ಬ್ರೇಕಿಂಗ್ ನ್ಯೂಸ್
19-09-20 05:25 pm Mangalore Reporter ಕರಾವಳಿ
ಮಂಗಳೂರು, ಸೆಪ್ಟಂಬರ್ 19: ಡ್ರಗ್ ಪ್ರಕರಣದಲ್ಲಿ ಮಂಗಳೂರು ಸಿಸಿಬಿ ಪೊಲೀಸರಿಂದ ಬಂಧನಕ್ಕೊಳಗಾಗಿರುವ ಡ್ಯಾನ್ಸರ್ ಕಂ ಕೊರಿಯೋಗ್ರಾಫರ್ ಕಿಶೋರ್ ಅಮನ್ ಅಸಲಿಗೆ ಶೆಟ್ಟಿ ಸಮುದಾಯದವನೇ ಅಲ್ಲ. ಬಾಲಿವುಡ್ ನಲ್ಲಿ ಅವಕಾಶ ಗಿಟ್ಟಿಸಿಕೊಳ್ಳಲು ಹೆಸರಿನ ಮುಂದೆ ಶೆಟ್ಟಿ ಸರ್ ನೇಮ್ ಸೇರಿಸಿಕೊಂಡಿದ್ದ ಎಂಬ ಮಾಹಿತಿ ಹೊರಬಿದ್ದಿದೆ.
‘ಕಿಶೋರ್ ಶೆಟ್ಟಿ’ ಬಂಧನ ಸುದ್ದಿ ಬೆಳಗ್ಗಿನಿಂದ ಮಾಧ್ಯಮಗಳಲ್ಲಿ ಬಿತ್ತರಗೊಳ್ಳುತ್ತಿದ್ದಂತೆ ಸುರತ್ಕಲ್ ಪರಿಸರದ ಬಂಟ ಸಮುದಾಯದವರು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆತ ಒರಿಜಿನಲ್ ಶೆಟ್ಟಿಯಲ್ಲ. ತನ್ನ ಹೆಸರಿನ ಮುಂದೆ ಉದ್ದೇಶಪೂರ್ವಕವಾಗಿ ಶೆಟ್ಟಿ ಹಾಕ್ಕೊಂಡಿದ್ದಾನೆ. ಬೇಕಿದ್ದರೆ ಆತನಲ್ಲಿ ಕೇಳಿ ನೋಡಿ ಎಂದು ಹೇಳಿದ್ದರು. ಈ ಬಗ್ಗೆ ಆತನನ್ನು ವಿಚಾರಣೆ ನಡೆಸುತ್ತಿದ್ದ ಸಿಸಿಬಿ ಪೊಲೀಸರು ಪ್ರಶ್ನೆ ಮಾಡಿದಾಗ, ಕಿಶೋರ್ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ. ಅಲ್ಲದೆ, ಶೆಟ್ಟಿ ಹಾಕ್ಕೊಂಡಿದ್ದರ ಕಾರಣವನ್ನೂ ಹೇಳಿದ್ದಾನೆ.

ಆರಂಭದಲ್ಲಿ ಝೀಟಿವಿಯ ರಿಯಾಲಿಟಿ ಶೋಗಳಲ್ಲಿ ಇದ್ದಾಗ ಕಿಶೋರ್, ಮಂಗಳೂರು ಅಂತಷ್ಟೇ ಬಳಕೆ ಮಾಡುತ್ತಿದ್ದ. ಆನಂತರ ಸ್ವಲ್ಪ ಹೆಸರು ಬಂದೊಡನೆ ಬಾಲಿವುಡ್ ಕಲಾವಿದರ ಪರಿಚಯ ಆಗಿತ್ತು. ಮಂಗಳೂರು ಮೂಲದವ, ಹೆಸರಿನ ಜೊತೆಗೆ ಶೆಟ್ಟಿ ಸರ್ ನೇಮ್ ಇದ್ದರೆ ಹೆಚ್ಚು ಅವಕಾಶ, ಮರ್ಯಾದೆ ಸಿಗುತ್ತೆ ಅಂತ ಸೇರಿಸಿಕೊಂಡಿದ್ದೆ ಅಂತಾ ವಿಚಾರಣೆಯಲ್ಲಿ ಬಾಯಿಬಿಟ್ಟಿದ್ದಾನೆ.
ಮಂಗಳೂರಿನ ಕುಳಾಯಿ ನಿವಾಸಿಯಾಗಿದ್ದ ಕಿಶೋರ್, 2011ರ ವೇಳೆಗೆ ಝೀ ರಿಯಾಲಿಟಿ ಶೋಗಳಿಗೆ ಹೋಗಿ ಹೆಸರು ಮಾಡಿದ್ದ. ಅದು ಬಿಟ್ಟರೆ ಮಂಗಳೂರಿನಲ್ಲಿ ಡ್ಯಾನ್ಸ್ ಕ್ಲಾಸ್ ಆಗಿರಲಿ, ಯಾವುದೇ ಡ್ಯಾನ್ಸ್ ಚಟುವಟಿಕೆಯನ್ನು ಮಾಡಿಕೊಂಡಿಲ್ಲ ಎಂದು ಆತನ ನಿಕಟವರ್ತಿಗಳು ಹೇಳಿದ್ದಾರೆ.
08-05-26 08:05 pm
HK News Staffer
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
ಗದಗದತ್ತ ಹೊರಟಿದ್ದ ಪಲ್ಲಕ್ಕಿ ಬಸ್ಸಿಗೆ ಬೆಂಕಿ ; ನಡು...
05-05-26 03:52 pm
08-05-26 06:45 pm
HK News Staffer
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
08-05-26 10:33 pm
HK News Staffer
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
ಚೆನ್ನಾಗಿದ್ದ ಕಾಂಕ್ರೀಟ್ ರಸ್ತೆಗೆ ಡಾಂಬರ್ ಶಾಕ್ ! ಕ...
07-05-26 07:40 pm
ಸವಣೂರು ಬಳಿ ಭೀಕರ ಅಪಘಾತ ; ಟ್ಯಾಂಕರ್ ಡಿಕ್ಕಿಯಾಗಿ ಬ...
05-05-26 11:01 pm
ಕೋರ್ಟ್ ಜಟಾಪಟಿ ಬಳಿಕ ಉಳ್ಳಾಲ ದರ್ಗಾ ಆಡಳಿತ ಸಮಿತಿಗೆ...
02-05-26 11:05 pm
08-05-26 07:02 pm
HK News Staffer
ಬಸ್ ಚಲಿಸುತ್ತಿರುವಾಗಲೇ ಡ್ರೈವರ್ ಗೆ ಹೃದಯಾಘಾತ; ಪ್...
08-05-26 06:20 pm
ಪೋಕ್ಸೋ ಕೇಸ್ ಭಯಕ್ಕೆ ಠಾಣೆಯಲ್ಲೇ ಕೀ ನುಂಗಿದ ಆರೋಪಿ...
08-05-26 06:12 pm
ಬೆಂಗಳೂರಿನ ಆಸ್ಪತ್ರೆಯ ಒಳಗೇ ಆಭರಣ ದರೋಡೆ ! ರೋಗಿಯ 9...
07-05-26 08:00 pm
ಬಂಗಾಳದಲ್ಲಿ ಬಿಜೆಪಿ ಭರ್ಜರಿ ಗೆಲುವಿನ ಬೆನ್ನಲ್ಲೇ ಸು...
07-05-26 12:17 pm