ಬ್ರೇಕಿಂಗ್ ನ್ಯೂಸ್
02-08-20 12:47 pm Mangalore Reporter ಕರಾವಳಿ
ಮಂಗಳೂರು: ರಾಜ್ಯ ಸರಕಾರ ಕೊರೊನಾ ನಿಯಂತ್ರಣ ಮಾಡುವಲ್ಲಿ ಹಾಗು ಪರಿಸ್ಥಿತಿ ನಿಭಾಯಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಏರು ಧ್ವನಿಯಲ್ಲಿ ಆರೋಪಿಸಿ ಬೊಬ್ಬೆರೆಯುತ್ತಿದ್ದ ಕಾಂಗ್ರೆಸ್ ನಾಯಕರು ಈಗ ಪೇಚಿಗೆ ಸಿಲುಕಿದ್ದಾರೆ. ಕಾಂಗ್ರೆಸ್ ಮುಖಂಡರೊಬ್ಬರ ಹಪಹಪಿ ಮನಸ್ಥಿತಿಯಿಂದಾಗಿ ಈಗ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರಿಂದ ಮೊದಲು ಗೊಂಡು ದ.ಕ ಜಿಲ್ಲೆಯ ಬಹತೇಕ ಎಲ್ಲಾ ಕಾಂಗ್ರೆಸ್ ನಾಯಕರು ಕ್ವಾರಂಟೈನ್ ಆಗುವ ಪರಿಸ್ಥಿತಿ ಸೃಷ್ಠಿಯಾಗಿದೆ.
ಕೋವಿಡ್ 19 ಕ್ವಾರಂಟೈನ್ ಕಾಂಗ್ರೆಸ್ ರಾಜ್ಯ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ದಕ್ಷಿಣ ಕನ್ನಡ ಜಿಲ್ಲೆಗೆ ಜುಲೈ 31 ರಂದು ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜರವರು ಮತ್ತು ಕೊರೋನಾ ಸೋಂಕಿಗೆ ಒಳಗಾಗಿ ಕ್ವಾರಂಟೈನ್ ಪೂರೈಸದಿರುವ ದ.ಕ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈಯವರು ಅವರ ರಾಜ್ಯಾಧ್ಯಕ್ಷರ ಎಡ ಬಲದಲ್ಲಿ ಸಾಮಾಜಿಕ ಅಂತರ ಕಾಯಿದೆ ಜಿಲ್ಲಾ ಪ್ರವಾಸದಲ್ಲಿ ಉಪಸ್ಥಿತರಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು.

ಇದೀಗ ಐವನ್ ಡಿಸೋಜರವರಿಗೆ ಕೊರೋನ ದೃಢಪಟ್ಟಿದ್ದು ಇವರು ಭಾಗವಹಿಸಿರುವ ಕಾರ್ಯಕ್ರಮದಲ್ಲಿ ಮಾಜಿ ಸಚಿವರಾದ ರಾಮನಾಥ್ ರೈ ಹಾಗೂ ಯು.ಟಿ. ಖಾದರ್ ಕೂಡ ಜತೆಯಲ್ಲೇ ಇದ್ದರು. ಈ ಹಿನ್ನೆಲೆಯಲ್ಲಿ ಈ ಎಲ್ಲಾ ಕಾಂಗ್ರೆಸ್ ನಾಯಕರು ಕ್ವಾರಂಟೈನ್ ಅಗಬೇಕಾಗಿದೆ. ಈಗಾಗಲೇ ಯು ಟಿ ಖಾದರ್ ಸ್ವಯಂ ಕ್ವಾರಂಟೈನ್ ಗೆ ಒಳಗಾಗಿದ್ದಾರೆ. ಆದರೆ ಇತರರಿಗೆ ಈ ನಿಯಮ ಅನ್ವಯಿಸುವುದಿಲ್ಲವೇ ಎಂದು ಬಿಜೆಪಿ ನಾಯಕರು ಪ್ರಶ್ನಿಸಿದ್ದಾರೆ.
ಈ ಜಿಲ್ಲಾ ಪ್ರವಾಸದಲ್ಲಿದ್ದ ಡಿ ಕೆ ಶಿವಕುಮಾರ್ ಸಹಿತ ಅವರ ಜೊತೆಗಿದ್ದ ಕಾಂಗ್ರೆಸ್ ನಾಯಕರುಗಳು ಯಾವಾಗ ಕ್ವಾರಂಟೈನ್ ಆಗುತ್ತಾರೆ...? ಇವರಿಗೆ ಈ ನೆಲದ ಕಾನೂನು ಅನ್ವಯವಾಗುದಿಲ್ಲವೆ...? ಕ್ವಾರಂಟೈನ್ ನಿಯಮಗಳಿಂದ ಕಾಂಗ್ರೆಸ್ ನಾಯಕರುಗಳಿಗೆ ವಿನಾಯಿತಿ ಇದೆಯೇ...? ಎಂಬುದನ್ನು ಕಾಂಗ್ರೆಸ್ ನಾಯಕರುಗಳು ರಾಜ್ಯದ ಜನತೆಗೆ ಸ್ಪಷ್ಟ ಪಡಿಸಬೇಕು ಎಂದು ಬಿಜೆಪಿ ರಾಜ್ಯ ವಕ್ತಾರ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಒತ್ತಾಯಿಸಿದ್ದಾರೆ.
06-08-26 03:49 pm
HK News Staffer
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅಸಮರ್ಥ, ಛಲವಾದಿ...
04-08-26 09:12 pm
ಸಿದ್ದರಾಮಯ್ಯ ಆಪ್ತ ಎಂಬ ಕಾರಣಕ್ಕೆ ನನಗೆ ಅನ್ಯಾಯ ಆಗಿ...
04-08-26 09:10 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
06-08-26 11:03 pm
Mangaluru Staffer
ಅಯೋಧ್ಯೆ ಕಾಣಿಕೆ ಹಣ ಕಳವು ತೀವ್ರ ಆಘಾತಕಾರಿ, ಯಾವುದೇ...
06-08-26 10:22 pm
ಹಿಂದೂ ದೇವಸ್ಥಾನಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ...
06-08-26 09:33 pm
ಹೆದ್ದಾರಿ ಬದಿ ವ್ಯಾಪಾರಿಗಳ ವಿರುದ್ಧ ಕಾರ್ಯಾಚರಣೆಗಿಳ...
06-08-26 08:09 pm
ಸುರತ್ಕಲ್ ಎನ್ಐಟಿಕೆ ಕಾಲೇಜು ಹಾಸ್ಟೆಲ್ನಲ್ಲಿ ಸ್ವಯ...
05-08-26 08:08 pm
06-08-26 09:31 pm
HK News Staffer
ಲವ್ - ಸೆಕ್ಸ್ ದೋಖಾ ; ಬಳ್ಳಾರಿಯಲ್ಲಿ ಬೆಚ್ಚಿಬೀಳಿಸಿ...
06-08-26 09:31 pm
ಬೆಂಗಳೂರು ; ಒಂದು ತಿಂಗಳ ಹಿಂದೆ ನೇಪಾಳದಿಂದ ಕೆಲಸಕ್ಕ...
06-08-26 06:13 pm
7 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ...
06-08-26 11:48 am
Surathkal Student Death: ಸುರತ್ಕಲ್ ; ವಾಲಿಬಾಲ್...
06-08-26 11:47 am