ಬ್ರೇಕಿಂಗ್ ನ್ಯೂಸ್
20-09-20 06:17 pm Udupi Correspondent ಕರಾವಳಿ
ಉಡುಪಿ, ಸೆಪ್ಟಂಬರ್ 20: ಉಡುಪಿ ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ 45 ಸೆಂಟಿ ಮೀಟರ್ ಮಳೆಯಾಗಿದ್ದು, ಇನ್ನೂ ಎರಡು ದಿನ ಮಳೆಯಾಗುವ ಮುನ್ಸೂಚನೆಯಿದೆ. ಹೀಗಾಗಿ ನದಿ ಪಾತ್ರದ ಜನರು ಹಾಗೂ ಕುದ್ರು ಪ್ರದೇಶ, ತಗ್ಗು ಪ್ರದೇಶಗಳ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಉಡುಪಿ ಜಿಲ್ಲಾಧಿಕಾರಿ ಡಾ.ಜಿ.ಜಗದೀಶ್ ಮನವಿ ಮಾಡಿದ್ದಾರೆ.
ಈಗಾಗ್ಲೇ ಮುಂದಿನ ಎರಡು ದಿನ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹೀಗಾಗಿ ನದಿ ಪಾತ್ರದ ಜನರು ಬಹಳ ಎಚ್ಚರಿಕೆಯಿಂದ ಇರಬೇಕು. ಕುದ್ರು ಪ್ರದೇಶದ ಜನ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಗೊಳ್ಳುವುದು ಸೂಕ್ತ. ರಾತ್ರಿ ವೇಳೆ ತೊಂದರೆಗೀಡಾದಲ್ಲಿ ಪರಿಹಾರ ಕಾರ್ಯಾಚರಣೆ ಕಷ್ಟವಾಗುವುದರಿಂದ ಅಂತಹ ತೊಂದರೆಗೆ ಸಿಲುಕುವುದು ಬೇಡ ಎಂದು ಜಿಲ್ಲಾಧಿಕಾರಿ ಜಿಲ್ಲೆಯ ಜನರಲ್ಲಿ ಮನವಿ ಮಾಡಿದ್ದಾರೆ.
ಕಳೆದ 24 ಗಂಟೆಯಲ್ಲಿ ಸುರಿದ ಭಾರೀ ಮಳೆಯಿಂದಾಗಿ ಜಿಲ್ಲೆಯ ಹಲವೆಡೆ ನೆರೆ ಕಾಣಿಸಿಕೊಂಡಿದ್ದು, 700 ಮನೆಗಳು ಮುಳುಗಿದೆ. ಸುಮಾರು 2500 ಜನರ ರಕ್ಷಣೆ ಮಾಡಲಾಗಿದೆ. ಸಾರ್ವಜನಿಕರು, ಜನಪ್ರತಿನಿಧಿಗಳು ಸಾವಿರಾರು ಜನರನ್ನು ರಕ್ಷಣೆ ಮಾಡಿದ್ದಾರೆ. ಎನ್ ಡಿಆರ್ ಎಫ್, ನೇವಿ, ಕೋಸ್ಟ್ ಗಾರ್ಡ್ ತಂಡದಿಂದ ಪರಿಹಾರ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಉಡುಪಿ ಡಿಸಿ ಜಿ. ಜಗದೀಶ್ ಮಾಹಿತಿ ನೀಡಿದ್ದಾರೆ.
Join our WhatsApp group for latest news updates
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm