ಬ್ರೇಕಿಂಗ್ ನ್ಯೂಸ್
20-09-20 04:37 pm Udupi Reporter ಕರಾವಳಿ
ಉಡುಪಿ, ಸೆ. 20: ಕಳೆದ ಎರಡು ದಿನಗಳಿಂದ ಉಡುಪಿ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಸ್ಥಿತಿ ಉಂಟಾಗಿದ್ದು, ಹಲವು ಗ್ರಾಮಗಳು ಜಲಾವೃತಗೊಂಡಿವೆ. ಹೀಗಾಗಿ ರಕ್ಷಣಾ ಕಾರ್ಯಾಚರಣೆಗೆ ರಕ್ಷಣಾ ಇಲಾಖೆಯ ಹೆಲಿಕಾಪ್ಟರ್ ಒದಗಿಸಲು ಕೇಳಿಕೊಂಡಿದ್ದೇವೆ ಎಂದು ರಾಜ್ಯ ಗೃಹ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಜಿಲ್ಲೆಯ ಹಲವೆಡೆ ನೆರೆಯಿಂದಾಗಿ ರಸ್ತೆ ಸಂಚಾರ ಸಂಪರ್ಕ ಕಡಿತವಾಗಿದೆ. ಪರಿಹಾರ ಕಾರ್ಯಾಚರಣೆಗೆ ರಾಜ್ಯದ ಎಸ್ಡಿಆರ್ಎಫ್ ತಂಡದ ಸುಮಾರು 250 ಸದಸ್ಯರನ್ನು ನಿನ್ನೆ ತಡರಾತ್ರಿ ಸ್ಥಳಕ್ಕೆ ಕಳುಹಿಸಲಾಗಿದೆ. ಈಗಾಗಲೇ 200ಕ್ಕೂ ಅಧಿಕ ಮಂದಿಯನ್ನು ರಕ್ಷಿಸಿ ಸ್ಥಳಾಂತರಿಸಲಾಗಿದೆ. ದಕ್ಷಿಣ ಕನ್ನಡದಲ್ಲಿ ಇದ್ದ ಎನ್ಡಿಆರ್ಎಫ್ ತಂಡವೂ ಜಿಲ್ಲೆಗೆ ಆಗಮಿಸಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.
ಈಗಾಗಲೇ 200ಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸಲಾಗಿದೆ. ಹಾಗೂ NDRF ತಂಡವೂ ಕೂಡ ಕೆಲವೇ ಸಮಯದಲ್ಲಿ ಸ್ಥಳಕ್ಕೆ ತಲುಪಲಿದ್ದು. ಜಿಲ್ಲಾಡಳಿತಕ್ಕೆ ಎಲ್ಲಾ ಕ್ರಮಗಳನ್ನು ತಗೆದುಕೊಳ್ಳಲು ಸೂಚಿಸಲಾಗಿದೆ. ಹಾಗೂ ಈ ಬಗ್ಗೆ ಕಂದಾಯ ಸಚಿವರಾದ @RAshokaBJP ಅವರ ಜೊತೆ ಮಾತನಾಡಿ ರಕ್ಷಣಾ ಇಲಾಖೆಯ ಒಂದು ಹೆಲಿಕಾಪ್ಟರ್ ನ್ನು ನೀಡಲು ಕೇಳಿಕೊಂಡಿರುತ್ತೇನೆ.
— Basavaraj S Bommai (@BSBommai) September 20, 2020
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am