ಬ್ರೇಕಿಂಗ್ ನ್ಯೂಸ್
20-09-20 04:37 pm Udupi Reporter ಕರಾವಳಿ
ಉಡುಪಿ, ಸೆ. 20: ಕಳೆದ ಎರಡು ದಿನಗಳಿಂದ ಉಡುಪಿ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಸ್ಥಿತಿ ಉಂಟಾಗಿದ್ದು, ಹಲವು ಗ್ರಾಮಗಳು ಜಲಾವೃತಗೊಂಡಿವೆ. ಹೀಗಾಗಿ ರಕ್ಷಣಾ ಕಾರ್ಯಾಚರಣೆಗೆ ರಕ್ಷಣಾ ಇಲಾಖೆಯ ಹೆಲಿಕಾಪ್ಟರ್ ಒದಗಿಸಲು ಕೇಳಿಕೊಂಡಿದ್ದೇವೆ ಎಂದು ರಾಜ್ಯ ಗೃಹ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಜಿಲ್ಲೆಯ ಹಲವೆಡೆ ನೆರೆಯಿಂದಾಗಿ ರಸ್ತೆ ಸಂಚಾರ ಸಂಪರ್ಕ ಕಡಿತವಾಗಿದೆ. ಪರಿಹಾರ ಕಾರ್ಯಾಚರಣೆಗೆ ರಾಜ್ಯದ ಎಸ್ಡಿಆರ್ಎಫ್ ತಂಡದ ಸುಮಾರು 250 ಸದಸ್ಯರನ್ನು ನಿನ್ನೆ ತಡರಾತ್ರಿ ಸ್ಥಳಕ್ಕೆ ಕಳುಹಿಸಲಾಗಿದೆ. ಈಗಾಗಲೇ 200ಕ್ಕೂ ಅಧಿಕ ಮಂದಿಯನ್ನು ರಕ್ಷಿಸಿ ಸ್ಥಳಾಂತರಿಸಲಾಗಿದೆ. ದಕ್ಷಿಣ ಕನ್ನಡದಲ್ಲಿ ಇದ್ದ ಎನ್ಡಿಆರ್ಎಫ್ ತಂಡವೂ ಜಿಲ್ಲೆಗೆ ಆಗಮಿಸಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.
ಈಗಾಗಲೇ 200ಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸಲಾಗಿದೆ. ಹಾಗೂ NDRF ತಂಡವೂ ಕೂಡ ಕೆಲವೇ ಸಮಯದಲ್ಲಿ ಸ್ಥಳಕ್ಕೆ ತಲುಪಲಿದ್ದು. ಜಿಲ್ಲಾಡಳಿತಕ್ಕೆ ಎಲ್ಲಾ ಕ್ರಮಗಳನ್ನು ತಗೆದುಕೊಳ್ಳಲು ಸೂಚಿಸಲಾಗಿದೆ. ಹಾಗೂ ಈ ಬಗ್ಗೆ ಕಂದಾಯ ಸಚಿವರಾದ @RAshokaBJP ಅವರ ಜೊತೆ ಮಾತನಾಡಿ ರಕ್ಷಣಾ ಇಲಾಖೆಯ ಒಂದು ಹೆಲಿಕಾಪ್ಟರ್ ನ್ನು ನೀಡಲು ಕೇಳಿಕೊಂಡಿರುತ್ತೇನೆ.
— Basavaraj S Bommai (@BSBommai) September 20, 2020
20-12-25 03:05 pm
Bangalore Correspondent
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 01:09 pm
Mangalore Correspondent
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm