ಬ್ರೇಕಿಂಗ್ ನ್ಯೂಸ್
02-03-22 05:01 pm Udupi Correspondent ಕರಾವಳಿ
ಉಡುಪಿ, ಮಾ.2: ನಗರದ ಸಂತೆಕಟ್ಟೆ ಹೆದ್ದಾರಿಯಲ್ಲಿ ರಸ್ತೆ ದಾಟುತ್ತಿದ್ದ ಬೈಕಿಗೆ ಕೇರಳದ ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿದ್ದು ಬೈಕ್ ಸವಾರಿ ನಡೆಸುತ್ತಿದ್ದ ಎಎಸ್ಐ ತಂದೆ ಮತ್ತು ಅವರ ಮಗಳು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ಕರಾವಳಿ ಕಾವಲು ಪಡೆಯ ಉಡುಪಿ ಠಾಣೆಯಲ್ಲಿ ಎಎಸ್ಐ ಆಗಿದ್ದ ಗಣೇಶ್ ಪೈ (58) ಹಾಗೂ ಪುತ್ರಿ ಗಾಯತ್ರಿ ಪೈ (27) ಮೃತಪಟ್ಟವರು. ಬುಧವಾರ ಮುಂಜಾನೆ ಘಟನೆ ನಡೆದಿದ್ದು ಹುಬ್ಬಳ್ಳಿಯಿಂದ ಬಂದ ಪುತ್ರಿಯನ್ನು ಬಸ್ ನಿಲ್ದಾಣದಿಂದ ಮನೆಗೆ ಕರೆದೊಯ್ಯುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.
ಕೊಲ್ಲೂರಿನಿಂದ ಕೇರಳಕ್ಕೆ ತೆರಳುತ್ತಿದ್ದ ಬಸ್ ರಣವೇಗದಿಂದ ಡಿಕ್ಕಿ ಹೊಡೆದಿದ್ದು ಬೈಕ್ ದೂರಕ್ಕೆ ಎಸೆಯಲ್ಪಟ್ಟು ತಂದೆ- ಮಗಳು ರಸ್ತೆಗೆ ಬಿದ್ದು ದುರಂತ ಸಾವು ಕಂಡಿದ್ದಾರೆ. ಉಡುಪಿ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಟೋಲ್ ರಸ್ತೆಯಾದ ಬಳಿಕ ಹೆದ್ದಾರಿಯಲ್ಲಿ ವಾಹನಗಳು ರಣವೇಗದಿಂದ ಚಲಿಸುವುದು ಮಾಮೂಲಿ ಆಗಿದ್ದು ಸಂತೆಕಟ್ಟೆಯಲ್ಲಿ ಅಪಘಾತ ಸರಮಾಲೆಯೇ ಎದುರಾಗಿದೆ.
In a road accident which happened on Wednesday March 2 morning near Santhekatte here, a lady and her 58-year-old father lost their lives. The deceased are identified as Gayatri Pai and T Ganesh Pai. Gayatri had arrived from Hubballi. Her father Ganesh, had come to take her home in his two-wheeler. Ganesh was serving as an ASI in the Coastal Security Force.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
13-11-25 05:13 pm
HK Staffer
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
13-11-25 07:41 pm
Mangalore Correspondent
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm