜೊತೆ ಮಾತಾಡುತ್ತೇವೆ ಎಂದಿದ್ದಾರೆ. ಕೋರ್ಟ್ ತೀರ್ಪು ನಮ್ಮ ಪರವಾಗಿ ಬರುವ ನಿರೀಕ್ಷೆ ಇದೆ. ಪ್ರಸ್ತುತ ರಾಜ್ಯದಲ್ಲಿ ರಾಜಕೀಯ ಆಟ ನಡೆಯುತ್ತಿದೆ. ಇದನ್ನು ಬೇಕಂತ ಮಾಡುತ್ತಿದ್ದಾರೆ. ಕೋರ್ಟ್ ತೀರ್ಪು ಆದಷ್ಟು ಬೇಗ ಬರಬೇಕು ಎಂದು ಕೇಳಿಕೊಂಡರು. ಈ ವಿದ್ಯಾರ್ಥಿನಿಯರು ಹಿಜಬ್ ಗೆ ಅವಕಾಶ ನೀಡಬೇಕು ಎಂದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದು, ಇನ್ನೂ ಈ ಕುರಿತು ವಿಚಾರಣೆ ನಡೆಯುತ್ತಿದೆ.
“Our examinations are fast approaching. They should be postponed till the High court verdict comes out on hijab row," said the Government Women's PU College girl students fighting for Hijab right.
29-04-25 10:45 pm
Bangalore Correspondent
CM Siddaramaiah, Belagavi, BJP Suresh Kumar:...
29-04-25 09:51 pm
Protest Kalaburagi, islamabad Locality: ಕಲಬುರ...
29-04-25 09:20 pm
Kudupu Murder, Mob attack, Parameshwar: ಕುಡುಪ...
29-04-25 04:28 pm
Praveen Nettaru, Mohsin Shukur, Karwar Police...
29-04-25 01:04 pm
30-04-25 02:13 pm
HK News Desk
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
ಪಾಕಿಸ್ತಾನದ ಶಾಂತಿ ಸಮಿತಿ ಕಚೇರಿ ಎದುರೇ ಬಾಂಬ್ ಸ್ಫೋ...
28-04-25 05:53 pm
ಪಾಕ್ ವಿರುದ್ಧ ಯುದ್ದಕ್ಕೆ ಕರೆ ನೀಡಿದ ಕಾಶ್ಮೀರ್ ಸಿಎ...
27-04-25 08:42 pm
30-04-25 11:26 am
Mangalore Correspondent
Puttur Elephant Attack: ಕಾಡಾನೆ ತಿವಿತಕ್ಕೆ ಪುತ್...
29-04-25 11:00 pm
Mangalore, Ullal Nethravathi Bridge: ಉಳ್ಳಾಲ ನ...
29-04-25 05:45 pm
Mangalore, Dr Kalladka Bhat: ಹೆಣ್ಣು ಮಕ್ಕಳು ವ್...
29-04-25 12:40 pm
Vadiraj, Mangalore, B R Ambedkar: ಕಾಂಗ್ರೆಸ್ ಸ...
29-04-25 11:53 am
29-04-25 09:59 pm
Mangalore Correspondent
Kudupu Murder, Mangalore Crime, Police: ಕುಡುಪ...
29-04-25 02:53 pm
Belthagady, Blackmail, Mangalore crime: ಬೆಳ್ತ...
28-04-25 11:39 am
Shootout Bakrebail, Mangalore Crime: ಬಾಕ್ರಬೈಲ...
28-04-25 11:24 am
Mangalore crime, Murder, Kudupu: ಕುಡುಪು ಬಳಿಯಲ...
27-04-25 10:59 pm