ಬ್ರೇಕಿಂಗ್ ನ್ಯೂಸ್
23-02-22 11:06 pm HK Desk news ಕರಾವಳಿ
ಉಡುಪಿ, ಫೆ 23: ಕೋರ್ಟ್ ತೀರ್ಪು ಬರುವವರೆಗೂ ದಯವಿಟ್ಟು ನಮ್ಮ ಪರೀಕ್ಷೆಯನ್ನು ಮುಂದೂಡಿ ಎಂದು ಉಡುಪಿಯಲ್ಲಿ ಹಿಜಬ್ ಹೋರಾಟಗಾರ್ತಿಯರು ಮನವಿ ಮಾಡಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಹಿಜಬ್ ಹೋರಾಟಗಾರ್ತಿಯರು, ನಮಗೆ ಪರೀಕ್ಷೆ ಹತ್ತಿರ ಬರುತ್ತಿದೆ. ನಮ್ಮ ಪರೀಕ್ಷೆಯನ್ನು ಮುಂದೂಡಬೇಕು. ಹೈಕೋರ್ಟ್ ತೀರ್ಪು ಬರೋವರೆಗೂ ಮುಂದೂಡಬೇಕು. ಈ ಬಗ್ಗೆ ಶಿಕ್ಷಣ ಅಧಿಕಾರಿಗಳಿಗೂ ಮನವಿ ಮಾಡಿದ್ದೇವೆ. ಪರೀಕ್ಷೆ ಮುಂದೂಡಿದರೆ ಉಳಿದವರಿಗೂ ಓದಲು ಸಹಾಯವಾಗುತ್ತೆ ಎಂದು ಕೇಳಿಕೊಂಡರು.
![]()
ಒಂದು ತಿಂಗಳಿಂದ ನಮಗೆ ಬೆದರಿಕೆ ಬರುತ್ತಿದೆ. ನಮ್ಮ ಡಿಟೇಲ್ಸ್ ತಿಳಿದ ಬಳಿಕ ನಮಗೆ ಬೆದರಿಕೆ ಕರೆ ಬರುತ್ತಿದೆ. ನಮ್ಮ ಜೊತೆಗೆ ಇದ್ದವರಿಗೆ ಹೊಡೆದಿದ್ದಾರೆ. ಹೋಟೆಲ್ ಧ್ವಂಸ ಮಾಡಿದ್ದಾರೆ. ನಮ್ಮ ವಿರುದ್ಧ ಹಲ್ಲೆ ಮಾಡಿದವರ ವಿರುದ್ಧ ಕ್ರಮಕೈಗೊಳ್ಳಿ. ನಾವು ನಮ್ಮ ಧರ್ಮಕ್ಕಾಗಿ ಹೋರಾಟ ಮಾಡುತ್ತಿದ್ದೇವೆ. ನಮ್ಮ ಕುಟುಂಬವನ್ನು ಮಧ್ಯದಲ್ಲಿ ತರಬೇಡಿ ಎಂದು ಮನವಿ ಮಾಡಿಕೊಂಡರು.
ಟೆರರಿಸ್ಟ್ ಸಂಪರ್ಕ ಬಗ್ಗೆ ನಾನು ಕಮೆಂಟ್ ಮಾಡಲ್ಲ. ಅಧಿಕಾರಿಗಳು ಪರೀಕ್ಷೆ ಮುಂದೂಡುವ ಬಗ್ಗೆ ಸರ್ಕಾರದ ಜೊತೆ ಮಾತಾಡುತ್ತೇವೆ ಎಂದಿದ್ದಾರೆ. ಕೋರ್ಟ್ ತೀರ್ಪು ನಮ್ಮ ಪರವಾಗಿ ಬರುವ ನಿರೀಕ್ಷೆ ಇದೆ. ಪ್ರಸ್ತುತ ರಾಜ್ಯದಲ್ಲಿ ರಾಜಕೀಯ ಆಟ ನಡೆಯುತ್ತಿದೆ. ಇದನ್ನು ಬೇಕಂತ ಮಾಡುತ್ತಿದ್ದಾರೆ. ಕೋರ್ಟ್ ತೀರ್ಪು ಆದಷ್ಟು ಬೇಗ ಬರಬೇಕು ಎಂದು ಕೇಳಿಕೊಂಡರು. ಈ ವಿದ್ಯಾರ್ಥಿನಿಯರು ಹಿಜಬ್ ಗೆ ಅವಕಾಶ ನೀಡಬೇಕು ಎಂದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದು, ಇನ್ನೂ ಈ ಕುರಿತು ವಿಚಾರಣೆ ನಡೆಯುತ್ತಿದೆ.
“Our examinations are fast approaching. They should be postponed till the High court verdict comes out on hijab row," said the Government Women's PU College girl students fighting for Hijab right.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
30-03-26 10:31 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
30-03-26 06:09 pm
Mangaluru staffer
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
30-03-26 07:35 pm
HK News Desk
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm
ಕಾರ್ಕಳದಲ್ಲಿ ಪೊಲೀಸರ ಮೇಲೆ ಕಾರು ಹರಿಸಲು ಯತ್ನ ; ಆರ...
29-03-26 06:03 pm