ಬ್ರೇಕಿಂಗ್ ನ್ಯೂಸ್
08-03-22 02:06 pm Mangalore Correspondent ಕರಾವಳಿ
ಬಂಟ್ವಾಳ, ಮಾ.8: ಶಾಲೆಯಿಂದ ಮಗನನ್ನು ಮನೆಗೆ ಕರೆದೊಯ್ಯುತ್ತಿದ್ದಾಗ ಹಿಂದಿನಿಂದ ಅತಿ ವೇಗದಲ್ಲಿ ಬಂದ ಈಚರ್ ಲಾರಿ ಡಿಕ್ಕಿಯಾಗಿ 12 ವರ್ಷದ ಬಾಲಕ ತೀವ್ರ ಗಾಯಗೊಂಡು ಮೃತಪಟ್ಟ ಘಟನೆ ಮಾಣಿ ಸಮೀಪದ ಜೋಗಿಬೆಟ್ಟು ಎಂಬಲ್ಲಿ ನಡೆದಿದೆ.
ಸೋಮವಾರ ಮಧ್ಯಾಹ್ನ ಮಾಣಿಯಿಂದ ಜೋಗಿಬೆಟ್ಟು ಕಡೆಗೆ ತೆರಳುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿಯ ಕೆರೆ ಗಡಿಯಾರ ಎಂಬಲ್ಲಿ ಲಾರಿ, ತಂದೆ- ಪ್ರಯಾಣಿಸುತ್ತಿದ್ದ ಬೈಕಿಗೆ ಡಿಕ್ಕಿಯಾಗಿದೆ. ಬುಡೋಳಿ, ಕೋಡಾಜೆ ಗ್ರಾಮದ ನಿವಾಸಿ ದಿನೇಶ್ ಶೆಟ್ಟಿ ಹಾಗೂ ಅವರ ಮಗ ಅದ್ವೈತ್ ಶೆಟ್ಟಿ ತೀವ್ರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು.
ಸಂಜೆ ವೇಳೆಗೆ, ಮಗ ಅದ್ವಿತ್ ಶೆಟ್ಟಿ ಚಿಕಿತ್ಸೆ ಫಲಕಾರಿಯಾಗದೆ ಮೃತನಾಗಿದ್ದಾನೆ. ದಿನೇಶ್ ಶೆಟ್ಟಿಗೆ ಭುಜ, ಕೈಗಳಿಗೆ ಗಾಯವಾಗಿದ್ದು ಅಪಾಯದಿಂದ ಪಾರಾಗಿದ್ದಾರೆ. ಹಿಂಬದಿ ಸವಾರನಾಗಿದ್ದ ಆರನೇ ಕ್ಲಾಸ್ ಹುಡುಗ ಅದ್ವೈತನಿಗೆ ಹೆಚ್ಚು ಗಾಯಗಳಾಗಿದ್ದವು. ಈಚರ್ ಲಾರಿ ಹಿಂಬದಿಯಿಂದ ಡಿಕ್ಕಿ ಹೊಡೆದು ನಿಲ್ಲಿಸದೆ ಪರಾರಿಯಾಗಿತ್ತು. ಲಾರಿ ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿತ್ತು.
ಬಳಿಕ ಲಾರಿಯನ್ನು ನೆಲ್ಯಾಡಿ ಬಳಿ ಸಾರ್ವಜನಿಕರು ಅಡ್ಡಹಾಕಿ ನಿಲ್ಲಿಸಿದ್ದು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚಾಲಕನ ಅತಿ ವೇಗ ಮತ್ತು ಅಜಾಗರೂಕತೆಯಿಂದ ಘಟನೆ ಸಂಭವಿಸಿತ್ತು.
After a lorry hit a two-wheeler in which a father-son duo was travelling, the boy, who suffered grave injuries, lost his life. His father survived with critical injuries. This accident took place on Monday March 7 near Kere, Gadiyara, on national highway 75.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
30-03-26 10:31 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
30-03-26 11:13 pm
Mangalore Correspondent
Mangalore Attavar Suicide: ಅತ್ತಾವರದ ಅಪಾರ್ಟ್ಮೆ...
30-03-26 06:09 pm
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
30-03-26 07:35 pm
HK News Desk
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm
ಕಾರ್ಕಳದಲ್ಲಿ ಪೊಲೀಸರ ಮೇಲೆ ಕಾರು ಹರಿಸಲು ಯತ್ನ ; ಆರ...
29-03-26 06:03 pm