ಬ್ರೇಕಿಂಗ್ ನ್ಯೂಸ್
26-02-22 12:30 pm Mangalore Correspondent ಕರಾವಳಿ
ಬಂಟ್ವಾಳ, ಫೆ.26 : ಕಲ್ಲಿನ ಕೋರೆಯ ಗುಂಡಿಗೆ ಇಳಿದ ಬಾಲಕನ ಸಹಿತ ಇಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ತಾಲೂಕಿನ ನರಿಕೊಂಬು ಗ್ರಾಮದಲ್ಲಿ ನಡೆದಿದೆ.
ನರಿಕೊಂಬು ಗ್ರಾಮದ ಬೋರುಗುಡ್ಡೆ ನಿವಾಸಿ ಜಗದೀಶ್ (45) ಮತ್ತು ಅಲ್ಲಿಪಾದೆ ನಿವಾಸಿ ನಿದೀಶ್ (16) ಮೃತಪಟ್ಟವರು. ಬಿ.ಸಿ.ರೋಡ್ ಸಮೀಪದ ಗೂಡಿನಬಳಿಯ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಯಾದ ನಿದೀಶ್ ನರಿಕೊಂಬು ಗ್ರಾಮದ ಅಕ್ಕನ ಮನೆಗೆ ತೆರಳಿದ್ದ. ಸಂಜೆ ವೇಳೆ ಇಬ್ಬರು ಸ್ನಾನ ಮಾಡಲೆಂದು ಕಲ್ಲಿನ ಕೋರೆಯ ಗುಂಡಿಯಲ್ಲಿ ತುಂಬಿರುವ ನೀರಿಗೆ ಇಳಿದಿರುವ ಬಗ್ಗೆ ಶಂಕಿಸಲಾಗಿದೆ.
ರಾತ್ರಿ ವೇಳೆ ಇಬ್ಬರ ಮೃತದೇಹವನ್ನು ಮೇಲೆತ್ತಲಾಗಿದೆ. ಈ ಭಾಗದಲ್ಲಿ ಅಕ್ರಮವಾಗಿ ಕಲ್ಲಿನ ಕೋರೆಗಳು ಕಾರ್ಯಾಚರಿಸುತ್ತಿದ್ದು ಅದೇ ಕಾರಣದಿಂದ ಘಟನೆ ಸಂಭವಿಸಿದೆ. ಜಿಲ್ಲಾಧಿಕಾರಿ ಮತ್ತು ತಹಶೀಲ್ದಾರ್ ಸ್ಥಳಕ್ಕೆ ಭೇಟಿ ನೀಡದೆ ಮೃತದೇಹವನ್ನು ಸಾಗಿಸಲು ಬಿಡುವುದಿಲ್ಲ ಎಂದು ಸ್ಥಳೀಯರು ರಾತ್ರಿಯೇ ಪ್ರತಿಭಟನೆ ನಡೆಸಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳ, ಬಂಟ್ವಾಳ ಪೊಲೀಸರು ಭೇಟಿ ನೀಡಿ ಸ್ಥಳೀಯರ ಮನವೊಲಿಸಿದ್ದಾರೆ.
Bantwal Two PUC students drowns in Red stone quarry, dead.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
13-11-25 05:13 pm
HK Staffer
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
13-11-25 07:41 pm
Mangalore Correspondent
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm