ಬ್ರೇಕಿಂಗ್ ನ್ಯೂಸ್
02-03-22 02:24 pm Udupi Correspondent ಕರಾವಳಿ
ಉಡುಪಿ, ಮಾ.2: ಕೊಲೆಯಾದ ಹರ್ಷನ ಕುಟುಂಬಕ್ಕೆ ಟಿಕೆಟ್ ಕೊಟ್ಟರೆ ಅಭ್ಯರ್ಥಿ ನಿಲ್ಲಿಸಲ್ಲ ಎಂದು ಕಾಂಗ್ರೆಸ್ ನಾಯಕರು ಟಾಂಗ್ ನೀಡಿರುವುದಕ್ಕೆ ಗರಂ ಆಗಿರುವ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ಟಿಕೆಟ್ ಬಗ್ಗೆ ಹೇಳುವುದಕ್ಕೆ ಕಾಂಗ್ರೆಸಿಗರು ಯಾರು ಎಂದು ಪ್ರಶ್ನೆ ಮಾಡಿದ್ದಾರೆ.
ಯಾವುದೇ ಕ್ಷೇತ್ರಕ್ಕೆ ಯಾರಿಗೆ ಟಿಕೆಟ್ ಕೊಡಬೇಕು ಎಂದು ನಿರ್ಧರಿಸಲು ನಮ್ಮ ಹೈಕಮಾಂಡ್ ಇದೆ. ಅದರ ಬಗ್ಗೆ ನಮ್ಮ ಪಾರ್ಟಿ, ಹೈಕಮಾಂಡ್ ನಾಯಕರು ನಿರ್ಧಾರ ತೆಗೆದುಕೊಳ್ಳುತ್ತಾರೆ. ಕಾಂಗ್ರೆಸ್ ನವರು ನಮ್ಮ ವ್ಯವಸ್ಥೆ ಬಗ್ಗೆ ಹೇಳಬೇಕಾಗಿಲ್ಲ. ಹರ್ಷನ ಕುಟುಂಬದ ಪೂರ್ತಿ ಜವಾಬ್ದಾರಿಯನ್ನು ಪಕ್ಷ ಮತ್ತು ನಮ್ಮ ಸರಕಾರ ತೆಗೆದುಕೊಂಡಿದೆ. ಕೊಲೆ ಆರೋಪಿಗಳನ್ನು ಬಂಧಿಸಿದ್ದು ಇನ್ನೆಂದೂ ಈ ರೀತಿಯ ಕೊಲೆಗಳು ಆಗದಂತೆ ನೋಡಿಕೊಳ್ಳುವ ಕೆಲಸವನ್ನು ನಮ್ಮ ಸರಕಾರ ಮಾಡುತ್ತದೆ.

ಕಾಂಗ್ರೆಸ್ ಸರಕಾರದ ಅವಧಿಯಲ್ಲಿ 23 ಹಿಂದು ಕಾರ್ಯಕರ್ತರ ಹತ್ಯೆಗಳಾಗಿದ್ದವು. ಇವರು ಎಷ್ಟು ಮಂದಿಗೆ ಸಾಂತ್ವನ ಹೇಳಿದ್ದಾರೆ. ಎಷ್ಟು ಪರಿಹಾರ ಕೊಟ್ಟಿದ್ದಾರೆ, ಆ ಮನೆಯವರಿಗೆ ಏನು ವ್ಯವಸ್ಥೆ ಮಾಡಿದ್ದಾರೆ ಅನ್ನೋದು ರಾಜ್ಯದ ಜನರಿಗೆ ಗೊತ್ತಿದೆ. ಆಗ ಕಾಂಗ್ರೆಸಿಗರ ಹೇಳಿಕೆ ಏನಿತ್ತು ಎಂಬುದನ್ನು ನೆನಪಿಸಿಕೊಳ್ಳಬೇಕು. ಸರಣಿ ಹತ್ಯೆಗಳು ಆಗಿದ್ದರೂ ನೀವು ಮೂಲಭೂತವಾದಿ ಸಂಘಟನೆಯವರಿಗೆ ಬೆಂಬಲ ನೀಡಿದ್ದೀರಿ. ನೀವು ಅವರ ಕೇಸ್ ವಾಪಾಸು ಪಡೆಯದೇ ಇರುತ್ತಿದ್ದರೆ, ಭಯೋತ್ಪಾದಕ ಸಂಘಟನೆಗಳಿಗೆ ಬೆಂಬಲ ನೀಡದೇ ಇರುತ್ತಿದ್ದರೆ ಇವತ್ತು ಹರ್ಷನ ಕೊಲೆ ಕೃತ್ಯ ನಡೆಯುತ್ತಿರಲಿಲ್ಲ ಎಂದು ಸಚಿವ ಕೋಟ ವಾಗ್ದಾಳಿ ನಡೆಸಿದರು.
ನಮ್ಮ ಸರಕಾರ ಹರ್ಷನ ಕುಟುಂಬಕ್ಕೆ ಸಂಪೂರ್ಣ ನೆರವು ನೀಡಿದೆ. ಹರ್ಷ ಪ್ರಕರಣದಲ್ಲಿ ಏನೇನು ಮಾಡಬೇಕೋ ಅದನ್ನು ಮಾಡುತ್ತೇವೆ. ಕೊಲೆ ಕೃತ್ಯದ ಹಿಂದಿನ ಷಡ್ಯಂತ್ರವನ್ನು ಹೊರಗೆ ತರುತ್ತೇವೆ. ಯಾವತ್ತೂ ಅವರು ಕೈ ಎತ್ತದಂತೆ ಮಾಡುತ್ತೇವೆ. ಆರೋಪಿಗಳಿಗೆ ರಿಯಾಯಿತಿ ಕೊಡುವ ಪ್ರಶ್ನೆಯೇ ಇಲ್ಲ ಎಂದು ಸಚಿವ ಕೋಟ ಹೇಳಿದರು.
Who are congress leaders to plead for ticket for Harsha family slams Kota poojary in Udupi.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
30-03-26 10:31 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
30-03-26 11:13 pm
Mangalore Correspondent
Mangalore Attavar Suicide: ಅತ್ತಾವರದ ಅಪಾರ್ಟ್ಮೆ...
30-03-26 06:09 pm
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
30-03-26 07:35 pm
HK News Desk
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm
ಕಾರ್ಕಳದಲ್ಲಿ ಪೊಲೀಸರ ಮೇಲೆ ಕಾರು ಹರಿಸಲು ಯತ್ನ ; ಆರ...
29-03-26 06:03 pm