ಬ್ರೇಕಿಂಗ್ ನ್ಯೂಸ್
23-02-22 11:06 pm HK Desk news ಕರಾವಳಿ
ಉಡುಪಿ, ಫೆ 23: ಕೋರ್ಟ್ ತೀರ್ಪು ಬರುವವರೆಗೂ ದಯವಿಟ್ಟು ನಮ್ಮ ಪರೀಕ್ಷೆಯನ್ನು ಮುಂದೂಡಿ ಎಂದು ಉಡುಪಿಯಲ್ಲಿ ಹಿಜಬ್ ಹೋರಾಟಗಾರ್ತಿಯರು ಮನವಿ ಮಾಡಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಹಿಜಬ್ ಹೋರಾಟಗಾರ್ತಿಯರು, ನಮಗೆ ಪರೀಕ್ಷೆ ಹತ್ತಿರ ಬರುತ್ತಿದೆ. ನಮ್ಮ ಪರೀಕ್ಷೆಯನ್ನು ಮುಂದೂಡಬೇಕು. ಹೈಕೋರ್ಟ್ ತೀರ್ಪು ಬರೋವರೆಗೂ ಮುಂದೂಡಬೇಕು. ಈ ಬಗ್ಗೆ ಶಿಕ್ಷಣ ಅಧಿಕಾರಿಗಳಿಗೂ ಮನವಿ ಮಾಡಿದ್ದೇವೆ. ಪರೀಕ್ಷೆ ಮುಂದೂಡಿದರೆ ಉಳಿದವರಿಗೂ ಓದಲು ಸಹಾಯವಾಗುತ್ತೆ ಎಂದು ಕೇಳಿಕೊಂಡರು.
![]()
ಒಂದು ತಿಂಗಳಿಂದ ನಮಗೆ ಬೆದರಿಕೆ ಬರುತ್ತಿದೆ. ನಮ್ಮ ಡಿಟೇಲ್ಸ್ ತಿಳಿದ ಬಳಿಕ ನಮಗೆ ಬೆದರಿಕೆ ಕರೆ ಬರುತ್ತಿದೆ. ನಮ್ಮ ಜೊತೆಗೆ ಇದ್ದವರಿಗೆ ಹೊಡೆದಿದ್ದಾರೆ. ಹೋಟೆಲ್ ಧ್ವಂಸ ಮಾಡಿದ್ದಾರೆ. ನಮ್ಮ ವಿರುದ್ಧ ಹಲ್ಲೆ ಮಾಡಿದವರ ವಿರುದ್ಧ ಕ್ರಮಕೈಗೊಳ್ಳಿ. ನಾವು ನಮ್ಮ ಧರ್ಮಕ್ಕಾಗಿ ಹೋರಾಟ ಮಾಡುತ್ತಿದ್ದೇವೆ. ನಮ್ಮ ಕುಟುಂಬವನ್ನು ಮಧ್ಯದಲ್ಲಿ ತರಬೇಡಿ ಎಂದು ಮನವಿ ಮಾಡಿಕೊಂಡರು.
ಟೆರರಿಸ್ಟ್ ಸಂಪರ್ಕ ಬಗ್ಗೆ ನಾನು ಕಮೆಂಟ್ ಮಾಡಲ್ಲ. ಅಧಿಕಾರಿಗಳು ಪರೀಕ್ಷೆ ಮುಂದೂಡುವ ಬಗ್ಗೆ ಸರ್ಕಾರದ ಜೊತೆ ಮಾತಾಡುತ್ತೇವೆ ಎಂದಿದ್ದಾರೆ. ಕೋರ್ಟ್ ತೀರ್ಪು ನಮ್ಮ ಪರವಾಗಿ ಬರುವ ನಿರೀಕ್ಷೆ ಇದೆ. ಪ್ರಸ್ತುತ ರಾಜ್ಯದಲ್ಲಿ ರಾಜಕೀಯ ಆಟ ನಡೆಯುತ್ತಿದೆ. ಇದನ್ನು ಬೇಕಂತ ಮಾಡುತ್ತಿದ್ದಾರೆ. ಕೋರ್ಟ್ ತೀರ್ಪು ಆದಷ್ಟು ಬೇಗ ಬರಬೇಕು ಎಂದು ಕೇಳಿಕೊಂಡರು. ಈ ವಿದ್ಯಾರ್ಥಿನಿಯರು ಹಿಜಬ್ ಗೆ ಅವಕಾಶ ನೀಡಬೇಕು ಎಂದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದು, ಇನ್ನೂ ಈ ಕುರಿತು ವಿಚಾರಣೆ ನಡೆಯುತ್ತಿದೆ.
“Our examinations are fast approaching. They should be postponed till the High court verdict comes out on hijab row," said the Government Women's PU College girl students fighting for Hijab right.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm