ಬ್ರೇಕಿಂಗ್ ನ್ಯೂಸ್
08-03-22 09:41 am Mangalore Correspondent ಕರಾವಳಿ
ಉಳ್ಳಾಲ, ಮಾ.8: ಮಗಳ ಹುಟ್ಟಿದ ದಿನಕ್ಕೆ ಅದ್ದೂರಿ ಪಾರ್ಟಿ ಮಾಡೋಣ ಎನ್ನುತ್ತಿದ್ದ ತಂದೆಯೇ ಇಲ್ಲವಾಗಿದ್ದಾನೆ. ಹುಟ್ಟಿದ ದಿನದ ಬದಲು ತಂದೆಯ ತಿಥಿ ಕಾರ್ಯ ಮಾಡುವ ದೌರ್ಭಾಗ್ಯ ಆ ಕುಟುಂಬಕ್ಕೆ ಒದಗಿ ಬಂದಿದೆ. ಪತ್ನಿ ಮೇಲಿನ ಕೋಪದಲ್ಲಿ ಐದು ವರ್ಷದ ಪುಟ್ಟ ಕಂದಮ್ಮನನ್ನೇ ಮರೆತು ವ್ಯಕ್ತಿಯೊಬ್ಬ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಕೊಲ್ಯ ಕಣೀರು ತೋಟದ ಕಣೀರುಬೀಡು ಎಂಬಲ್ಲಿ ನಡೆದಿದೆ.
ಕಣೀರು ತೋಟ ನಿವಾಸಿ ಪ್ರವೀಣ್ ಪೂಜಾರಿ(34) ಯಾನೆ ಪವನ್ ಆತ್ಮಹತ್ಯೆಗೈದ ದುರ್ದೈವಿ. ಪ್ರವೀಣ್ ಖಾಸಗಿ ಬಸ್ಸಿನಲ್ಲಿ ಚೆಕ್ಕರ್ ಆಗಿ ಕೆಲಸ ನಿವರ್ಹಿಸುತ್ತಿದ್ದು ನಿನ್ನೆ ಸಂಜೆ 6 ಗಂಟೆಗೆ ಮನೆಗೆ ಬಂದವರು ಕೋಣೆಯೊಳಗೆ ತೆರಳಿದ್ದರು. ಈ ವೇಳೆ ಪ್ರವೀಣ್ ತಾಯಿ ಮನೆ ಹೊರಗಡೆ ಬೀಡಿ ಕಟ್ಟುತ್ತಿದ್ದರೆನ್ನಲಾಗಿದೆ. ಸಂಜೆ 7.30 ಗಂಟೆಗೆ ಪತ್ನಿ ಕೆಲಸದಿಂದ ಮರಳಿದಾಗ ಕೋಣೆಯೊಳಗಿನ ಪಕ್ಕಾಸಿಗೆ ಪ್ರವೀಣ್ ಶಾಲಿನಿಂದ ನೇಣು ಬಿಗಿದು ಆತ್ಮಹತ್ಯೆಗೈದಿರುವುದು ಬೆಳಕಿಗೆ ಬಂದಿದೆ.

ಕೂಡಲೇ ಪ್ರವೀಣ್ ಅವರನ್ನ ಆಸ್ಪತ್ರೆಗೆ ಸಾಗಿಸಿದರೂ ಅದಾಗಲೇ ಅವರು ಮೃತಪಟ್ಟಿದ್ದರು. ಆತ್ಮಹತ್ಯೆಗೆ ದಾಂಪತ್ಯ ಕಲಹವೇ ಕಾರಣ ಎಂದು ಶಂಕಿಸಲಾಗಿದೆ. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
ಮಗಳ ಬರ್ತ್ ಡೇಯಂದೇ ತಿಥಿಕಾರ್ಯ !
ಪ್ರವೀಣ್ ಪ್ರೇಮ ವಿವಾಹವಾಗಿದ್ದು ದಂಪತಿಗೆ ಐದು ವರ್ಷದ ಮುದ್ದಾದ ಹೆಣ್ಮಗು ಇದೆ. ಮುಂದಿನ ವಾರ ಮಗುವಿನ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸುತ್ತೇನೆಂದು ಹೇಳುತ್ತಿದ್ದ ಪ್ರವೀಣ್ ಆತ್ಮಹತ್ಯೆಗೈದಿದ್ದು ಮಗುವಿನ ಹುಟ್ಟುದಿನದಂದೇ ತಂದೆಯ ತಿಥಿ ಮಾಡುವ ದೌರ್ಭಾಗ್ಯ ಒದಗಿಬಂದಿದೆ.
Mangalore 34 year old man commits suicide on the day of his daughters birthday in Ullala. The deceased has been identified as Praveen Poojary. Some family issue is the reason for this extreme step it is said.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
30-03-26 10:31 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
30-03-26 11:13 pm
Mangalore Correspondent
Mangalore Attavar Suicide: ಅತ್ತಾವರದ ಅಪಾರ್ಟ್ಮೆ...
30-03-26 06:09 pm
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
30-03-26 07:35 pm
HK News Desk
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm
ಕಾರ್ಕಳದಲ್ಲಿ ಪೊಲೀಸರ ಮೇಲೆ ಕಾರು ಹರಿಸಲು ಯತ್ನ ; ಆರ...
29-03-26 06:03 pm