ಬ್ರೇಕಿಂಗ್ ನ್ಯೂಸ್
02-03-22 05:01 pm Udupi Correspondent ಕರಾವಳಿ
ಉಡುಪಿ, ಮಾ.2: ನಗರದ ಸಂತೆಕಟ್ಟೆ ಹೆದ್ದಾರಿಯಲ್ಲಿ ರಸ್ತೆ ದಾಟುತ್ತಿದ್ದ ಬೈಕಿಗೆ ಕೇರಳದ ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿದ್ದು ಬೈಕ್ ಸವಾರಿ ನಡೆಸುತ್ತಿದ್ದ ಎಎಸ್ಐ ತಂದೆ ಮತ್ತು ಅವರ ಮಗಳು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ಕರಾವಳಿ ಕಾವಲು ಪಡೆಯ ಉಡುಪಿ ಠಾಣೆಯಲ್ಲಿ ಎಎಸ್ಐ ಆಗಿದ್ದ ಗಣೇಶ್ ಪೈ (58) ಹಾಗೂ ಪುತ್ರಿ ಗಾಯತ್ರಿ ಪೈ (27) ಮೃತಪಟ್ಟವರು. ಬುಧವಾರ ಮುಂಜಾನೆ ಘಟನೆ ನಡೆದಿದ್ದು ಹುಬ್ಬಳ್ಳಿಯಿಂದ ಬಂದ ಪುತ್ರಿಯನ್ನು ಬಸ್ ನಿಲ್ದಾಣದಿಂದ ಮನೆಗೆ ಕರೆದೊಯ್ಯುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.
ಕೊಲ್ಲೂರಿನಿಂದ ಕೇರಳಕ್ಕೆ ತೆರಳುತ್ತಿದ್ದ ಬಸ್ ರಣವೇಗದಿಂದ ಡಿಕ್ಕಿ ಹೊಡೆದಿದ್ದು ಬೈಕ್ ದೂರಕ್ಕೆ ಎಸೆಯಲ್ಪಟ್ಟು ತಂದೆ- ಮಗಳು ರಸ್ತೆಗೆ ಬಿದ್ದು ದುರಂತ ಸಾವು ಕಂಡಿದ್ದಾರೆ. ಉಡುಪಿ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಟೋಲ್ ರಸ್ತೆಯಾದ ಬಳಿಕ ಹೆದ್ದಾರಿಯಲ್ಲಿ ವಾಹನಗಳು ರಣವೇಗದಿಂದ ಚಲಿಸುವುದು ಮಾಮೂಲಿ ಆಗಿದ್ದು ಸಂತೆಕಟ್ಟೆಯಲ್ಲಿ ಅಪಘಾತ ಸರಮಾಲೆಯೇ ಎದುರಾಗಿದೆ.
In a road accident which happened on Wednesday March 2 morning near Santhekatte here, a lady and her 58-year-old father lost their lives. The deceased are identified as Gayatri Pai and T Ganesh Pai. Gayatri had arrived from Hubballi. Her father Ganesh, had come to take her home in his two-wheeler. Ganesh was serving as an ASI in the Coastal Security Force.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm