ಬ್ರೇಕಿಂಗ್ ನ್ಯೂಸ್
19-09-20 05:25 pm Mangalore Reporter ಕರಾವಳಿ
ಮಂಗಳೂರು, ಸೆಪ್ಟಂಬರ್ 19: ಡ್ರಗ್ ಪ್ರಕರಣದಲ್ಲಿ ಮಂಗಳೂರು ಸಿಸಿಬಿ ಪೊಲೀಸರಿಂದ ಬಂಧನಕ್ಕೊಳಗಾಗಿರುವ ಡ್ಯಾನ್ಸರ್ ಕಂ ಕೊರಿಯೋಗ್ರಾಫರ್ ಕಿಶೋರ್ ಅಮನ್ ಅಸಲಿಗೆ ಶೆಟ್ಟಿ ಸಮುದಾಯದವನೇ ಅಲ್ಲ. ಬಾಲಿವುಡ್ ನಲ್ಲಿ ಅವಕಾಶ ಗಿಟ್ಟಿಸಿಕೊಳ್ಳಲು ಹೆಸರಿನ ಮುಂದೆ ಶೆಟ್ಟಿ ಸರ್ ನೇಮ್ ಸೇರಿಸಿಕೊಂಡಿದ್ದ ಎಂಬ ಮಾಹಿತಿ ಹೊರಬಿದ್ದಿದೆ.
‘ಕಿಶೋರ್ ಶೆಟ್ಟಿ’ ಬಂಧನ ಸುದ್ದಿ ಬೆಳಗ್ಗಿನಿಂದ ಮಾಧ್ಯಮಗಳಲ್ಲಿ ಬಿತ್ತರಗೊಳ್ಳುತ್ತಿದ್ದಂತೆ ಸುರತ್ಕಲ್ ಪರಿಸರದ ಬಂಟ ಸಮುದಾಯದವರು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆತ ಒರಿಜಿನಲ್ ಶೆಟ್ಟಿಯಲ್ಲ. ತನ್ನ ಹೆಸರಿನ ಮುಂದೆ ಉದ್ದೇಶಪೂರ್ವಕವಾಗಿ ಶೆಟ್ಟಿ ಹಾಕ್ಕೊಂಡಿದ್ದಾನೆ. ಬೇಕಿದ್ದರೆ ಆತನಲ್ಲಿ ಕೇಳಿ ನೋಡಿ ಎಂದು ಹೇಳಿದ್ದರು. ಈ ಬಗ್ಗೆ ಆತನನ್ನು ವಿಚಾರಣೆ ನಡೆಸುತ್ತಿದ್ದ ಸಿಸಿಬಿ ಪೊಲೀಸರು ಪ್ರಶ್ನೆ ಮಾಡಿದಾಗ, ಕಿಶೋರ್ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ. ಅಲ್ಲದೆ, ಶೆಟ್ಟಿ ಹಾಕ್ಕೊಂಡಿದ್ದರ ಕಾರಣವನ್ನೂ ಹೇಳಿದ್ದಾನೆ.

ಆರಂಭದಲ್ಲಿ ಝೀಟಿವಿಯ ರಿಯಾಲಿಟಿ ಶೋಗಳಲ್ಲಿ ಇದ್ದಾಗ ಕಿಶೋರ್, ಮಂಗಳೂರು ಅಂತಷ್ಟೇ ಬಳಕೆ ಮಾಡುತ್ತಿದ್ದ. ಆನಂತರ ಸ್ವಲ್ಪ ಹೆಸರು ಬಂದೊಡನೆ ಬಾಲಿವುಡ್ ಕಲಾವಿದರ ಪರಿಚಯ ಆಗಿತ್ತು. ಮಂಗಳೂರು ಮೂಲದವ, ಹೆಸರಿನ ಜೊತೆಗೆ ಶೆಟ್ಟಿ ಸರ್ ನೇಮ್ ಇದ್ದರೆ ಹೆಚ್ಚು ಅವಕಾಶ, ಮರ್ಯಾದೆ ಸಿಗುತ್ತೆ ಅಂತ ಸೇರಿಸಿಕೊಂಡಿದ್ದೆ ಅಂತಾ ವಿಚಾರಣೆಯಲ್ಲಿ ಬಾಯಿಬಿಟ್ಟಿದ್ದಾನೆ.
ಮಂಗಳೂರಿನ ಕುಳಾಯಿ ನಿವಾಸಿಯಾಗಿದ್ದ ಕಿಶೋರ್, 2011ರ ವೇಳೆಗೆ ಝೀ ರಿಯಾಲಿಟಿ ಶೋಗಳಿಗೆ ಹೋಗಿ ಹೆಸರು ಮಾಡಿದ್ದ. ಅದು ಬಿಟ್ಟರೆ ಮಂಗಳೂರಿನಲ್ಲಿ ಡ್ಯಾನ್ಸ್ ಕ್ಲಾಸ್ ಆಗಿರಲಿ, ಯಾವುದೇ ಡ್ಯಾನ್ಸ್ ಚಟುವಟಿಕೆಯನ್ನು ಮಾಡಿಕೊಂಡಿಲ್ಲ ಎಂದು ಆತನ ನಿಕಟವರ್ತಿಗಳು ಹೇಳಿದ್ದಾರೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am