ಬ್ರೇಕಿಂಗ್ ನ್ಯೂಸ್
08-03-22 02:06 pm Mangalore Correspondent ಕರಾವಳಿ
ಬಂಟ್ವಾಳ, ಮಾ.8: ಶಾಲೆಯಿಂದ ಮಗನನ್ನು ಮನೆಗೆ ಕರೆದೊಯ್ಯುತ್ತಿದ್ದಾಗ ಹಿಂದಿನಿಂದ ಅತಿ ವೇಗದಲ್ಲಿ ಬಂದ ಈಚರ್ ಲಾರಿ ಡಿಕ್ಕಿಯಾಗಿ 12 ವರ್ಷದ ಬಾಲಕ ತೀವ್ರ ಗಾಯಗೊಂಡು ಮೃತಪಟ್ಟ ಘಟನೆ ಮಾಣಿ ಸಮೀಪದ ಜೋಗಿಬೆಟ್ಟು ಎಂಬಲ್ಲಿ ನಡೆದಿದೆ.
ಸೋಮವಾರ ಮಧ್ಯಾಹ್ನ ಮಾಣಿಯಿಂದ ಜೋಗಿಬೆಟ್ಟು ಕಡೆಗೆ ತೆರಳುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿಯ ಕೆರೆ ಗಡಿಯಾರ ಎಂಬಲ್ಲಿ ಲಾರಿ, ತಂದೆ- ಪ್ರಯಾಣಿಸುತ್ತಿದ್ದ ಬೈಕಿಗೆ ಡಿಕ್ಕಿಯಾಗಿದೆ. ಬುಡೋಳಿ, ಕೋಡಾಜೆ ಗ್ರಾಮದ ನಿವಾಸಿ ದಿನೇಶ್ ಶೆಟ್ಟಿ ಹಾಗೂ ಅವರ ಮಗ ಅದ್ವೈತ್ ಶೆಟ್ಟಿ ತೀವ್ರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು.
ಸಂಜೆ ವೇಳೆಗೆ, ಮಗ ಅದ್ವಿತ್ ಶೆಟ್ಟಿ ಚಿಕಿತ್ಸೆ ಫಲಕಾರಿಯಾಗದೆ ಮೃತನಾಗಿದ್ದಾನೆ. ದಿನೇಶ್ ಶೆಟ್ಟಿಗೆ ಭುಜ, ಕೈಗಳಿಗೆ ಗಾಯವಾಗಿದ್ದು ಅಪಾಯದಿಂದ ಪಾರಾಗಿದ್ದಾರೆ. ಹಿಂಬದಿ ಸವಾರನಾಗಿದ್ದ ಆರನೇ ಕ್ಲಾಸ್ ಹುಡುಗ ಅದ್ವೈತನಿಗೆ ಹೆಚ್ಚು ಗಾಯಗಳಾಗಿದ್ದವು. ಈಚರ್ ಲಾರಿ ಹಿಂಬದಿಯಿಂದ ಡಿಕ್ಕಿ ಹೊಡೆದು ನಿಲ್ಲಿಸದೆ ಪರಾರಿಯಾಗಿತ್ತು. ಲಾರಿ ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿತ್ತು.
ಬಳಿಕ ಲಾರಿಯನ್ನು ನೆಲ್ಯಾಡಿ ಬಳಿ ಸಾರ್ವಜನಿಕರು ಅಡ್ಡಹಾಕಿ ನಿಲ್ಲಿಸಿದ್ದು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚಾಲಕನ ಅತಿ ವೇಗ ಮತ್ತು ಅಜಾಗರೂಕತೆಯಿಂದ ಘಟನೆ ಸಂಭವಿಸಿತ್ತು.
After a lorry hit a two-wheeler in which a father-son duo was travelling, the boy, who suffered grave injuries, lost his life. His father survived with critical injuries. This accident took place on Monday March 7 near Kere, Gadiyara, on national highway 75.
20-06-25 10:36 am
Bangalore Correspondent
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
20-06-25 10:19 pm
HK News Desk
Ayatollah Khamenei; ಭಾರತಕ್ಕೂ ಇರಾನ್ ಮುಖ್ಯಸ್ಥ ಅ...
20-06-25 09:15 pm
ದೆಹಲಿಯ ನ್ಯಾಯಾಧೀಶರ ನಿವಾಸದಲ್ಲಿ ಕಂತೆ ಕಂತೆ ನಗದು ;...
19-06-25 10:58 pm
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
20-06-25 11:04 pm
Mangalore Correspondent
Mangalore Forest Guard, Someshwara Beach, U T...
20-06-25 09:54 pm
Tulu, Panchayat, Mangalore, Taranath Gatti K...
20-06-25 09:02 pm
Jeppinamogaru, Accident, Mangalore: ಕುಡಿದ ನಶೆ...
20-06-25 07:10 pm
Chakravarthy Sulibele: ಕುಂದಾಪುರದಲ್ಲಿ ಅಖಂಡ ಭಾರ...
20-06-25 03:54 pm
20-06-25 02:04 pm
Mangalore Correspondent
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm