ಬ್ರೇಕಿಂಗ್ ನ್ಯೂಸ್
08-03-22 02:06 pm Mangalore Correspondent ಕರಾವಳಿ
ಬಂಟ್ವಾಳ, ಮಾ.8: ಶಾಲೆಯಿಂದ ಮಗನನ್ನು ಮನೆಗೆ ಕರೆದೊಯ್ಯುತ್ತಿದ್ದಾಗ ಹಿಂದಿನಿಂದ ಅತಿ ವೇಗದಲ್ಲಿ ಬಂದ ಈಚರ್ ಲಾರಿ ಡಿಕ್ಕಿಯಾಗಿ 12 ವರ್ಷದ ಬಾಲಕ ತೀವ್ರ ಗಾಯಗೊಂಡು ಮೃತಪಟ್ಟ ಘಟನೆ ಮಾಣಿ ಸಮೀಪದ ಜೋಗಿಬೆಟ್ಟು ಎಂಬಲ್ಲಿ ನಡೆದಿದೆ.
ಸೋಮವಾರ ಮಧ್ಯಾಹ್ನ ಮಾಣಿಯಿಂದ ಜೋಗಿಬೆಟ್ಟು ಕಡೆಗೆ ತೆರಳುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿಯ ಕೆರೆ ಗಡಿಯಾರ ಎಂಬಲ್ಲಿ ಲಾರಿ, ತಂದೆ- ಪ್ರಯಾಣಿಸುತ್ತಿದ್ದ ಬೈಕಿಗೆ ಡಿಕ್ಕಿಯಾಗಿದೆ. ಬುಡೋಳಿ, ಕೋಡಾಜೆ ಗ್ರಾಮದ ನಿವಾಸಿ ದಿನೇಶ್ ಶೆಟ್ಟಿ ಹಾಗೂ ಅವರ ಮಗ ಅದ್ವೈತ್ ಶೆಟ್ಟಿ ತೀವ್ರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು.
ಸಂಜೆ ವೇಳೆಗೆ, ಮಗ ಅದ್ವಿತ್ ಶೆಟ್ಟಿ ಚಿಕಿತ್ಸೆ ಫಲಕಾರಿಯಾಗದೆ ಮೃತನಾಗಿದ್ದಾನೆ. ದಿನೇಶ್ ಶೆಟ್ಟಿಗೆ ಭುಜ, ಕೈಗಳಿಗೆ ಗಾಯವಾಗಿದ್ದು ಅಪಾಯದಿಂದ ಪಾರಾಗಿದ್ದಾರೆ. ಹಿಂಬದಿ ಸವಾರನಾಗಿದ್ದ ಆರನೇ ಕ್ಲಾಸ್ ಹುಡುಗ ಅದ್ವೈತನಿಗೆ ಹೆಚ್ಚು ಗಾಯಗಳಾಗಿದ್ದವು. ಈಚರ್ ಲಾರಿ ಹಿಂಬದಿಯಿಂದ ಡಿಕ್ಕಿ ಹೊಡೆದು ನಿಲ್ಲಿಸದೆ ಪರಾರಿಯಾಗಿತ್ತು. ಲಾರಿ ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿತ್ತು.
ಬಳಿಕ ಲಾರಿಯನ್ನು ನೆಲ್ಯಾಡಿ ಬಳಿ ಸಾರ್ವಜನಿಕರು ಅಡ್ಡಹಾಕಿ ನಿಲ್ಲಿಸಿದ್ದು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚಾಲಕನ ಅತಿ ವೇಗ ಮತ್ತು ಅಜಾಗರೂಕತೆಯಿಂದ ಘಟನೆ ಸಂಭವಿಸಿತ್ತು.
After a lorry hit a two-wheeler in which a father-son duo was travelling, the boy, who suffered grave injuries, lost his life. His father survived with critical injuries. This accident took place on Monday March 7 near Kere, Gadiyara, on national highway 75.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:48 pm
HK News Desk
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm