ಬ್ರೇಕಿಂಗ್ ನ್ಯೂಸ್
04-03-22 09:57 pm Mangalore Correspondent ಕರಾವಳಿ
ಮಂಗಳೂರು, ಮಾ.4: ದಕ್ಷಿಣ ಕನ್ನಡ ಜಿಲ್ಲಾ ಬೆರಳಚ್ಚು ತನಿಖಾ ವಿಭಾಗದಲ್ಲಿ ಎಎಸ್ಐ ಆಗಿದ್ದ ಬೆಳಗಾವಿ ಮೂಲದ ತಿಪ್ಪಣ್ಣ ನಾಗವ್ವ ಮಾದರ (37) ನಗರದ ಎಸ್ಪಿ ಕಚೇರಿಗೆ ನಡೆದುಕೊಂಡು ಹೋಗುತ್ತಿದ್ದಾಗ ಕುಸಿದು ಬಿದ್ದು ಮೃತಪಟ್ಟಿದ್ದಾರೆ.
ಇಂದು ಸಂಜೆ ನಾಲ್ಕು ಗಂಟೆ ವೇಳೆಗೆ ಎಸ್ಪಿ ಕಚೇರಿಯಲ್ಲಿರುವ ಬೆರಳಚ್ಚು ವಿಭಾಗದ ಕಚೇರಿಗೆ ಪೊಲೀಸ್ ಲೇನ್ ಬಳಿಯ ವಸತಿ ಗೃಹದಿಂದ ನಡೆದುಕೊಂಡು ಹೋಗುತ್ತಿದ್ದಾಗ, ಎಬಿ ಶೆಟ್ಟಿ ವೃತ್ತದ ಬಳಿ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಸಿಎಆರ್ ಸಿಬಂದಿ ರಮೇಶ್ ಉಪಚರಿಸಿ, ಅಲ್ಲಿಯೇ ಇರುವ ಎಂವಿ ಶೆಟ್ಟಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಬಳಿಕ ಆಂಬುಲೆನ್ಸ್ ಮೂಲಕ ಕೆಎಂಸಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಲ್ಲಿ ತಲುಪುವಾಗಲೇ ಮೃತಪಟ್ಟಿದ್ದಾರೆ.
ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಹೊಸೂರು ಚಿಪ್ಪಾಲ್ ಕಟ್ಟಿ ನಿವಾಸಿಯಾಗಿರುವ ತಿಪ್ಪಣ್ಣ ಮಾದರ 2011ರಲ್ಲಿ ಪೊಲೀಸ್ ಇಲಾಖೆಗೆ ಕರ್ತವ್ಯಕ್ಕೆ ಸೇರಿದ್ದರು. ಬಾಗಲಕೋಟೆಯಲ್ಲಿ ಹೆಡ್ ಕಾನ್ಸ್ ಟೇಬಲ್ ಆಗಿ ಭಡ್ತಿಗೊಂಡು ಕರ್ತವ್ಯದಲ್ಲಿದ್ದರು. ಬಳಿಕ ಎಎಸ್ಐ ಆಗಿ ಭಡ್ತಿ ಪಡೆದು ದಕ್ಷಿಣ ಕನ್ನಡ ಜಿಲ್ಲಾ ಬೆರಳು ಮುದ್ರೆ ಘಟಕದಲ್ಲಿ ಆರು ತಿಂಗಳುಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದರು. ಇವರು ಪತ್ನಿ ದೀಪಾ ತಿಪ್ಪಣ್ಣ ಮಾದರ, ಮಕ್ಕಳಾದ ನಿಹಾರಿಕಾ, ಅನ್ವಿತಾ, ನಿಶಾಂತ್ ಅವರನ್ನು ಅಗಲಿದ್ದಾರೆ.
Forensic ASI dies walking on the way to SP office in Mangalore. The deceased has been identified as Tippana (37).
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am