ಬ್ರೇಕಿಂಗ್ ನ್ಯೂಸ್
01-03-22 12:09 pm Mangalore Correspondent ಕರಾವಳಿ
ಬಂಟ್ವಾಳ, ಮಾ.01: ರಾಷ್ಟ್ರ ಧ್ವಜದ ಬಗ್ಗೆ ಅಪಮಾನಕಾರಿಯಾಗಿ ಮತ್ತು ಸಾಮರಸ್ಯ ಕದಡುವ ರೀತಿ ಹೇಳಿಕೆ ನೀಡಿದ್ದಾರೆಂದು ಆರೆಸ್ಸೆಸ್ ಹಿರಿಯ ನಾಯಕ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಬಂಟ್ವಾಳ ಠಾಣೆಗೆ ದೂರು ನೀಡಲಾಗಿದೆ.
ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ್ ಜೋರ ಈ ಬಗ್ಗೆ ದೂರು ದಾಖಲಿಸಿದ್ದಾರೆ. ಕಳ್ಳಿಗೆ ದೇವಂದಬೆಟ್ಟು ದೇವಸ್ಥಾನದಲ್ಲಿ ಫೆ.20ರಂದು ನಡೆದ ಧಾರ್ಮಿಕ ಸಭೆಯಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ರಾಷ್ಟ್ರ ಧ್ವಜದ ಬಗ್ಗೆ ಅಗೌರವ ತೋರಿಸುವ ರೀತಿಯಲ್ಲಿ ಮಾತನಾಡಿದ್ದಲ್ಲದೆ, ಧರ್ಮವನ್ನು ಎತ್ತಿಕಟ್ಟುವ ರೀತಿ ಮಾತನಾಡಿದ್ದಾರೆ. ಕ್ರಿಸ್ತಿಯನ್, ಮುಸ್ಲಿಮರನ್ನು ತುಚ್ಚೀಕರಿಸಿ ಮಾತನಾಡಿದ್ದಾರೆ. ಆಮೂಲಕ ಧಾರ್ಮಿಕ ಸಾಮರಸ್ಯ ಕದಡುವ ರೀತಿ ವರ್ತಿಸಿದ್ದಾರೆ ಎಂದು ಹೇಳಿದ್ದಾರೆ.
ನಮ್ಮ ದೇವಸ್ಥಾನದಲ್ಲಿ ಸರ್ವಧರ್ಮ ಸಮ್ಮೇಳನ ನಡೆಸುವ ಅಗತ್ಯ ಏನಿದೆ, ಇತರರದ್ದು ಹಿಂದುಗಳ ರೀತಿ ಧರ್ಮ ಅಲ್ಲ. ಹಿಂದು ಅನ್ನುವುದಷ್ಟೇ ಜೀವನ ಪದ್ಧತಿ ಹೇಳಿಕೊಡುವ ಧರ್ಮ ಎಂದು ಹೇಳಿದ್ದರು. ಅವರದ್ದು ತಮ್ಮದು ಮಾತ್ರ ಶ್ರೇಷ್ಣ. ಅಲ್ಲಾನೇ ಶ್ರೇಷ್ಠ, ಉಳಿದ ಯಾವುದೂ ದೇವರಿಲ್ಲ ಎನ್ನುವ ಮಂದಿ ಸರ್ವಧರ್ಮ ಸಮ್ಮೇಳನದಲ್ಲಿ ನಮಗೇನು ಉಪದೇಶ ನೀಡುತ್ತಾರೆ. ಯಾರದ್ದೋ ಹಿತಕ್ಕಾಗಿ ಸರ್ವಧರ್ಮ ಸಮ್ಮೇಳನ ನಡೆಸುವುದು ದೇವಸ್ಥಾನದಲ್ಲಿ ಅಗತ್ಯವಿಲ್ಲ ಎಂದು ಕಲ್ಲಡ್ಕ ಪ್ರಭಾಕರ ಭಟ್ ಭಾಷಣ ಮಾಡಿರುವ ವಿಡಿಯೋ ತುಣುಕು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
A complaint has been filed against Rashtriya Swayamsevak Sangh stalwart, Kalladka Dr Prabhakar Bhat, in the town police station here. Bantwal block youth Congress president, Suresh Jora, in his complaint, has accused Dr Bhat of delivering an address in Devandabettu temple in Kallige village in a religious meeting in which he had spoken in a way that was in the form of insulting the national flag. He also has charged Kalladka of uploading the said speech in a social website in an attempt to disturb peace in the society.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm