ಬ್ರೇಕಿಂಗ್ ನ್ಯೂಸ್
08-03-22 02:06 pm Mangalore Correspondent ಕರಾವಳಿ
ಬಂಟ್ವಾಳ, ಮಾ.8: ಶಾಲೆಯಿಂದ ಮಗನನ್ನು ಮನೆಗೆ ಕರೆದೊಯ್ಯುತ್ತಿದ್ದಾಗ ಹಿಂದಿನಿಂದ ಅತಿ ವೇಗದಲ್ಲಿ ಬಂದ ಈಚರ್ ಲಾರಿ ಡಿಕ್ಕಿಯಾಗಿ 12 ವರ್ಷದ ಬಾಲಕ ತೀವ್ರ ಗಾಯಗೊಂಡು ಮೃತಪಟ್ಟ ಘಟನೆ ಮಾಣಿ ಸಮೀಪದ ಜೋಗಿಬೆಟ್ಟು ಎಂಬಲ್ಲಿ ನಡೆದಿದೆ.
ಸೋಮವಾರ ಮಧ್ಯಾಹ್ನ ಮಾಣಿಯಿಂದ ಜೋಗಿಬೆಟ್ಟು ಕಡೆಗೆ ತೆರಳುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿಯ ಕೆರೆ ಗಡಿಯಾರ ಎಂಬಲ್ಲಿ ಲಾರಿ, ತಂದೆ- ಪ್ರಯಾಣಿಸುತ್ತಿದ್ದ ಬೈಕಿಗೆ ಡಿಕ್ಕಿಯಾಗಿದೆ. ಬುಡೋಳಿ, ಕೋಡಾಜೆ ಗ್ರಾಮದ ನಿವಾಸಿ ದಿನೇಶ್ ಶೆಟ್ಟಿ ಹಾಗೂ ಅವರ ಮಗ ಅದ್ವೈತ್ ಶೆಟ್ಟಿ ತೀವ್ರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು.
ಸಂಜೆ ವೇಳೆಗೆ, ಮಗ ಅದ್ವಿತ್ ಶೆಟ್ಟಿ ಚಿಕಿತ್ಸೆ ಫಲಕಾರಿಯಾಗದೆ ಮೃತನಾಗಿದ್ದಾನೆ. ದಿನೇಶ್ ಶೆಟ್ಟಿಗೆ ಭುಜ, ಕೈಗಳಿಗೆ ಗಾಯವಾಗಿದ್ದು ಅಪಾಯದಿಂದ ಪಾರಾಗಿದ್ದಾರೆ. ಹಿಂಬದಿ ಸವಾರನಾಗಿದ್ದ ಆರನೇ ಕ್ಲಾಸ್ ಹುಡುಗ ಅದ್ವೈತನಿಗೆ ಹೆಚ್ಚು ಗಾಯಗಳಾಗಿದ್ದವು. ಈಚರ್ ಲಾರಿ ಹಿಂಬದಿಯಿಂದ ಡಿಕ್ಕಿ ಹೊಡೆದು ನಿಲ್ಲಿಸದೆ ಪರಾರಿಯಾಗಿತ್ತು. ಲಾರಿ ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿತ್ತು.
ಬಳಿಕ ಲಾರಿಯನ್ನು ನೆಲ್ಯಾಡಿ ಬಳಿ ಸಾರ್ವಜನಿಕರು ಅಡ್ಡಹಾಕಿ ನಿಲ್ಲಿಸಿದ್ದು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚಾಲಕನ ಅತಿ ವೇಗ ಮತ್ತು ಅಜಾಗರೂಕತೆಯಿಂದ ಘಟನೆ ಸಂಭವಿಸಿತ್ತು.
After a lorry hit a two-wheeler in which a father-son duo was travelling, the boy, who suffered grave injuries, lost his life. His father survived with critical injuries. This accident took place on Monday March 7 near Kere, Gadiyara, on national highway 75.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am