ಬ್ರೇಕಿಂಗ್ ನ್ಯೂಸ್
23-02-22 11:06 pm HK Desk news ಕರಾವಳಿ
ಉಡುಪಿ, ಫೆ 23: ಕೋರ್ಟ್ ತೀರ್ಪು ಬರುವವರೆಗೂ ದಯವಿಟ್ಟು ನಮ್ಮ ಪರೀಕ್ಷೆಯನ್ನು ಮುಂದೂಡಿ ಎಂದು ಉಡುಪಿಯಲ್ಲಿ ಹಿಜಬ್ ಹೋರಾಟಗಾರ್ತಿಯರು ಮನವಿ ಮಾಡಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಹಿಜಬ್ ಹೋರಾಟಗಾರ್ತಿಯರು, ನಮಗೆ ಪರೀಕ್ಷೆ ಹತ್ತಿರ ಬರುತ್ತಿದೆ. ನಮ್ಮ ಪರೀಕ್ಷೆಯನ್ನು ಮುಂದೂಡಬೇಕು. ಹೈಕೋರ್ಟ್ ತೀರ್ಪು ಬರೋವರೆಗೂ ಮುಂದೂಡಬೇಕು. ಈ ಬಗ್ಗೆ ಶಿಕ್ಷಣ ಅಧಿಕಾರಿಗಳಿಗೂ ಮನವಿ ಮಾಡಿದ್ದೇವೆ. ಪರೀಕ್ಷೆ ಮುಂದೂಡಿದರೆ ಉಳಿದವರಿಗೂ ಓದಲು ಸಹಾಯವಾಗುತ್ತೆ ಎಂದು ಕೇಳಿಕೊಂಡರು.
![]()
ಒಂದು ತಿಂಗಳಿಂದ ನಮಗೆ ಬೆದರಿಕೆ ಬರುತ್ತಿದೆ. ನಮ್ಮ ಡಿಟೇಲ್ಸ್ ತಿಳಿದ ಬಳಿಕ ನಮಗೆ ಬೆದರಿಕೆ ಕರೆ ಬರುತ್ತಿದೆ. ನಮ್ಮ ಜೊತೆಗೆ ಇದ್ದವರಿಗೆ ಹೊಡೆದಿದ್ದಾರೆ. ಹೋಟೆಲ್ ಧ್ವಂಸ ಮಾಡಿದ್ದಾರೆ. ನಮ್ಮ ವಿರುದ್ಧ ಹಲ್ಲೆ ಮಾಡಿದವರ ವಿರುದ್ಧ ಕ್ರಮಕೈಗೊಳ್ಳಿ. ನಾವು ನಮ್ಮ ಧರ್ಮಕ್ಕಾಗಿ ಹೋರಾಟ ಮಾಡುತ್ತಿದ್ದೇವೆ. ನಮ್ಮ ಕುಟುಂಬವನ್ನು ಮಧ್ಯದಲ್ಲಿ ತರಬೇಡಿ ಎಂದು ಮನವಿ ಮಾಡಿಕೊಂಡರು.
ಟೆರರಿಸ್ಟ್ ಸಂಪರ್ಕ ಬಗ್ಗೆ ನಾನು ಕಮೆಂಟ್ ಮಾಡಲ್ಲ. ಅಧಿಕಾರಿಗಳು ಪರೀಕ್ಷೆ ಮುಂದೂಡುವ ಬಗ್ಗೆ ಸರ್ಕಾರದ ಜೊತೆ ಮಾತಾಡುತ್ತೇವೆ ಎಂದಿದ್ದಾರೆ. ಕೋರ್ಟ್ ತೀರ್ಪು ನಮ್ಮ ಪರವಾಗಿ ಬರುವ ನಿರೀಕ್ಷೆ ಇದೆ. ಪ್ರಸ್ತುತ ರಾಜ್ಯದಲ್ಲಿ ರಾಜಕೀಯ ಆಟ ನಡೆಯುತ್ತಿದೆ. ಇದನ್ನು ಬೇಕಂತ ಮಾಡುತ್ತಿದ್ದಾರೆ. ಕೋರ್ಟ್ ತೀರ್ಪು ಆದಷ್ಟು ಬೇಗ ಬರಬೇಕು ಎಂದು ಕೇಳಿಕೊಂಡರು. ಈ ವಿದ್ಯಾರ್ಥಿನಿಯರು ಹಿಜಬ್ ಗೆ ಅವಕಾಶ ನೀಡಬೇಕು ಎಂದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದು, ಇನ್ನೂ ಈ ಕುರಿತು ವಿಚಾರಣೆ ನಡೆಯುತ್ತಿದೆ.
“Our examinations are fast approaching. They should be postponed till the High court verdict comes out on hijab row," said the Government Women's PU College girl students fighting for Hijab right.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am