ಬ್ರೇಕಿಂಗ್ ನ್ಯೂಸ್
20-09-20 06:17 pm Udupi Correspondent ಕರಾವಳಿ
ಉಡುಪಿ, ಸೆಪ್ಟಂಬರ್ 20: ಉಡುಪಿ ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ 45 ಸೆಂಟಿ ಮೀಟರ್ ಮಳೆಯಾಗಿದ್ದು, ಇನ್ನೂ ಎರಡು ದಿನ ಮಳೆಯಾಗುವ ಮುನ್ಸೂಚನೆಯಿದೆ. ಹೀಗಾಗಿ ನದಿ ಪಾತ್ರದ ಜನರು ಹಾಗೂ ಕುದ್ರು ಪ್ರದೇಶ, ತಗ್ಗು ಪ್ರದೇಶಗಳ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಉಡುಪಿ ಜಿಲ್ಲಾಧಿಕಾರಿ ಡಾ.ಜಿ.ಜಗದೀಶ್ ಮನವಿ ಮಾಡಿದ್ದಾರೆ.
ಈಗಾಗ್ಲೇ ಮುಂದಿನ ಎರಡು ದಿನ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹೀಗಾಗಿ ನದಿ ಪಾತ್ರದ ಜನರು ಬಹಳ ಎಚ್ಚರಿಕೆಯಿಂದ ಇರಬೇಕು. ಕುದ್ರು ಪ್ರದೇಶದ ಜನ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಗೊಳ್ಳುವುದು ಸೂಕ್ತ. ರಾತ್ರಿ ವೇಳೆ ತೊಂದರೆಗೀಡಾದಲ್ಲಿ ಪರಿಹಾರ ಕಾರ್ಯಾಚರಣೆ ಕಷ್ಟವಾಗುವುದರಿಂದ ಅಂತಹ ತೊಂದರೆಗೆ ಸಿಲುಕುವುದು ಬೇಡ ಎಂದು ಜಿಲ್ಲಾಧಿಕಾರಿ ಜಿಲ್ಲೆಯ ಜನರಲ್ಲಿ ಮನವಿ ಮಾಡಿದ್ದಾರೆ.
ಕಳೆದ 24 ಗಂಟೆಯಲ್ಲಿ ಸುರಿದ ಭಾರೀ ಮಳೆಯಿಂದಾಗಿ ಜಿಲ್ಲೆಯ ಹಲವೆಡೆ ನೆರೆ ಕಾಣಿಸಿಕೊಂಡಿದ್ದು, 700 ಮನೆಗಳು ಮುಳುಗಿದೆ. ಸುಮಾರು 2500 ಜನರ ರಕ್ಷಣೆ ಮಾಡಲಾಗಿದೆ. ಸಾರ್ವಜನಿಕರು, ಜನಪ್ರತಿನಿಧಿಗಳು ಸಾವಿರಾರು ಜನರನ್ನು ರಕ್ಷಣೆ ಮಾಡಿದ್ದಾರೆ. ಎನ್ ಡಿಆರ್ ಎಫ್, ನೇವಿ, ಕೋಸ್ಟ್ ಗಾರ್ಡ್ ತಂಡದಿಂದ ಪರಿಹಾರ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಉಡುಪಿ ಡಿಸಿ ಜಿ. ಜಗದೀಶ್ ಮಾಹಿತಿ ನೀಡಿದ್ದಾರೆ.
Join our WhatsApp group for latest news updates
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 10:47 pm
HK News Staffer
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm